ಹಳೇ ಲವ್ವರ್ ಜೊತೆ ಕಾರಲ್ಲಿ ಸುತ್ತಾಡಿದ ಯುವತಿ; ರೊಚ್ಚಿಗೆದ್ದು ಪಟಾಲಂನೊಂದಿಗೆ ಬಂದು ಮುಗಿಸಲು ನೋಡಿದ ಹಾಲಿ ಪ್ರೇಮಿ!

ಬೆಂಗಳೂರು: ಸಿಲಿಕಾನ್ ಸಿಟಿಯ ಶಾಂತಿನಗರದಲ್ಲಿ ಇತ್ತೀಚೆಗೆ ಕಾರು ಚಾಲಕನ ಮೇಲೆ ನಡೆದಿದ್ದ ಭೀಕರ ಗ್ಯಾಂಗ್ ಹಲ್ಲೆ ಪ್ರಕರಣಕ್ಕೆ ಈಗ ಚಿತ್ರಕಥೆಯನ್ನೇ ಮೀರಿಸುವಂತಹ ರೋಚಕ ಪ್ರೇಮ ಕಥೆಯ ಟ್ವಿಸ್ಟ್ ಸಿಕ್ಕಿದೆ. ಯುವತಿಯೊಬ್ಬಳು ತನ್ನ ಮಾಜಿ ಪ್ರೇಮಿಯೊಂದಿಗೆ ಕಾರಿನಲ್ಲಿ ಸುತ್ತಾಡುತ್ತಿದ್ದನ್ನು ಸಹಿಸದ ಆಕೆಯ ಹಾಲಿ ಪ್ರೇಮಿ, ತನ್ನ ಗ್ಯಾಂಗ್‌ನೊಂದಿಗೆ ಬಂದು ಮಾರಣಾಂತಿಕ ಹಲ್ಲೆ ನಡೆಸಿರುವುದು ವಿಲ್ಸನ್ ಗಾರ್ಡನ್ ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಕಳೆದ ಮೇ 22ರಂದು ಮುಂಜಾನೆ ಶಾಂತಿನಗರದ ಮುಖ್ಯರಸ್ತೆಯೊಂದರಲ್ಲಿ ಈ ಗ್ಯಾಂಗ್‌ನಿಂದ ಭೀಕರ ಗೂಂಡಾಗಿರಿ ನಡೆದಿತ್ತು. ಸಾರ್ವಜನಿಕ ರಸ್ತೆಯಲ್ಲೇ

Read More

ಮಣಿಪಾಲದಲ್ಲಿ ಆಘಾತಕಾರಿ ಘಟನೆ: ಆರ್ಥಿಕ ತೊಂದರೆಗಾಗಿ ಪಕ್ಕದ ರೂಮಿನ ಯುವತಿಯ ತಲೆಗೆ ಕಲ್ಲಿನಿಂದ ಜಜ್ಜಿ ಚಿನ್ನ ದೋಚಿದ ಮಹಿಳೆ ಬಂಧನ!

ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಹಣದ ಆಸೆಗಾಗಿ ಪಕ್ಕದ ಕೋಣೆಯ ಯುವತಿಯ ತಲೆಗೆ ಕಾಂಕ್ರೀಟ್ ಕಲ್ಲಿನಿಂದ ಜಜ್ಜಿ ಕೊಲೆಗೆ ಯತ್ನಿಸಿ, ಚಿನ್ನಾಭರಣ ದೋಚಿದ್ದ ಯುವತಿಯ ಬಂಧನ

Read More

ನವವಿವಾಹಿತೆಯ ಶವ ಮಂಚದ ಒಳಗಿನ ಬಾಕ್ಸ್ ನಲ್ಲಿ ಪತ್ತೆ! ಪತಿ ನಾಪತ್ತೆ

ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಆರೋಪಿಯಾಗಿರುವ ಪತಿಯನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು