ಕೃಷಿ
ಮಡಪ್ಪಾಡಿ: ಕಾಡಾನೆ ದಾಳಿಯಿಂದ ಅಪಾರ ಕೃಷಿ ನಷ್ಟ
ಒಂದು ಕಡೆ ಅಡಿಕೆ ಬೆಳೆಗಾರರು ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗ ಬಾಧೆಯಿಂದ ತೊಂದರೆಗೆ ಈಡಾಗಿದ್ದರೆ ಈಗ ಕಾಡಾನೆಗಳ ಹಾವಳಿ ಎಲ್ಲರ ನಿದ್ದೆಗೆಡಿಸಿದೆ.
Read Moreದಕ್ಷಿಣ ಕನ್ನಡ: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಘೋಷಣೆ
ದಕ್ಷಿಣ ಕನ್ನಡ ಸಹಕಾರಿ ಹಾಲು ತನ್ನ ಹಾಲು ಉತ್ಪಾದಕ ಸದಸ್ಯರಿಗೆ ಪ್ರತಿ ಲೀಟರ್ ಹಾಲಿಗೆ ₹1 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಲು ತೀರ್ಮಾನಿಸಿದೆ.
Read MoreWeather: ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪ ಹೆಚ್ಚಾಗಿದೆ. ಹವಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.
Read Moreರಬ್ಬರ್ ಬೆಳೆಗೆ ಬೆಂಬಲ ಬೆಲೆ ಘೋಷಿಸಿ: ಸರ್ಕಾರಕ್ಕೆ ಭಾಗೀರಥಿ ಮುರುಳ್ಯ ಒತ್ತಾಯ
ಬೆಲೆ ಕುಸಿತದಿಂದ ನಷ್ಟ ಎದುರಿಸುತ್ತಿರುವ ರಬ್ಬರ್ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
Read MoreAgriculture : ತಂತ್ರಜ್ಞಾನಗಳಿಂದಲೇ ಕೃಷಿಯಲ್ಲಿ ಕ್ರಾಂತಿ ಸಾಧ್ಯ : ತಜ್ಞರ ಅಭಿಪ್ರಾಯ
ಭಾರತೀಯ ಕೃಷಿಯಲ್ಲಿ ಹೊಸ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದಕ್ಕಿಂತಲೂ, ಈಗಾಗಲೇ ಇರುವ ಪರಂಪರೆಯಿಂದ ಬಂದಿರುವ ವಿಧಾನಗಳಲ್ಲಿರುವ ವಿಶೇಷತೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು ಹೆಚ್ಚು ಅಗತ್ಯವಾಗಿದೆ ಎಂದು ಕೃಷಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. “ಹೊಸ ಕೆಲಸಗಳನ್ನು ಮಾಡುವುದಕ್ಕಿಂತ, ಈಗಿರುವ ಕೆಲಸಗಳನ್ನು ವಿಭಿನ್ನ ರೀತಿಯಲ್ಲಿ ಮಾಡುವುದು ಮುಖ್ಯ” ಎಂದು ಅವರು ಹೇಳಿದರು. ಕೃಷಿಕರಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ, ಎಲ್ಲಾ ಕೃಷಿ ತಂತ್ರಜ್ಞಾನಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವ ಅಗತ್ಯವಿದ್ದು, ಇದರಿಂದ ರೈತರು ತಮ್ಮ ಬೆಳೆಗೆ ಸೂಕ್ತವಾದ ಪದ್ಧತಿಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ತಿಳಿಸಿದರು.
Read Moreಪುತ್ತೂರಿನಲ್ಲಿ ಉದ್ಘಾಟನೆಗೊಂಡ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ-ಸಸ್ಯ ಜಾತ್ರೆ
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರ ಜಾತ್ರಾ ಗದ್ದೆಯಲ್ಲಿ ಇಂದಿನಿಂದ (ಜ.10) ಮೂರು ದಿನಗಳ ಕಾಲ ಕೃಷಿ ಮೇಳ ಮತ್ತು ಸಸ್ಯ ಜಾತ್ರೆ ನಡೆಯಲಿದೆ. ಈ ಮೇಳವನ್ನು ಕೃಷಿ ಸಚಿವರು ಉದ್ಘಾಟಿಸಿದರು.
Read More
