Breaking News

New Movie: ‘ಊರಿನ ಗ್ರಾಮಸ್ಥರಲ್ಲಿ ವಿನಂತಿ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ

ಕನ್ನಡ ಚಿತ್ರರಂಗಕ್ಕೆ ವಿಶೇಷತೆಯುಳ್ಳ ಮತ್ತೊಂದು ವಿಭಿನ್ನ ಕಥೆಯ ಸಿನಿಮಾ ಸೇರ್ಪಡೆಯಾಗುತ್ತಿದೆ. ‘ಊರಿನ ಗ್ರಾಮಸ್ಥರಲ್ಲಿ ವಿನಂತಿ’ ಎಂಬ ಶೀರ್ಷಿಕೆಯಿಂದಲೇ ಗಮನ ಸೆಳೆಯುತ್ತಿರುವ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಇಂದು ಬಿಡುಗಡೆಗೊಂಡಿದೆ. ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆಗೊಳಿಸಿ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.

Read More

Bantwal: ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಆಜೇರು, ಉಮೇಶ್ ಮಿಜಾರ್‌ಗೆ ಕಲಾಭೂಷಣ ಪ್ರಶಸ್ತಿ

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಆಜೇರು, ಉಮೇಶ್ ಮಿಜಾರ್‌ಗೆ ಕಲಾಭೂಷಣ ಪ್ರಶಸ್ತಿ ರ ಸಮ್ಮಾನ್ ಪ್ರಶಸ್ತಿ ಒಲಿದುಬಂದಿದೆ.

Read More

ಹೊಸ ದಾಖಲೆಯತ್ತ ಕಾಂತಾರ- ಚಾಪ್ಟರ್ 1

ಕಾಂತಾರ – ಚಾಪ್ಟರ್ 1 ಚಿತ್ರ ಆಸ್ಕರ್ ಸ್ಪರ್ಧೆಗೆ ಪ್ರವೇಶ ಪಡೆದುಕೊಂಡಿದ್ದು, ಭಾರತೀಯ ಚಿತ್ರರಂಗಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಜನವರಿ 22ರಂದು ಪ್ರಕಟವಾಗಲಿದ್ದು ಮಾರ್ಚ್ 15 ರಂದು ಚಿತ್ರಗಳಿಗೆ ಆಸ್ಕರ್ ಪ್ರಶಸ್ತಿ ನೀಡಲಾಗುತ್ತದೆ

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು