ಕ್ರೈಂ
Shocking: ಮಗಳನ್ನೇ ಕೊಲೆ ಮಾಡಿದ ತಂದೆ!
ಕಾಸರಗೋಡು: ಕೌಟುಂಬಿಕ ಕಲಹದ ಹಿನ್ನೆಲೆ ತಂದೆಯೇ ತನ್ನ 18 ವರ್ಷದ ಮಗಳನ್ನು ಕೊಲೆಗೈದಿರುವ ಘಟನೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ನಡೆದಿದೆ.
Read Moreಪುತ್ತೂರು: ಒಂಟಿ ಮಹಿಳೆಯ ಮನೆಯಲ್ಲಿದ್ದ ಅನ್ಯಮತೀಯ ಪೊಲೀಸರ ವಶಕ್ಕೆ
ಪುತ್ತೂರು: ಒಂಟಿ ಮಹಿಳೆಯೋರ್ವರ ಮನೆಯಲ್ಲಿದ್ದ ಅನ್ಯ ಧರ್ಮೀಯನನ್ನ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
Read Moreವಿಜಯನಗರ: ತಂಗಿ ಮಾಡಿದ ತಪ್ಪಿಗೆ ಮೂವರ ಕಥೆ ಮುಗಿಸಿದ ಅಣ್ಣ! ನಾಟಕೀಯ ಪ್ರಕರಣ ಬೆಳಕಿಗೆ
ಕರ್ನಾಟಕದ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದಲ್ಲಿ 24 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Read MoreDelhi : ‘ನಿನ್ನ ಸಹೋದರಿಯನ್ನು ಕೊಲ್ಲುತ್ತಿದ್ದೇನೆ’ : ಕಮಾಂಡೋ ಪತ್ನಿಯ ಕೊಲೆಗೈದ ಪತಿ!
ನವದೆಹಲಿ: ದೆಹಲಿ ಪೊಲೀಸ್ ವಿಶೇಷ ಶಸ್ತ್ರಾಸ್ತ್ರ ಮತ್ತು ತಂತ್ರಜ್ಞಾನ ದಳದ (SWAT) 27 ವರ್ಷದ ಕಮಾಂಡೋ ಕಾಜಲ್ ಚೌಧರಿ ಅವರನ್ನು ಪತಿ ಅಂಕುರ್ ಅಮಾನವೀಯವಾಗಿ ಹಲ್ಲೆ ನಡೆಸಿ, ತಲೆಗೆ ಡಂಬೆಲ್ನಿಂದ ಹೊಡೆದು ಕೊಂದಿರುವ ಘಟನೆ ರಾಷ್ಟ್ರವನ್ನೇ ಬೆಚ್ಚಿಬೀಳಿಸಿದೆ. ಹಲ್ಲೆ ನಡೆಸುವ ವೇಳೆ ‘ನಾನು ಅವಳನ್ನು ಕೊಲ್ಲುತ್ತಿದ್ದೇನೆ’ ಎಂದು ಅಂಕುರ್ ಕಾಜಲ್ ಸಹೋದರನಿಗೆ ಫೋನ್ನಲ್ಲಿ ಹೇಳಿರುವುದು ಪ್ರಕರಣವನ್ನು ಇನ್ನಷ್ಟು ಭೀಕರವಾಗಿಸಿದೆ. ಜನವರಿ 22ರ ರಾತ್ರಿ, ಕಾಜಲ್ ಸಹೋದರ ನಿಖಿಲ್ಗೆ ಅಂಕುರ್ ಕರೆ ಮಾಡಿ, “ನಿನ್ನ ತಂಗಿಯನ್ನು ಸಮಜಾಯಿಷಿ ಮಾಡು”
Read MoreDelhi : ದೆಹಲಿಯಲ್ಲಿ 6 ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದ ಗ್ಯಾಂಗ್ ರೇಪ್!
ನವದೆಹಲಿ: ಈಶಾನ್ಯ ದೆಹಲಿಯ ಭಜನ್ಪುರ ಪ್ರದೇಶದಲ್ಲಿ 6 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ. ಆರೋಪಿಗಳು 13, 14 ಮತ್ತು 15 ವರ್ಷದವರಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಬಾಲಕಿಯ ಕುಟುಂಬವು ಜನವರಿ 18ರಂದು ದೂರು ದಾಖಲಿಸಿದ್ದು, ತಕ್ಷಣವೇ ತನಿಖೆ ಆರಂಭಿಸಲಾಗಿದೆ. ಮೂವರು ಆರೋಪಿಗಳು ಮತ್ತು ಬಾಲಕಿಯ ಕುಟುಂಬ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಆರೋಪಿಗಳಲ್ಲಿ ಒಬ್ಬರ ತಾಯಿ, ಬಾಲಕಿಯ ಸ್ಥಿತಿಯನ್ನು
Read MoreJaipur : ಇನ್ಸ್ಟಾ ಪೋಸ್ಟ್ ನಂತರ ರಾಜಸ್ಥಾನದ ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು, ಏನಾಯ್ತು?
ಪಶ್ಚಿಮ ರಾಜಸ್ಥಾನದ ಪ್ರಸಿದ್ಧ ಕಥಾವಾಚಕಿ (ಧಾರ್ಮಿಕ ಪ್ರಚಾರಕಿ) ಸಾಧ್ವಿ ಪ್ರೇಮ್ ಬೈಸಾ ಅವರ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆರ್ಎಲ್ಪಿ ನಾಯಕ ಮತ್ತು ಜಾಟ್ ನಾಯಕ ಹನುಮಾನ್ ಬೇನಿವಾಲ್ ಅವರು ಒತ್ತಾಯಿಸಿದ್ದಾರೆ.
Read Moreಬೆಂಗಳೂರು: ಡ್ರಿಂಕ್ ಆಂಡ್ ಡ್ರೈವ್, ನಟ ಮಯೂರ್ ಪಟೇಲ್ ಬಂಧನ
ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಪ್ರಕರಣದಲ್ಲಿ ಕನ್ನಡದ ನಟ ಮಯೂರ್ ಪಟೇಲ್ ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
Read Moreಮಹಿಳೆ ಜೊತೆ ಸಿಕ್ಕಿಬಿದ್ದ ಸಿ ಟಿ ರವಿ ಅಪ್ತ; ತಂಡದಿಂದ ಹಲ್ಲೆ
ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಅವರು ಮಹಿಳೆಯೊಂದಿಗಿದ್ದಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದು ತಂಡದಿಂದ ಹಲ್ಲೆಗೊಳಗಾಗಿದ್ದಾರೆ.
Read MoreBreaking: ಪುತ್ತೂರಿನಲ್ಲಿ ಹಿಟ್ ಆ್ಯಂಡ್ ರನ್: ಬೈಕ್ ಸವಾರನಿಗೆ ಗಂಭೀರ ಗಾಯ
ಪುತ್ತೂರು: ಕಾರೊಂದು ಬೈಕ್ಗೆ ಡಿಕ್ಕಿ ಪಡಿಸಿ ಸವಾರ ಗಂಭೀರಗೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
Read Moreದೀಪಕ್ ಸಾವಿನ ಪ್ರಕರಣ: ಶಿಮ್ಜಿತಾಗೆ ಜಾಮೀನು ನಿರಾಕರಣೆ
ಕೇರಳದ ದೀಪಕ್ ಸಾವಿಗೆ ಕಾರಣಳಾದ ಶಿಮ್ಜಿತಾಗೆ ನ್ಯಾಯಾಲಯದಲ್ಲೂ ತೀವ್ರ ಹಿನ್ನಡೆ ಉಂಟಾಗಿದೆ.
Read More
