Breaking News

ಮದುವೆಯಾದ ಒಂದೇ ತಿಂಗಳಿಗೆ ನವವಧು ಆತ್ಮಹತ್ಯೆ!; 10 ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿ ನರ್ಸ್ ಅಶ್ವತಿ ನಿಧನ!

ಕಾಸರಗೋಡು: ಪ್ರೀತಿಸಿ ಮದುವೆಯಾಗಿದ್ದ ನವವಧುವೊಬ್ಬರು ತಮ್ಮ ವಾಸಸ್ಥಳದಲ್ಲಿ ವಿಷ ಸೇವಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಧೃತಿಗೆಡಿಸುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕುತ್ತಿಕೋಲ್ ಬೇತ್ತೂರುಪಾರೆ ವಟಂತಟ್ಟ ನಿವಾಸಿಯಾದ 25 ವರ್ಷದ ಅಶ್ವತಿ ಮೃತಪಟ್ಟ ದುರ್ದೈವಿ. ಇವರು ಕಾಸರಗೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತ ಅಶ್ವತಿ ಅವರು ಪರಕಲಾಯಿ ಚೀಟಕ್ಕಾವು ನಿವಾಸಿಯಾದ ರೂಪೇಶ್ ಎಂಬುವವರನ್ನು ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೂ ಹಿರಿಯರ ಸಮ್ಮತಿ ಸಿಕ್ಕಿ, ಕೇವಲ ಒಂದು ತಿಂಗಳ ಹಿಂದೆಯಷ್ಟೇ ಇವರ ವಿವಾಹ ಮಹೋತ್ಸವ ಅತ್ಯಂತ

Read More

ಕಾರಾಗೃಹ ಇಲಾಖೆಯ ಕೋಟ್ಯಂತರ ರೂ. ಬೆಲೆಬಾಳುವ ಜಾಗ ಕಬ್ಜ!; ವಕೀಲ ಅನಿಲ್, ಖಲಿಂ ವಿರುದ್ಧ ಅತಿಕ್ರಮಣದ ಗಂಭೀರ ಆರೋಪ!

ಬೆಂಗಳೂರು: ಸಿಲಿಕಾನ್ ಸಿಟಿಯ ಹೃದಯಭಾಗದಲ್ಲಿರುವ ಸರ್ಕಾರಿ ಆಸ್ತಿಗಳಿಗೂ ಈಗ ರಕ್ಷಣೆಯಿಲ್ಲದಂತಾಗಿದೆ. ಸಾರ್ವಜನಿಕರ ಆಸ್ತಿಯನ್ನು ಕಾಯಬೇಕಾದ ವ್ಯವಸ್ಥೆಯ ಕಣ್ಣೆದುರೇ, ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಗೆ ಸೇರಿದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗವನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಗಾಂಧಿನಗರದ 2ನೇ ಅಡ್ಡರಸ್ತೆಯಲ್ಲಿರುವ ‘ಮೈಸೂರು ಡಿಸ್ಚಾರ್ಜ್ಡ್ ಪ್ರಿಸನರ್ಸ್ ಏಡ್ ಸೊಸೈಟಿ’ಗೆ (Mysore Discharged Prisoners’ Aid Society) ಸೇರಿದ ಆಸ್ತಿಯ ಮೇಲೆ ಭೂಗಳ್ಳರ ಕಣ್ಣು ಬಿದ್ದಿದೆ. ಈ ಅಮೂಲ್ಯವಾದ ಆಸ್ತಿಯು ನೇರವಾಗಿ

Read More

ಹಳೇ ಲವ್ವರ್ ಜೊತೆ ಕಾರಲ್ಲಿ ಸುತ್ತಾಡಿದ ಯುವತಿ; ರೊಚ್ಚಿಗೆದ್ದು ಪಟಾಲಂನೊಂದಿಗೆ ಬಂದು ಮುಗಿಸಲು ನೋಡಿದ ಹಾಲಿ ಪ್ರೇಮಿ!

ಬೆಂಗಳೂರು: ಸಿಲಿಕಾನ್ ಸಿಟಿಯ ಶಾಂತಿನಗರದಲ್ಲಿ ಇತ್ತೀಚೆಗೆ ಕಾರು ಚಾಲಕನ ಮೇಲೆ ನಡೆದಿದ್ದ ಭೀಕರ ಗ್ಯಾಂಗ್ ಹಲ್ಲೆ ಪ್ರಕರಣಕ್ಕೆ ಈಗ ಚಿತ್ರಕಥೆಯನ್ನೇ ಮೀರಿಸುವಂತಹ ರೋಚಕ ಪ್ರೇಮ ಕಥೆಯ ಟ್ವಿಸ್ಟ್ ಸಿಕ್ಕಿದೆ. ಯುವತಿಯೊಬ್ಬಳು ತನ್ನ ಮಾಜಿ ಪ್ರೇಮಿಯೊಂದಿಗೆ ಕಾರಿನಲ್ಲಿ ಸುತ್ತಾಡುತ್ತಿದ್ದನ್ನು ಸಹಿಸದ ಆಕೆಯ ಹಾಲಿ ಪ್ರೇಮಿ, ತನ್ನ ಗ್ಯಾಂಗ್‌ನೊಂದಿಗೆ ಬಂದು ಮಾರಣಾಂತಿಕ ಹಲ್ಲೆ ನಡೆಸಿರುವುದು ವಿಲ್ಸನ್ ಗಾರ್ಡನ್ ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಕಳೆದ ಮೇ 22ರಂದು ಮುಂಜಾನೆ ಶಾಂತಿನಗರದ ಮುಖ್ಯರಸ್ತೆಯೊಂದರಲ್ಲಿ ಈ ಗ್ಯಾಂಗ್‌ನಿಂದ ಭೀಕರ ಗೂಂಡಾಗಿರಿ ನಡೆದಿತ್ತು. ಸಾರ್ವಜನಿಕ ರಸ್ತೆಯಲ್ಲೇ

Read More