ಮುಂಬೈ: ಲಿಫ್ಟ್‌ನ ಒಳಗಿದ್ದಾಗ ಬಲೂನ್‌ ಸ್ಫೋಟ : ಇಬ್ಬರಿಗೆ ಗಾಯ

 ಲಿಫ್ಟ್‌ನ ಒಳಗಿದ್ದಾಗ ಬಲೂನ್‌ಗಳು ಇದ್ದಕ್ಕಿದ್ದಂತೆ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಲಿಫ್ಟ್‌ನಲ್ಲಿದ್ದ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಬಲೂನ್‌ಗಳನ್ನು ಹಿಡಿದುಕೊಂಡು ಲಿಫ್ಟ್ ಪ್ರವೇಶಿಸಿದಾಗ ಈ ಅನಾಹುತ ಸಂಭವಿಸಿದೆ.

Read More

Aadhaar card: 2.5 ಕೋಟಿ ಆಧಾರ್‌ ಕಾರ್ಡ್‌ ರದ್ದು!

ದೇಶಾದ್ಯಂತ ಆಧಾರ್ ಡೇಟಾಬೇಸ್‌ನ್ನು ಸುರಕ್ಷಿತ ಹಾಗೂ ನಿಖರವಾಗಿಡುವ ಉದ್ದೇಶದಿಂದ, ಮೃತಪಟ್ಟಿರುವ ವ್ಯಕ್ತಿಗಳಿಗೆ ಸೇರಿದ 2.5 ಕೋಟಿಗೂ ಹೆಚ್ಚು ಆಧಾರ್ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಮಾಹಿತಿ ನೀಡಿದೆ.

Read More

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಂತ್ಯ: ನೂತನ ಮುಖ್ಯಮಂತ್ರಿ ಯುಮ್ನಮ್ ಖೇಮ್‌ಚಂದ್ ಸಿಂಗ್ ಪ್ರಮಾಣವಚನ

ಜನಾಂಗೀಯ ಸಂಘರ್ಷದ ನಂತರ ಹೇರಲಾಗಿದ್ದ ರಾಷ್ಟ್ರಪತಿ ಆಳ್ವಿಕೆ ತೆರವಾಗಿದ್ದು, ಒಂದು ವರ್ಷದ ನಂತರ ಮಣಿಪುರದಲ್ಲಿ ಮತ್ತೆ ಜನಪ್ರಿಯ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಖೇಮ್‌ಚಂದ್ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿತ್ತು. 62 ವರ್ಷದ ಖೇಮ್‌ಚಂದ್ ಸಿಂಗ್ ಅವರು ಈ ಹಿಂದೆ ಮಣಿಪುರ ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು