Republic Day : ಗಣರಾಜ್ಯೋತ್ಸವ ಪೆರೇಡ್ ಟಿಕೆಟ್ ಮಾರಾಟ ಇಂದು (ಜ.05) ಆರಂಭ

ದೆಹಲಿ : ಇಂದಿನಿಂದ, ಅಂದರೆ ಜನವರಿ 5, 2026ರಿಂದ, ಗಣರಾಜ್ಯೋತ್ಸವ ಪೆರೇಡ್ ಹಾಗೂ ಬೀಟಿಂಗ್ ರಿಟ್ರೀಟ್‌ನ ಪೂರ್ಣ ಅಭ್ಯಾಸ ಮತ್ತು ಮುಖ್ಯ ಸಮಾರಂಭಗಳ ಟಿಕೆಟ್ ಮಾರಾಟ ಅಧಿಕೃತವಾಗಿ ಆರಂಭವಾಗಿದೆ. ಗಣರಾಜ್ಯೋತ್ಸವ ಪೆರೇಡ್ ಜನವರಿ 26ರಂದು, ಅದಕ್ಕೆ ಸಂಬಂಧಿಸಿದ ಬೀಟಿಂಗ್ ರಿಟ್ರೀಟ್ ಪೂರ್ಣ ಅಭ್ಯಾಸ ಜನವರಿ 28ರಂದು ಮತ್ತು ಬಿಈಟಿಂಗ್ ರಿಟ್ರೀಟ್ ಸಮಾರಂಭ ಜನವರಿ 29ರಂದು ನಡೆಯಲಿದೆ.

Read More

ಇಂತಹ ಪೋಸ್ಟ್ ಹಾಕಿದರೆ ನಿಮ್ಮ ಎಕ್ಸ್ ಖಾತೆ ಅಮಾನತು ! ಎಚ್ಚರ..

‘ಎಕ್ಸ್‌’ನಲ್ಲಿ ಅಶ್ಲೀಲ ಹಾಗೂ ಕಾನೂನುಬಾಹಿರ ವಿಷಯಗಳನ್ನು ತೆಗೆದುಹಾಕಲು ಕೇಂದ್ರ ಸರಕಾರವು ನೋಟಿಸ್‌ ನೀಡಿದ ಬೆನ್ನಿಗೇ ಅಂತಹ ವಿಷಯಗಳನ್ನು ಪೋಸ್ಟ್ ಮಾಡುವ ಖಾತೆಗಳನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗುವುದು ಎಂದು ಉದ್ಯಮಿ ಎಲಾನ್ ಮಸ್ಕ್ ಒಡೆತನದ ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

Read More

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

‌ನವದೆಹಲಿ : 2020ರಲ್ಲಿ ದೆಹಲಿಯಲ್ಲಿ  ನಡೆದ  ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ಸುಪ್ರೀಂ ಕೋರ್ಟ್​ ಸೋಮವಾರ ವಜಾಗೊಳಿಸಿದೆ. ಡಿಸೆಂಬರ್ 10ರಂದು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಎಸ್.ವಿ. ರಾಜು ಮತ್ತು ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ, ಸಿದ್ಧಾರ್ಥ ದವೆ, ಸಲ್ಮಾನ್ ಖುರ್ಷಿದ್ ಮತ್ತು ಸಿದ್ಧಾರ್ಥ್ ಲೂಥ್ರಾ ಅವರ

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು