ಕೇರಳ ಹೈಕೋರ್ಟ್ ಐತಿಹಾಸಿಕ ತೀರ್ಪು: ಆದಿವಾಸಿ ಯುವಕ ‘ಮಧು’ ಹತ್ಯೆ ಪ್ರಕರಣದ 12 ಆರೋಪಿಗಳಿಗೆ ಜೀವಾವಧಿ ಶಿಕ್ಷೆ!; ಮೊದಲ ಆರೋಪಿ ಖುಲಾಸೆ

ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಯವರಿಗೆ ಧನಲಾಭ? ಯಾರಿಗೆ ಉದ್ಯೋಗದಲ್ಲಿ ಪ್ರಗತಿ? ಮೇಷದಿಂದ ಮೀನ ರಾಶಿಯವರೆಗಿನ ಸಂಪೂರ್ಣ ಜಾತಕ ಫಲ ಇಲ್ಲಿದೆ.

Read More

ಇಂದು ಸಂಜೆ ದೆಹಲಿಯಲ್ಲಿ ‘ಪದ್ಮ ಪ್ರಶಸ್ತಿ 2026’ ಪ್ರದಾನ ಸಮಾರಂಭ

ದೆಹಲಿ: ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ‘ಪದ್ಮ ಪ್ರಶಸ್ತಿ 2026’ (Padma Awards 2026) ಪ್ರದಾನ ಸಮಾರಂಭವು ರಾಜಧಾನಿ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು (ಮೇ 25) ಸಂಜೆ 5 ಗಂಟೆಗೆ ಅತ್ಯಂತ ಅದ್ಧೂರಿಯಾಗಿ ಜರುಗಲಿದೆ. ವಿವಿಧ ಕ್ಷೇತ್ರಗಳಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ಧೀಮಂತ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಈ ವರ್ಷ ಕೇಂದ್ರ ಸರ್ಕಾರವು ವಿವಿಧ ಕ್ಷೇತ್ರಗಳ ಒಟ್ಟು 131 ಧೀಮಂತ ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು

Read More

11 ದಿನಗಳಲ್ಲಿ 4ನೇ ಬಾರಿ ಪೆಟ್ರೋಲ್, ಡೀಸೆಲ್ ದರ ಭಾರಿ ಏರಿಕೆ

ದೇಶಾದ್ಯಂತ ಪೆಟ್ರೋಲ್ 2.61 ರೂ. ಹಾಗೂ ಡೀಸೆಲ್ 2.71 ರೂ. ಏರಿಕೆಯಾಗಿದೆ. 11 ದಿನಗಳಲ್ಲಿ 4ನೇ ಬಾರಿ ದರ ಹೆಚ್ಚಳವಾಗಿದ್ದು ವಾಹನ ಸವಾರರು ಕಂಗಾಲಾಗಿದ್ದಾರೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು