Good news: ಕರ್ನಾಟದಲ್ಲಿ ಇದೆ 2 ಸಾವಿರ ಕೆಲಸ, ಇಂದೇ ಕೊನೇ ದಿನ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಸುಮಾರು 2 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಮೂಲಕ ಆರ್ಥಿಕ ಇಲಾಖೆ ಸಿಹಿ ಸುದ್ದಿ ನೀಡಿದೆ. 2025 – 26ನೇ ಸಾಲಿನ ಬಜೆಟ್‌ ಘೋಷಣೆಯಂತೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಜ್ಜಾಗಿರುವ ಸರಕಾರ, ಉದ್ಯೋಗಾಂಕ್ಷಿಗಳಿಗೆ ಶುಭ ಸೂಚನೆ ನೀಡಿದೆ. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್‌ಗಳು, ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಮತ್ತು ಯುವಿಸಿಇ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ

Read More

Leopard : ಮನೆಯೊಳಗೆ ನುಗ್ಗಿ ಬಾಲಕಿ ಮೇಲೆ ದಾಳಿ ನಡೆಸಿದ ಚಿರತೆ

ಲಕ್ನೋ : ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಚಿರತೆ ದಾಳಿಯ ಪ್ರಕರಣದಲ್ಲಿ, ಮನೆಯೊಳಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿ ಚಿರತೆ ದಾಳಿಗೆ ಬಲಿಯಾಗಿದ್ದಾಳೆ. ಈ ದುರ್ಘಟನೆ ಕಟರ್ನಿಯಾಗಾಟ್ ವನ್ಯಜೀವಿ ಸಂರಕ್ಷಿತ ಪ್ರದೇಶದ ನಿಶಾಂಗಢ ಶ್ರೇಣಿಗೆ ಒಳಪಡುವ ಮುಖಿಯಾ ಫಾರ್ಮ್ ಗ್ರಾಮದಲ್ಲಿ ನಡೆದಿದೆ. ಸ್ಥಳೀಯರ ಮಾಹಿತಿಯಂತೆ, ಚಿರತೆ ಮನೆಯೊಳಗೆ ನುಗ್ಗಿ ಅನುಷ್ಕಾ ಎಂಬ ಬಾಲಕಿಯನ್ನು ಎತ್ತಿಕೊಂಡು ಸಮೀಪದ ಕಬ್ಬಿನ ತೋಟದತ್ತ ಎಳೆದೊಯ್ದಿದೆ. ಕುಟುಂಬಸ್ಥರ ಸಹಾಯ ಕೂಗು ಕೇಳಿದ ತಕ್ಷಣ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಕೂಗಾಟ ನಡೆಸಿದಾಗ,

Read More

ಎನ್‌ಸಿಪಿ ಉತ್ತರಾಧಿಕಾರಿ ಅಜಿತ್ ಪತ್ನಿ ಸುನೇತ್ರಾ; ನಾಳೆಯೇ ಡಿಸಿಎಂ ಪವರ್

ಎನ್‌ಸಿಪಿ ಪಕ್ಷದ ಉತ್ತರಾಧಿಕಾರಿಯಾನ್ನಾಗಿ ರಾಜ್ಯಸಭೆ ಸದಸ್ಯೆ ಸುನೇತ್ರಾ ಅವರನ್ನು ನೇಮಿಸಲಾಗಿದ್ದು, ಇದರ ಜೊತೆಗೆ ಉಪಮುಖ್ಯಮಂತ್ರಿಯನ್ನಾಗಿಯೂ ಅವರನ್ನೇ ಆಯ್ಕೆ ಮಾಡಲಾಗಿದೆ.

Read More