Breaking: ಪುತ್ತೂರಿನಲ್ಲಿ ಹಿಟ್ ಆ್ಯಂಡ್ ರನ್: ಬೈಕ್ ಸವಾರನಿಗೆ ಗಂಭೀರ ಗಾಯ

ಪುತ್ತೂರು: ಕಾರೊಂದು ಬೈಕ್‌ಗೆ ಡಿಕ್ಕಿ ಪಡಿಸಿ ಸವಾರ ಗಂಭೀರಗೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.

Read More

ಆಯುರ್ವೇದದೊಂದಿಗೆ AI ಸಂಯೋಜನೆ ಅಗತ್ಯ: ಪ್ರಧಾನಿ ಮೋದಿ

ಭಾರತದ ಪ್ರಾಚೀನ ಚಿಕಿತ್ಸಾ ಪದ್ಧತಿಯಾದ ಆಯುರ್ವೇದವು ಕಾಲಾತೀತವಾದ ಆರೋಗ್ಯ ವಿಜ್ಞಾನ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೇರಳದ ಆರ್ಯ ವೈದ್ಯ ಶಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ವೀಡಿಯೊ ಸಂದೇಶದ ಮೂಲಕ ಮಾತನಾಡಿದ ಅವರು, ಪ್ರಕೃತಿಯೊಂದಿಗೆ ಸಮತೋಲನ ಮತ್ತು ಸಾಮರಸ್ಯದಲ್ಲಿ ಬದುಕುವ ಮಾರ್ಗವನ್ನು ಆಯುರ್ವೇದ ಸದಾ ತೋರಿಸಿದೆ, ಎಂದು ಪ್ರಶಂಸಿಸಿದರು.

Read More

ದೀಪಕ್ ಸಾವಿನ ಪ್ರಕರಣ: ಶಿಮ್ಜಿತಾಗೆ ಜಾಮೀನು ನಿರಾಕರಣೆ

ಕೇರಳದ ದೀಪಕ್ ಸಾವಿಗೆ ಕಾರಣಳಾದ ಶಿಮ್ಜಿತಾಗೆ ನ್ಯಾಯಾಲಯದಲ್ಲೂ ತೀವ್ರ ಹಿನ್ನಡೆ ಉಂಟಾಗಿದೆ.

Read More