Belthangady: ನಿಗೂಢವಾಗಿ ಸಾವನ್ನಪ್ಪಿದ ಸುಮಂತ್ ಕೇಸ್‌ಗೆ ಟ್ವಿಸ್ಟ್: ಕೆರೆಯಲ್ಲಿ ಮಾರಕಾಸ್ತ್ರ ಪತ್ತೆ

Belthangady: ಧನುರ್ಮಾಸ ಪೂಜೆಗೆಂದು ತೆರಳಿದ್ದ ಬಾಲಕ ಸುಮಂತ್ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶವ ಪತ್ತೆಯಾದ ಕೆರೆಯಲ್ಲಿ ಕತ್ತಿ ಮತ್ತು ಟಾರ್ಚ್ ಸಿಕ್ಕಿದ್ದು ಪ್ರಕರಣಕ್ಕೆ ಹೊಸ ಆಯಾಮ ನೀಡಿದೆ

Read More

Train Ticket: 300 ರೈಲುಗಳಲ್ಲಿ OTP ಆಧಾರಿತ ಟಿಕೆಟ್ ವ್ಯವಸ್ಥೆ

ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ದಲ್ಲಾಳಿಗಳ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಭಾರತೀಯ ರೈಲ್ವೆಯು 300 ಪ್ರಮುಖ ರೈಲುಗಳಲ್ಲಿ OTP (ಒನ್ ಟೈಮ್ ಪಾಸ್‌ವರ್ಡ್) ಆಧಾರಿತ ಟಿಕೆಟ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

Read More

Iran : ಸರ್ಕಾರ ವಿರೋಧಿ ಪ್ರತಿಭಟನೆ : ಇರಾನ್ ಅಶಾಂತಿ ನಡುವೆ ಜೈಶಂಕರ್‌ಗೆ ಅರಾಘ್ಚಿ ಕರೆ

ಮಧ್ಯಪ್ರಾಚ್ಯ ಮತ್ತೊಮ್ಮೆ ಉದ್ವಿಗ್ನತೆಯ ಕೇಂದ್ರಬಿಂದುವಾಗುತ್ತಿದೆ. ಇರಾನ್‌ನಲ್ಲಿ ವ್ಯಾಪಕವಾಗಿ ಹರಡಿರುವ ಸರ್ಕಾರ ವಿರೋಧಿ ಪ್ರತಿಭಟನೆಗಳು, ಅಮೆರಿಕದ ಸೇನಾ ಹಸ್ತಕ್ಷೇಪದ ಬೆದರಿಕೆ ಮತ್ತು ಇಂಟರ್ನೆಟ್ ನಿರ್ಬಂಧಗಳ ನಡುವೆಯೇ, ಇರಾನ್‌ನ ವಿದೇಶಾಂಗ ಸಚಿವ ಸೈಯ್ಯದ್ ಅಬ್ಬಾಸ್ ಅರಾಘ್ಚಿ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ದೂರವಾಣಿ ಕರೆ ಮಾಡಿ ಪ್ರಾದೇಶಿಕ ಸ್ಥಿತಿಗತಿಯ ಕುರಿತು ಚರ್ಚೆ ನಡೆಸಿದ್ದಾರೆ.

Read More