ದೇಶ
ವಿಜಯನಗರ: ತಂಗಿ ಮಾಡಿದ ತಪ್ಪಿಗೆ ಮೂವರ ಕಥೆ ಮುಗಿಸಿದ ಅಣ್ಣ! ನಾಟಕೀಯ ಪ್ರಕರಣ ಬೆಳಕಿಗೆ
ಕರ್ನಾಟಕದ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದಲ್ಲಿ 24 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Read MoreRepublic Day : ಗುಜರಾತ್ ರಿಪಬ್ಲಿಕ್ ಡೇ ಟ್ಯಾಬ್ಲೋಗೆ ಜನಪ್ರಿಯ ಆಯ್ಕೆ ಪ್ರಶಸ್ತಿ
ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ಪೆರೇಡ್ನಲ್ಲಿ ಪ್ರದರ್ಶಿಸಲಾದ ಗುಜರಾತ್ ರಾಜ್ಯದ ಟ್ಯಾಬ್ಲೋ ‘ಜನಪ್ರಿಯ ಆಯ್ಕೆ’ (Popular Choice Category) ವಿಭಾಗದಲ್ಲಿ ಪ್ರಶಸ್ತಿ ಗಳಿಸಿದೆ. ಇದರೊಂದಿಗೆ ಗುಜರಾತ್ ರಾಜ್ಯವು ನಾಲ್ಕನೇ ಬಾರಿ ನಿರಂತರವಾಗಿ ಈ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟದ ಗೌರವ ಪಡೆದು ಇತಿಹಾಸ ನಿರ್ಮಿಸಿದೆ.
Read Moreಭಾರತ ಯುರೋಪ್ ವ್ಯಾಪಾರ ಒಪ್ಪಂದ: ಪಾಕಿಸ್ತಾನಕ್ಕೆ ಸಂಕಷ್ಟ
ನವದೆಹಲಿ: ಐರೋಪ್ಯ ಒಕ್ಕೂಟ-ಭಾರತ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ಅಂತಿಮಗೊಂಡ ಬೆನ್ನಲ್ಲೇ ಪಾಕಿಸ್ತಾನಕ್ಕೆ ನಡುಕ ಶುರುವಾಗಿದೆ. ಈ ಒಪ್ಪಂದದಿಂದಾಗಿ ಪಾಕಿಸ್ತಾನದ ಜವಳಿ ಮತ್ತು ಉಡುಪು ಕ್ಷೇತ್ರಕ್ಕೆ ಭಾರೀ ಹೊಡೆತ ಬೀಳುವ ಆತಂಕ ಎದುರಾಗಿದ್ದು, ಸುಮಾರು 10 ದಶಲಕ್ಷ ಉದ್ಯೋಗಕ್ಕೆ ಸಂಕಷ್ಟ ಬಂದೊದಗಿದೆ.
Read MoreGood news: ಕರ್ನಾಟದಲ್ಲಿ ಇದೆ 2 ಸಾವಿರ ಕೆಲಸ, ಇಂದೇ ಕೊನೇ ದಿನ
ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಸುಮಾರು 2 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಮೂಲಕ ಆರ್ಥಿಕ ಇಲಾಖೆ ಸಿಹಿ ಸುದ್ದಿ ನೀಡಿದೆ. 2025 – 26ನೇ ಸಾಲಿನ ಬಜೆಟ್ ಘೋಷಣೆಯಂತೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಜ್ಜಾಗಿರುವ ಸರಕಾರ, ಉದ್ಯೋಗಾಂಕ್ಷಿಗಳಿಗೆ ಶುಭ ಸೂಚನೆ ನೀಡಿದೆ. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್ಗಳು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮತ್ತು ಯುವಿಸಿಇ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ
Read MoreLeopard : ಮನೆಯೊಳಗೆ ನುಗ್ಗಿ ಬಾಲಕಿ ಮೇಲೆ ದಾಳಿ ನಡೆಸಿದ ಚಿರತೆ
ಲಕ್ನೋ : ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಚಿರತೆ ದಾಳಿಯ ಪ್ರಕರಣದಲ್ಲಿ, ಮನೆಯೊಳಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿ ಚಿರತೆ ದಾಳಿಗೆ ಬಲಿಯಾಗಿದ್ದಾಳೆ. ಈ ದುರ್ಘಟನೆ ಕಟರ್ನಿಯಾಗಾಟ್ ವನ್ಯಜೀವಿ ಸಂರಕ್ಷಿತ ಪ್ರದೇಶದ ನಿಶಾಂಗಢ ಶ್ರೇಣಿಗೆ ಒಳಪಡುವ ಮುಖಿಯಾ ಫಾರ್ಮ್ ಗ್ರಾಮದಲ್ಲಿ ನಡೆದಿದೆ. ಸ್ಥಳೀಯರ ಮಾಹಿತಿಯಂತೆ, ಚಿರತೆ ಮನೆಯೊಳಗೆ ನುಗ್ಗಿ ಅನುಷ್ಕಾ ಎಂಬ ಬಾಲಕಿಯನ್ನು ಎತ್ತಿಕೊಂಡು ಸಮೀಪದ ಕಬ್ಬಿನ ತೋಟದತ್ತ ಎಳೆದೊಯ್ದಿದೆ. ಕುಟುಂಬಸ್ಥರ ಸಹಾಯ ಕೂಗು ಕೇಳಿದ ತಕ್ಷಣ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಕೂಗಾಟ ನಡೆಸಿದಾಗ,
Read Moreಎನ್ಸಿಪಿ ಉತ್ತರಾಧಿಕಾರಿ ಅಜಿತ್ ಪತ್ನಿ ಸುನೇತ್ರಾ; ನಾಳೆಯೇ ಡಿಸಿಎಂ ಪವರ್
ಎನ್ಸಿಪಿ ಪಕ್ಷದ ಉತ್ತರಾಧಿಕಾರಿಯಾನ್ನಾಗಿ ರಾಜ್ಯಸಭೆ ಸದಸ್ಯೆ ಸುನೇತ್ರಾ ಅವರನ್ನು ನೇಮಿಸಲಾಗಿದ್ದು, ಇದರ ಜೊತೆಗೆ ಉಪಮುಖ್ಯಮಂತ್ರಿಯನ್ನಾಗಿಯೂ ಅವರನ್ನೇ ಆಯ್ಕೆ ಮಾಡಲಾಗಿದೆ.
Read Moreಅಭಿವೃದ್ಧಿ ವಿಚಾರದಲ್ಲಿ ದಳಪತಿ ಉತ್ಸಾಹ ಕಡಿಮೆಯಾಗಿಲ್ಲ: ದೇವೇಗೌಡ್ರ ಬಗ್ಗೆ ಮೋದಿ ಮೆಚ್ಚುಗೆ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿರುವ ಹಿನ್ನಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ಜೆಡಿಎಸ್ ವರಿಷ್ಠ ಮತ್ತು ರಾಜ್ಯಸಭಾ ಸದಸ್ಯರೂ ಆಗಿರುವ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿದ್ದಾರೆ. ಗೌಡ್ರ ಜೊತೆಗಿನ ಭೇಟಿಯ ಫೋಟೋವನ್ನು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಮೋದಿಯವರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡ ಫೋಟೋಗೆ ತರಹೇವಾರಿ ಕಾಮೆಂಟುಗಳು ಬಂದಿದೆ. ಅದರಲ್ಲಿ ಒಂದು ನನ್ನ ರಾಷ್ಟ್ರಪತಿ ಎನ್ನುವ ರಿಪ್ಲೈ. ಭೇಟಿಯ ಫೋಟೋ ಜೊತೆ, ಗೌಡರ ದೇಶ ಸೇವೆಯನ್ನು ಪ್ರಧಾನಿಗಳು ಕೊಂಡಾಡಿದ್ದಾರೆ. ಇದನ್ನೂ ಓದಿ: Delhi : ‘ನಿನ್ನ
Read MoreDelhi : ‘ನಿನ್ನ ಸಹೋದರಿಯನ್ನು ಕೊಲ್ಲುತ್ತಿದ್ದೇನೆ’ : ಕಮಾಂಡೋ ಪತ್ನಿಯ ಕೊಲೆಗೈದ ಪತಿ!
ನವದೆಹಲಿ: ದೆಹಲಿ ಪೊಲೀಸ್ ವಿಶೇಷ ಶಸ್ತ್ರಾಸ್ತ್ರ ಮತ್ತು ತಂತ್ರಜ್ಞಾನ ದಳದ (SWAT) 27 ವರ್ಷದ ಕಮಾಂಡೋ ಕಾಜಲ್ ಚೌಧರಿ ಅವರನ್ನು ಪತಿ ಅಂಕುರ್ ಅಮಾನವೀಯವಾಗಿ ಹಲ್ಲೆ ನಡೆಸಿ, ತಲೆಗೆ ಡಂಬೆಲ್ನಿಂದ ಹೊಡೆದು ಕೊಂದಿರುವ ಘಟನೆ ರಾಷ್ಟ್ರವನ್ನೇ ಬೆಚ್ಚಿಬೀಳಿಸಿದೆ. ಹಲ್ಲೆ ನಡೆಸುವ ವೇಳೆ ‘ನಾನು ಅವಳನ್ನು ಕೊಲ್ಲುತ್ತಿದ್ದೇನೆ’ ಎಂದು ಅಂಕುರ್ ಕಾಜಲ್ ಸಹೋದರನಿಗೆ ಫೋನ್ನಲ್ಲಿ ಹೇಳಿರುವುದು ಪ್ರಕರಣವನ್ನು ಇನ್ನಷ್ಟು ಭೀಕರವಾಗಿಸಿದೆ. ಜನವರಿ 22ರ ರಾತ್ರಿ, ಕಾಜಲ್ ಸಹೋದರ ನಿಖಿಲ್ಗೆ ಅಂಕುರ್ ಕರೆ ಮಾಡಿ, “ನಿನ್ನ ತಂಗಿಯನ್ನು ಸಮಜಾಯಿಷಿ ಮಾಡು”
Read MoreDelhi : ದೆಹಲಿಯಲ್ಲಿ 6 ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದ ಗ್ಯಾಂಗ್ ರೇಪ್!
ನವದೆಹಲಿ: ಈಶಾನ್ಯ ದೆಹಲಿಯ ಭಜನ್ಪುರ ಪ್ರದೇಶದಲ್ಲಿ 6 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ. ಆರೋಪಿಗಳು 13, 14 ಮತ್ತು 15 ವರ್ಷದವರಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಬಾಲಕಿಯ ಕುಟುಂಬವು ಜನವರಿ 18ರಂದು ದೂರು ದಾಖಲಿಸಿದ್ದು, ತಕ್ಷಣವೇ ತನಿಖೆ ಆರಂಭಿಸಲಾಗಿದೆ. ಮೂವರು ಆರೋಪಿಗಳು ಮತ್ತು ಬಾಲಕಿಯ ಕುಟುಂಬ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಆರೋಪಿಗಳಲ್ಲಿ ಒಬ್ಬರ ತಾಯಿ, ಬಾಲಕಿಯ ಸ್ಥಿತಿಯನ್ನು
Read MoreJobs: 10ನೇ, ಪಿಯುಸಿ, ಪದವಿ ಆದವರಿಗೆ ಐಟಿ ಇಲಾಖೆಯಲ್ಲಿ ಕೆಲಸ; ಇಂದೇ ಅರ್ಜಿ ಸಲ್ಲಿಸಿ
Income Tax Recruitment 2026: ಬಹು ಕ್ರೀಡೆಗಳು ಅಥವಾ ವಿಭಾಗಗಳಿಗೆ ಪರಿಗಣನೆಯನ್ನು ಬಯಸುವ ಅಭ್ಯರ್ಥಿಗಳು ಒಂದೇ ಅರ್ಜಿ ನಮೂನೆಯಲ್ಲಿ ಅನ್ವಯವಾಗುವ ಆಯ್ಕೆಗಳನ್ನು ಆರಿಸಿಕೊಳ್ಳಬೇಕು.
Read More
