ದೇಶ
Rape Case : ಛತ್ತೀಸ್ಗಢದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
ಛತ್ತೀಸ್ಗಢದ ಕೋರ್ಬಾ ಜಿಲ್ಲೆಯಲ್ಲಿ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ತುರ್ತು ಸೇವೆ ವಾಹನದ ಚಾಲಕ ಸೇರಿ ಐವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Read MoreUS : ವೆನೆಜುವೆಲಾ ತೈಲ ಭಾರತಕ್ಕೆ ಮಾರಲು ಸಿದ್ಧ : ಅಮೆರಿಕ
ಹೊಸ ವ್ಯವಸ್ಥೆಯಲ್ಲಿ ವೆನೆಜುವೆಲಾದ ಕಚ್ಚಾ ತೈಲವನ್ನು ಭಾರತಕ್ಕೆ ಮಾರುವುಕ್ಕೆ ಸಿದ್ಧ ಎಂದು ಅಮೆರಿಕ ಬುಧವಾರ ಪ್ರಕಟಿಸಿರುವ ವರದಿಗಳ ಪ್ರಕಾರ, ವಾಷಿಂಗ್ಟನ್ ನ ನಿಯಂತ್ರಣ ವ್ಯವಸ್ಥೆಯಡಿ ವೆನೆಜುವೆಲಾದ ತೈಲವನ್ನು ಮಾರಾಟ ಮಾಡಲು ತಯಾರಿದೆ ಎಂದು ಅಧಿಕಾರಿಗಳು ಹೇಳಿರುವ ಮಾಹಿತಿಯು ಬಂದಿದ್ದು, ಈ ತೈಲ ಮಾರಾಟವು ಅಮೇರಿಕಾದ ನಿಯಂತ್ರಿತ ಪರಿಣಾಮ ಕ್ಷೇತ್ರದಲ್ಲಿ ನಡೆಯುವುದು ಮತ್ತು ಅದನ್ನು US ಸರ್ಕಾರವೇ ಮಾರುಕಟ್ಟೆಗೆ ಹೊರತರುತ್ತದೆ ಎಂದು ವರದಿಗಳು ಸೂಚಿಸಿವೆ.
Read Moreಪ್ರಧಾನಿ ಮೋದಿಗೆ ಪತ್ರ ಬರೆದ ಪೇಜಾವರ ಶ್ರೀ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಬಗ್ಗೆ ಬೇಜಾರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ
Read Moreಋತುಸ್ರಾವದ ಸಾಕ್ಷಿ ಕೇಳಿದ ಉಪನ್ಯಾಸಕಿ! ಒತ್ತಡದಿಂದ ವಿದ್ಯಾರ್ಥಿನಿ ಸಾವು
ತಿಂಗಳ ಋತುಸ್ರಾವದ ಹಿನ್ನೆಲೆ ಕಾಲೇಜಿಗೆ ಬರುವಾಗ ತಡವಾಗಿ ಬಂದ ಕಾರಣಕ್ಕೆ ಉಪನ್ಯಾಸಕರೊಬ್ಬರು ಋತುಸ್ರಾವದ ಸಾಕ್ಷಿ ಕೇಳಿದ ಘಟನೆ ಹೈದರಾಬಾದ್ನಲ್ಲಿ ನಡೆದಿದ್ದು, ತೀವ್ರ ಒತ್ತಡಕ್ಕೆ ಒಳಗಾದ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
Read Moreಹೆಂಡತಿ, ಇಬ್ಬರು ಮಕ್ಕಳಿಗೆ ಗುಂಡಿಕ್ಕಿ ಕೊಲೆ; ಆರೋಪಿಯೂ ಆತ್ಮಹತ್ಯೆ
ಪತಿ ತನ್ನ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಹತ್ಯೆಗೈದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಂಜಾಬ್ನ ಫಿರೋಜ್ಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದ ಭೀಕರ ಘಟನೆ ಇದಾಗಿದೆ.
Read Moreಬೆಳಗಾವಿ: ಕಣ್ಣೆತ್ತಿ ನೋಡಿದ್ದಕ್ಕೆ ವ್ಯಕ್ತಿಗೆ ಚಾಕು ಇರಿತ
ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ವರದಿಯಾಗಿದೆ, ಇದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
Read MoreBreaking: ಆಳವಾದ ಕಂದಕಕ್ಕೆ ಬಿದ್ದ ಬಸ್: 8 ಮಂದಿ ದುರ್ಮರಣ
ಶುಕ್ರವಾರ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಖಾಸಗಿ ಬಸ್ ಆಳವಾದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕುಪ್ವಿಯಿಂದ ಶಿಮ್ಲಾಕ್ಕೆ ತೆರಳುತ್ತಿದ್ದ ಬಸ್ ಹರಿಪುರ್ಧರ್ ಪ್ರದೇಶದ ಬಳಿ ಪರ್ವತದಿಂದ ಉರುಳಿಬಿದ್ದಿದೆ ಎಂದು ಸಿರ್ಮೌರ್ ಎಸ್ಪಿ ನಿಶ್ಚಿಂತ್ ಸಿಂಗ್ ನೇಗಿ ತಿಳಿಸಿದ್ದಾರೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ
Read MoreAccident : ಕಾರು-ಟ್ರಕ್ ಭೀಕರ ಅಪಘಾತದಲ್ಲಿ ಮಾಜಿ ಗೃಹ ಸಚಿವರ ಪುತ್ರಿ ಸೇರಿ ಮೂವರ ದುರ್ಮರಣ
ಮಧ್ಯಪ್ರದೇಶದ ಮಾಜಿ ಗೃಹ ಸಚಿವ ಹಾಗೂ ರಾಜ್ಪುರ್ ಹಾಲಿ ಶಾಸಕ ಬಾಲಾ ಬಚ್ಚನ್ ಅವರ ಪುತ್ರಿ ಪ್ರೇರಣ ಬಚ್ಚನ್ ಸೇರಿ, ಮೂರು ಜನ ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Read MorePunjab : ಸ್ನೇಹಿತನ ಕೊಲೆಗೈದು ಮೃತದೇಹವನ್ನು ತುಂಡರಿಸಿ ಡ್ರಮ್ ನಲ್ಲಿ ತುಂಬಿಸಿದ ವ್ಯಕ್ತಿ!
ಪಂಜಾಬ್ನ ಲುಧಿಯಾನದಲ್ಲಿ ಸ್ನೇಹಿತನನ್ನೇ ಕೊಲೆಗೈದು, ಶವವನ್ನು ಮೂರು ತುಂಡುಗಳಾಗಿ ಕತ್ತರಿಸಿ ಡ್ರಮ್ನಲ್ಲಿ ತುಂಬಿರುವ ಘಟನೆ ನಡೆದಿದೆ. ಲುಧಿಯಾನದ ಖಾಸಗಿ ಶಾಲೆಯ ಸಮೀಪದ ಖಾಲಿ ಜಾಗದಲ್ಲಿ 30 ವರ್ಷದ ವ್ಯಕ್ತಿಯ ವಿರೂಪಗೊಂಡ ಅವಶೇಷಗಳು ಗುರುವಾರ ಪತ್ತೆಯಾಗಿವೆ. ಅಧಿಕಾರಿಗಳು, ಮೃತಪಟ್ಟ ವ್ಯಕ್ತಿಯನ್ನು ದವೀಂದರ್ ಎಂದು ಗುರುತಿಸಿದ್ದಾರೆ. ಈ ಬೆಚ್ಚಿ ಬೀಳಿಸುವ ಕೃತ್ಯ ದೇಶದಲ್ಲಿ ಮತ್ತೊಂದು ಭಯಾನಕ ಘಟನೆಯಾಗಿದೆ.
Read Moreಬಾಂದ್ರಾ ಚುನಾವಣಾ ಪ್ರಚಾರದ ವೇಳೆ ಶಿವಸೇನಾ ನಾಯಕನಿಗೆ ಇರಿತ! ಕಲ್ಲು ತೂರಾಟ
ಬಾಂದ್ರಾ ಪ್ರದೇಶದಲ್ಲಿ ಪ್ರಚಾರ ನಡೆಸುತ್ತಿದ್ದಾಗ ಶಿವಸೇನಾ ನಾಯಕ ಮತ್ತು ಬಿಎಂಸಿ ಚುನಾವಣಾ ಅಭ್ಯರ್ಥಿ ಹಾಜಿ ಸಲೀಂ ಖುರೇಷಿ ಅವರಿಗೆ ಇರಿತವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
Read More
