ದೇಶ
Republic Day : ಗಣರಾಜ್ಯೋತ್ಸವ ಪೆರೇಡ್ ಟಿಕೆಟ್ ಮಾರಾಟ ಇಂದು (ಜ.05) ಆರಂಭ
ದೆಹಲಿ : ಇಂದಿನಿಂದ, ಅಂದರೆ ಜನವರಿ 5, 2026ರಿಂದ, ಗಣರಾಜ್ಯೋತ್ಸವ ಪೆರೇಡ್ ಹಾಗೂ ಬೀಟಿಂಗ್ ರಿಟ್ರೀಟ್ನ ಪೂರ್ಣ ಅಭ್ಯಾಸ ಮತ್ತು ಮುಖ್ಯ ಸಮಾರಂಭಗಳ ಟಿಕೆಟ್ ಮಾರಾಟ ಅಧಿಕೃತವಾಗಿ ಆರಂಭವಾಗಿದೆ.ಗಣರಾಜ್ಯೋತ್ಸವ ಪೆರೇಡ್ ಜನವರಿ 26ರಂದು, ಅದಕ್ಕೆ ಸಂಬಂಧಿಸಿದ ಬೀಟಿಂಗ್ ರಿಟ್ರೀಟ್ ಪೂರ್ಣ ಅಭ್ಯಾಸ ಜನವರಿ 28ರಂದು ಮತ್ತು ಬಿಈಟಿಂಗ್ ರಿಟ್ರೀಟ್ ಸಮಾರಂಭ ಜನವರಿ 29ರಂದು ನಡೆಯಲಿದೆ.
Read MoreSullia : ಪುಟ್ಟ ಮಗುವನ್ನು ಸೊಂಟಕ್ಕೆ ಕಟ್ಟಿ ಮಹಿಳೆ ಆತ್ಮಹತ್ಯೆ!
ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ಭಾನುವಾರ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎನ್ನುವವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತಂದೆ, ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ಭಾನುವಾರ ಬೆಳಗ್ಗೆ ಕಾಣೆಯಾಗಿದ್ದಾರೆ. ಹುಡುಕಾಡಿದಾಗ
Read Moreಇಂತಹ ಪೋಸ್ಟ್ ಹಾಕಿದರೆ ನಿಮ್ಮ ಎಕ್ಸ್ ಖಾತೆ ಅಮಾನತು ! ಎಚ್ಚರ..
‘ಎಕ್ಸ್’ನಲ್ಲಿ ಅಶ್ಲೀಲ ಹಾಗೂ ಕಾನೂನುಬಾಹಿರ ವಿಷಯಗಳನ್ನು ತೆಗೆದುಹಾಕಲು ಕೇಂದ್ರ ಸರಕಾರವು ನೋಟಿಸ್ ನೀಡಿದ ಬೆನ್ನಿಗೇ ಅಂತಹ ವಿಷಯಗಳನ್ನು ಪೋಸ್ಟ್ ಮಾಡುವ ಖಾತೆಗಳನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗುವುದು ಎಂದು ಉದ್ಯಮಿ ಎಲಾನ್ ಮಸ್ಕ್ ಒಡೆತನದ ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.
Read Moreದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ : 2020ರಲ್ಲಿ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಡಿಸೆಂಬರ್ 10ರಂದು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಎಸ್.ವಿ. ರಾಜು ಮತ್ತು ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ, ಸಿದ್ಧಾರ್ಥ ದವೆ, ಸಲ್ಮಾನ್ ಖುರ್ಷಿದ್ ಮತ್ತು ಸಿದ್ಧಾರ್ಥ್ ಲೂಥ್ರಾ ಅವರ
Read MoreViral Video: ಪೊಲೀಸರನ್ನು ಹೆದರಿಸಲು ಸತ್ತ ಹಾವನ್ನು ತಂದ ಕುಡುಕನ ಅವಾಂತರ
ಹೈದರಾಬಾದ್ನಲ್ಲಿ ಕುಡಿದು ವಾಹನ ಚಲಾಯಿಸುವವರ ನಿಯಮಿತ ತಪಾಸಣೆಯ ಸಮಯದಲ್ಲಿ, ಕುಡಿದ ಮತ್ತಿನಲ್ಲಿದ್ದ ಆಟೋರಿಕ್ಷಾ ಚಾಲಕನೊಬ್ಬ ಸತ್ತ ಹಾವನ್ನು ತೋರಿಸಿ ಪೊಲೀಸರನ್ನು ಹೆದರಿಸಲು ಪ್ರಯತ್ನಿಸಿದ ಘಟನೆಯ ವಿಡಿಯೋ ವೈರಲ್ ಆಗುತ್ತಿದೆ.
Read Moreನಿಧಿಗಾಗಿ ಮಗುವಿನ ಬಲಿಗೆ ಸಿದ್ಧತೆ! ಮಕ್ಕಳ ರಕ್ಷಣಾ ಘಟಕಾಧಿಕಾರಿಗಳ ಎಂಟ್ರಿ
ನಿಧಿಯ ಆಸೆಗಾಗಿ ಒಂದು ವರ್ಷದ ಮಗುವನ್ನು ಬಲಿ ಕೊಡಲು ಸಿದ್ಧತೆ ನಡೆಸಿದ್ದ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ಅಧಿಕಾರಿಗಳು ದಾಳಿ ನಡೆಸಿ ಮಗುವನ್ನು ರಕ್ಷಿಸಿದ್ದಾರೆ.
Read Moreಯಲ್ಲಾಪುರ: ಮದುವೆಗೆ ನಿರಾಕರಿಸಿದ ಹಿಂದೂ ಮಹಿಳೆಯ ಹತ್ಯೆ! ಆರೋಪಿ ರಫೀಕ್ ಆತ್ಮಹತ್ಯೆ
ಮದುವೆಗೆ ನಿರಾಕರಿಸಿದ ಹಿಂದೂ ಮಹಿಳೆಯ ಕತ್ತು ಸೀಳಿ ಮುಸ್ಲಿಂ ಯುವಕ ಹತ್ಯೆ ಮಾಡಿದ ಪ್ರಕರಣ ಯಲ್ಲಾಪುರದಲ್ಲಿ ನಡೆದಿದೆ. ಪರಾರಿಯಾಗಿರುವ ಆರೋಪಿಯ ಬಂಧನಕ್ಕೆ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.
Read More13 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರ
13 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕೃತ್ಯ ಎಸಗಿ ಮೂವರು ಬಾಲಕರಲ್ಲಿ ಇಬ್ಬರು ಬಾಲಕರು ಸಂತ್ರಸ್ತೆ ಓದುತ್ತಿರುವ ಪ್ರೌಢ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Read MoreIllegal Activity : ಕಾಂಬೋಡಿಯಾದ ಸಾಲದಾತರಿಗೆ ಕಿಡ್ನಿ ನೀಡಿ ಸಾಲ ಸಂದಿಸಿದ ರೈತ : ಬೃಹತ್ ಜಾಲ ಪತ್ತೆ
ಕಳ್ಳಸಾಗಣೆ : ಮಹಾರಾಷ್ಟ್ರದ ಚಂದ್ರಾಪುರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದ ಸಂದರ್ಭ ಕಿಡ್ನಿ ಕಳ್ಳಸಾಗಣೆ ಜಾಲವು ಪತ್ತೆಯಾಗಿದೆ. ಈ ಜಾಡು ದೆಹಲಿ ಮತ್ತು ತಮಿಳುನಾಡಿನಲ್ಲಿ ಉನ್ನತ ಮಟ್ಟದ ವೈದ್ಯಕೀಯ ವೃತ್ತಿಪರರಿಂದ ನಡೆಯುತ್ತಿದೆ ಎಂಬುವುದು ತಿಳಿದುಬಂದಿದೆ. ಅವರಲ್ಲಿ ಇಬ್ಬರನ್ನು ತಿರುಚ್ಚಿಯ ಸ್ಟಾರ್ ಕಿಮ್ಸ್ ಆಸ್ಪತ್ರೆಯ ಡಾ. ರಾಜರತ್ನಂ ಗೋವಿಂದಸ್ವಾಮಿ ಮತ್ತು ದೆಹಲಿಯ ಡಾ. ರವೀಂದರ್ ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ಕಿಡ್ನಿ ಪಡೆಯುವವರಿಂದ ಪ್ರತಿ ಕಸಿ ಮಾಡಲು 50 ರಿಂದ 80 ಲಕ್ಷ ರೂ.ವರೆಗೆ ವಸೂಲಿ ಮಾಡುತ್ತಿದ್ದು, ಬಡ
Read MoreCrime : ಪತ್ನಿಯನ್ನು ಹೂತ ಜಾಗದಲ್ಲೇ ನಾಯಿಯ ಶವವನ್ನು ಹೂತು ಯಾಮಾರಿಸಿದ ಪಾಪಿ ಪತಿ
ಕ್ರೈಂ : ಪತ್ನಿಯನ್ನು ತನ್ನ ಪ್ರೇಯಸಿಯ ಸಹಾಯದಿಂದ ಹತ್ಯೆ ಮಾಡಿ, ಆಕೆಯ ಶವವನ್ನು ಪ್ರೇಯಸಿಯ ಗ್ರಾಮದ ಬಳಿ ಹೂತು ಹಾಕಿದ ಆರೋಪದಲ್ಲಿ ಪತಿ ಸಿಲುಕಿದ್ದಾನೆ. ಅಪರಾಧವನ್ನು ಮರೆಮಾಚಲು ಅದೇ ಸ್ಥಳದಲ್ಲಿ ನಾಯಿಯನ್ನೂ ಕೊಂದು ಹೂತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಸ್ಥರಿಗೆ ಅನುಮಾನ ಹುಟ್ಟಿದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ; ಮೃತ ಮಹಿಳೆಯನ್ನು ಪ್ರಿಯಾಂಕಾ ದೇವಿ ( ಪೂಜಾ (25)) ಎಂದು ಗುರುತಿಸಲಾಗಿದ್ದು, ಆಕೆ ಪಾಂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಒಂದು ಗ್ರಾಮದ ನಿವಾಸಿಯಾಗಿದ್ದು, ಕೌಡಿಯಾ ಭುಖ್ಲಾ
Read More
