Breaking News

ಬಾಂಗ್ಲಾದಲ್ಲಿ ಮತ್ತೆ ಹಿಂದೂಗಳ ಮೇಲೆ ದಾಳಿ: ಹಿಂದೂ ಶಿಕ್ಷಕನ ಮನೆ ಬೆಂಕಿಗಾಹುತಿ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೇಲೆ ನಡೆಯುತ್ತಿರುವ ಹಿಂಸಾಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಹಿಂಚಾಕೋರರು ಹಿಂದು ಶಿಕ್ಷಕನೋರ್ವರ ಮನೆಗೆ ಬೆಂಕೆ ಹಚ್ಚಿದ್ದಾರೆ. 

Read More

Trending: ಆಪರೇಷನ್‌ ಸಿಂದೂರ ಕಾರ್ಯಾಚರಣೆ ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ನಾಗರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ ಮೇ ತಿಂಗಳಿನಲ್ಲಿ ಭಾರತೀಯ ಸೇನೆ ಆಪರೇಷನ್‌ ಸಿಂದೂರ ಹೆಸರಿನಡಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ನಡೆಸಿದ ದಾಳಿಯ ವಿಡಿಯೋವನ್ನು ಭಾರತೀಯ ಸೇನೆ ಹಂಚಿಕೊಂಡಿದೆ.

Read More

ಭಾರತದ ಗಡಿ ಪ್ರವೇಶಿಸಿದ ಪಾಕ್ ಮೀನುಗಾರಿಕಾ ದೋಣಿ ಸೆರೆ : ವಿಡಿಯೋ ಇಲ್ಲಿದೆ

ಅಂತರರಾಷ್ಟ್ರೀಯ ಸಾಗರ ಗಡಿ ರೇಖೆ (IMBL) ಸಮೀಪ ಭಾರತೀಯ ಸಾಗರ ಪ್ರದೇಶದೊಳಗೆ ಒಂದು ಪಾಕಿಸ್ತಾನಿ ಮೀನುಗಾರಿಕಾ ದೋಣಿಯು ಜ.14 ರಂದು ಪತ್ತೆಯಾಗಿದೆ. ಅರಬ್ಬೀ ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ, ಭಾರತ ಕರಾವಳಿ ರಕ್ಷಣಾ ಪಡೆಯು ಈ ದೋಣಿಯನ್ನು ಪತ್ತೆಹಚ್ಚಿದೆ.

ಕಾರ್ಯಾಚರಣೆ ವೇಳೆ ಪಾಕಿಸ್ತಾನದ ದೋಣಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕರಾವಳಿ ರಕ್ಷಣಾ ಪಡೆ ದೋಣಿಯನ್ನು ಸುತ್ತುವರಿದು ಸೆರೆ ಹಿಡಿಯುವಲ್ಲಿ ಯಶ್ವಿಯಾಗಿದೆ. ಅಲ್–ಮದೀನಾ (AL-MADINA) ಎಂಬ ಹೆಸರಿನ ಆ ಪಾಕಿಸ್ತಾನಿ ದೋಣಿಯಲ್ಲಿ ಒಟ್ಟು 09 ಸಿಬ್ಬಂದಿ ಇದ್ದರು ಎಂದು ವರದಿಯಾಗಿದೆ.

Read More