ರಾಜಕೀಯ
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರ ಅಂಕಿತ!: ಸಚಿವ ಸಂಪುಟ ಅಧಿಕೃತವಾಗಿ ವಿಸರ್ಜನೆ; ಹೊಸ ಸಿಎಂ ಬರೋವರೆಗೂ ಸಿದ್ದರಾಮಯ್ಯ ಅವರೇ ಬಾಸ್!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಈಗ ಅಧಿಕೃತವಾಗಿ ಅಂತಿಮ ಘಟ್ಟ ತಲುಪಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ನಿನ್ನೆ (ಮೇ 28) ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದ ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು (ಮೇ 29) ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಮೇ 28ರ ಗುರುವಾರ ಬೆಳಗ್ಗೆ ತಮ್ಮ ಕಾವೇರಿ ನಿವಾಸದಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಮಹತ್ವದ ಉಪಹಾರ ಕೂಟ
Read More‘ಮಾತಾಡಿದ್ರೆ ಮುತ್ತು ಒಡೆದು ಹೋಗತ್ತೆ, ಸದ್ಯದಲ್ಲೇ ಡಿಕೆ ಶಿವಕುಮಾರ್ಗೆ ಸಾಡೇ ಸಾತಿ ಶನಿ ಕಾಟ!’
ತುಮಕೂರು: “ಮಾತು ಆಡಿದರೆ ಮುತ್ತು ಒಡೆದು ಹೋದಂತೆ! ಸದ್ಯಕ್ಕೆ ಯಾವುದೇ ಆತುರದ ಹೇಳಿಕೆ ನೀಡಬೇಡಿ, ಇಲ್ಲದಿದ್ದರೆ ಕೈಗೆ ಬಂದ ತುತ್ತು ಬಾಯಿಗೆ ಬರದೇ ಹೋಗಬಹುದು!” – ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ಅವರ ಪರಮ ದೈವ, ತುಮಕೂರಿನ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ (Nonavinakere Kadasiddeshwara Mutt) ಕರಿಬಸವೇಶ್ವರ ಸ್ವಾಮೀಜಿ (ಅಜ್ಜಯ್ಯ) ಇಂತಹದೊಂದು ಅತ್ಯಂತ ಗಂಭೀರ ಹಾಗೂ ನಿಗೂಢ ಎಚ್ಚರಿಕೆಯನ್ನು ನೀಡಿದ್ದಾರೆ. ಸಿದ್ದರಾಮಯ್ಯ
Read More‘ನನ್ನ ರಾಜಕೀಯ ಜೀವನ ತೆರೆದ ಪುಸ್ತಕ, ಸಂವಿಧಾನವೇ ನನ್ನ ಧರ್ಮ!’: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಸುದ್ದಿಗೋಷ್ಠಿ
ಬೆಂಗಳೂರು: “ನಾನು ಯಾವತ್ತೂ ಅಧಿಕಾರ, ಹಣದ ಹಿಂದೆ ಹೋದವನಲ್ಲ. ಆಸ್ತಿ-ಪಾಸ್ತಿ ಮಾಡಿಕೊಳ್ಳಬೇಕೆಂಬ ಯೋಚನೆಯನ್ನೂ ಮಾಡಿದವನಲ್ಲ. ನನ್ನ ರಾಜಕೀಯ ಜೀವನ ಒಂದು ತೆರೆದ ಪುಸ್ತಕ,”- ಹೀಗೆಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಸಿದ್ದರಾಮಯ್ಯ ಅವರು ಅತ್ಯಂತ ಭಾವುಕರಾದರು. ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ರಾಜೀನಾಮೆ ಪತ್ರ ಸಲ್ಲಿಸಿ ಗೃಹಕಚೇರಿ ‘ಕೃಷ್ಣಾ’ದಲ್ಲಿ ಹಮ್ಮಿಕೊಂಡಿದ್ದ ಕಡೆಯ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ಸುದೀರ್ಘ 50 ವರ್ಷಗಳ ರಾಜಕೀಯ ಪಯಣವನ್ನು ನೆನೆದು ಕಣ್ಣಾಲಿಗಳನ್ನು ತುಂಬಿಕೊಂಡರು. ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ವಿಚಾರವನ್ನು ಅಧಿಕೃತಪಡಿಸಿದ
Read Moreಹೈಕಮಾಂಡ್ ಆದೇಶಕ್ಕೆ ಮಣಿದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಕೊನೆಗೂ ರಾಜೀನಾಮೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಮೂರು ವರ್ಷಗಳಿಂದಲೂ ತೀವ್ರ ಕುತೂಹಲ ಹಾಗೂ ಊಹಾಪೋಹಗಳಿಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಗೆ ಕೊನೆಗೂ ಅಂತಿಮ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ನೀಡಿದ ಕಟ್ಟುನಿಟ್ಟಿನ ಸೂಚನೆಯ ಬೆನ್ನಲ್ಲೇ, ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಇಂದು (ಮೇ 28) ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ದಿಢೀರ್ ಬೆಳವಣಿಗೆಯಿಂದಾಗಿ ಇಡೀ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಹಾಗೂ ಸಚಿವ ಸಂಪುಟದಲ್ಲಿ ತಲ್ಲಣ ಸೃಷ್ಟಿಯಾಗಿದೆ. ರಾಜ್ಯಪಾಲರು ಪ್ರಸ್ತುತ ನಗರದಲ್ಲಿ ಇಲ್ಲದ (ಅನುಪಸ್ಥಿತಿ) ಕಾರಣ, ಮುಖ್ಯಮಂತ್ರಿ
Read Moreಬಿಗ್ ಬ್ರೇಕಿಂಗ್: ಕರ್ನಾಟಕ ರಾಜಕೀಯದಲ್ಲಿ ಸಿದ್ದರಾಮಯ್ಯ ಯುಗಾಂತ್ಯ!; ಅಧಿಕೃತವಾಗಿ ರಾಜೀನಾಮೆ ಘೋಷಿಸಿದ ಸಿಎಂ; ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪಟ್ಟ ಬಹುತೇಕ ಫಿಕ್ಸ್!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ದಶಕದ ಅತಿ ದೊಡ್ಡ ಹೈಡ್ರಾಮಾ ಹಾಗೂ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇಂದು (ಮೇ 28, ಗುರುವಾರ) ಬೆಳಗ್ಗೆ ಸಿಎಂ ನಿವಾಸದಲ್ಲಿ ನಡೆದ ಸಚಿವರ ಮಹತ್ವದ ‘ಉಪಾಹಾರ ಕೂಟ’ದಲ್ಲಿ (Breakfast Meeting) ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ (Resignation) ಮಾಡಲಿರುವ ಐತಿಹಾಸಿಕ ನಿರ್ಧಾರವನ್ನು ಘೋಷಿಸುವ ಮೂಲಕ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಶಾಕ್
Read Moreಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್!; ಸಿಎಂ ನಿವಾಸದ ‘ಉಪಾಹಾರ ಕೂಟ’ದಲ್ಲಿ ಒಗ್ಗಟ್ಟಿನ ಮಂತ್ರ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿರುವ ಹಾಗೂ ಹೈಕಮಾಂಡ್ ಮಟ್ಟದಲ್ಲಿ ತೀವ್ರ ಕಸರತ್ತು ನಡೆಯುತ್ತಿರುವ ಬೆನ್ನಲ್ಲೇ, ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಅಪರೂಪದ ಹಾಗೂ ಭಾವುಕ ರಾಜಕೀಯ ಕ್ಷಣವೊಂದು ಜರುಗಿದೆ. ಇಡೀ ರಾಜ್ಯದ ಕಣ್ಣು ನೆಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಹೈ-ವೋಲ್ಟೇಜ್ ‘ಉಪಾಹಾರ ಕೂಟ’ (Breakfast Meeting) ಹಲವು ಕುತೂಹಲಕಾರಿ ವಿದ್ಯಮಾನಗಳಿಗೆ ಸಾಕ್ಷಿಯಾಗಿದೆ. ಈ ಹೈ-ಪ್ರೊಫೈಲ್ ಸಭೆಯಲ್ಲಿ ಭಾಗವಹಿಸಲು ಸಿಎಂ ನಿವಾಸಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ.
Read Moreಕರ್ನಾಟಕ ರಾಜಕೀಯದಲ್ಲಿ ನಡುರಾತ್ರಿ ಮಹಾ ಟ್ವಿಸ್ಟ್!: ಸಿಎಂ ಸಿದ್ದರಾಮಯ್ಯ ಇಂದು ರಾಜೀನಾಮೆ ನೀಡುವುದು ಡೌಟ್
ಬೆಂಗಳೂರು: ಕರ್ನಾಟಕ ರಾಜಕೀಯ ಇತಿಹಾಸದಲ್ಲೇ ಅತ್ಯಂತ ರೋಮಾಂಚನಕಾರಿ ಹಾಗೂ ನಾಟಕೀಯ ಬೆಳವಣಿಗೆಯೊಂದು ಜರುಗಿದೆ. ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆ ಸನ್ನಿಹಿತವಾಗಿದೆ ಎಂಬ ಚರ್ಚೆಗಳ ಬೆನ್ನಲ್ಲೇ ರಾಜ್ಯಪಾಲರು ದಿಢೀರ್ ಹೊರರಾಜ್ಯ ಪ್ರವಾಸ ಕೈಗೊಂಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 28, ಗುರುವಾರ) ಬೆಳಗ್ಗೆ ರಾಜ್ಯಪಾಲರ ಭೇಟಿಗೆ ಅಧಿಕೃತವಾಗಿ ಸಮಯ ಕೇಳಿದ್ದಾರೆ. ಆದರೆ, ಇದೇ ಹೊತ್ತಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawarchand
Read Moreಪುತ್ತೂರಿನಲ್ಲಿ ಹಾಲಿ-ಮಾಜಿ ಶಾಸಕರ ಬಿಗ್ ಫೈಟ್: “ಶಾಸಕ ಅಶೋಕ್ ರೈ ಹೇಳುತ್ತಿರುವುದೆಲ್ಲಾ ಸುಳ್ಳು”; ಅಕ್ರಮ-ಸಕ್ರಮ ಅರ್ಜಿಗಳ ಲೆಕ್ಕ ಬಿಚ್ಚಿಟ್ಟ ಸಂಜೀವ ಮಠಂದೂರು ಬಹಿರಂಗ ಸವಾಲು!
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವಿನ ರಾಜಕೀಯ ಜಿದ್ದಾಜಿದ್ದಿ ಮತ್ತೊಮ್ಮೆ ತಾರಕಕ್ಕೇರಿದೆ. ಸರಕಾರದ ಪ್ರಮುಖ ಯೋಜನೆಯಾದ ‘ಅಕ್ರಮ-ಸಕ್ರಮ’ ಅರ್ಜಿಗಳ ವಿಲೇವಾರಿ ವಿಚಾರದಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರು ಸಾರ್ವಜನಿಕರಿಗೆ ಸಂಪೂರ್ಣ ತಪ್ಪು ಮತ್ತು ಸುಳ್ಳು ಮಾಹಿತಿಗಳನ್ನು ನೀಡಿ ಹಾದಿ ತಪ್ಪಿಸುತ್ತಿದ್ದಾರೆ ಎಂದು ಪುತ್ತೂರಿನ ಮಾಜಿ ಬಿಜೆಪಿ ಶಾಸಕ ಸಂಜೀವ ಮಠಂದೂರು ಗಂಭೀರವಾಗಿ ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ (Press Meet)
Read Moreಮಹಿಳಾ ಆಯೋಗದ ಅಧ್ಯಕ್ಷೆಗೆ ಮತ್ತೆ ಸುತ್ತಿಕೊಂಡ ಹೊಸ ವಿವಾದ!: ಕಾರಿನಲ್ಲಿ ಕುಳಿತು ಮಾಜಿ ರೌಡಿಶೀಟರ್ಗೆ ಆಶೀರ್ವದಿಸಿದ ನಾಗಲಕ್ಷ್ಮೀ ಚೌಧರಿ
ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಉಡುಪಿ ಜಿಲ್ಲಾ ಪ್ರವಾಸದ ವೇಳೆ ಮತ್ತೊಂದು ಹೊಸ ವಿವಾದದ ಸುಳಿಗೆ ಸಿಲುಕಿದ್ದಾರೆ. ಜಿಲ್ಲೆಯ ಪ್ರವಾಸದಲ್ಲಿದ್ದಾಗ ಅವರು ತಮ್ಮ ಕಾರಿನಲ್ಲಿ ಕುಳಿತುಕೊಂಡೇ, ಹೊರಗಡೆ ನಿಂತಿದ್ದ ಮಾಜಿ ರೌಡಿಶೀಟರ್ ಸೋನು ಸುಧೀರ್ ಎಂಬಾತನ ತಲೆ ಮುಟ್ಟಿ ಆಶೀರ್ವದಿಸಿ ಧಾವಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಯಾರು ಈ ಸೋನು ಸುಧೀರ್?: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಂದ ಆಶೀರ್ವಾದ ಪಡೆದಿರುವ
Read Moreಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸ ಸೇರಿ 10 ಕಡೆಗಳಲ್ಲಿ ಏಕಕಾಲದಲ್ಲಿ ಇಡಿ ದಾಳಿ; ಹೈಕೋರ್ಟ್ ಆದೇಶ ಬೆನ್ನಲ್ಲೇ ಕಂಗೆಟ್ಟ ಎಡರಂಗ!
ತಿರುವನಂತಪುರ: ದಕ್ಷಿಣ ಭಾರತದ ನೆರೆರಾಜ್ಯ ಕೇರಳದಲ್ಲಿ ಇಂದು (ಮೇ 27) ಮುಂಜಾನೆಯಿಂದಲೇ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಭಾರಿ ಬಿರುಗಾಳಿ ಎಬ್ಬಿಸಿದ್ದಾರೆ. ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಅವರ ತಿರುವನಂತಪುರದ ಬಾಡಿಗೆ ನಿವಾಸ ಮತ್ತು ಕಣ್ಣೂರಿನ ಸ್ವಗೃಹ ಸೇರಿದಂತೆ ಒಟ್ಟು 10 ಪ್ರಮುಖ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಿಢೀರ್ ದಾಳಿ ನಡೆಸಿ ಶೋಧ ಕಾರ್ಯ ಆರಂಭಿಸಿದ್ದಾರೆ.
Read More
