Breaking News

ತಮಿಳುನಾಡಿಗರಿಗೆ ದಳಪತಿ ವಿಜಯ್ ಬಂಪರ್ ಘೋಷಣೆ: ಉಚಿತ ಬಸ್​​​ ಪ್ರಯಾಣ, ಮಗುವಿಗೆ ಚಿನ್ನದ ಉಂಗುರ

ತಮಿಳುನಾಡು ರಾಜಕೀಯದಲ್ಲಿ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಹೊಸ ಸಂಚಲನ ಮೂಡಿಸಿದೆ. ಇಂದು (ಮಾರ್ಚ್ 7, 2026) ಮಹಾಬಲಿಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ್ ಅವರು ಮಹಿಳೆಯರು ಮತ್ತು ಮಕ್ಕಳಿಗಾಗಿ ಹಲವು ಮಹತ್ವಾಕಾಂಕ್ಷೆಯ ಚುನಾವಣೆ ಭರವಸೆಗಳನ್ನು ಘೋಷಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದ ಸೌಲಭ್ಯ. ಮಹಿಳಾ ಸುರಕ್ಷತೆಗಾಗಿ ವಿಶೇಷ ಪಡೆಯ ರಚನೆ. ಈ ಪಡೆಯ ಅಧಿಕಾರಿಗಳು ಬಾಡಿ ಕ್ಯಾಮೆರಾಗಳನ್ನು ಧರಿಸಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಒದಗಿಸಲಿದ್ದಾರೆ. ಸಾರ್ವಜನಿಕ

Read More

ಇದು ಸಿದ್ದರಾಮಯ್ಯ ದಾಖಲೆ : 17ನೇ ಬಜೆಟ್ ಮಂಡಿಸಿ ಇತಿಹಾಸ ನಿರ್ಮಿಸಲಿರುವ ಕರ್ನಾಟಕದ ಮುಖ್ಯಮಂತ್ರಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 17ನೇ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಕರ್ನಾಟಕದ ನಾಯಕ ಎಂಬ ಕೀರ್ತಿ ಈಗ ಅವರದ್ದಾಗಿದೆ. ಪೂರ್ಣ ವರದಿ ಇಲ್ಲಿದೆ.

Read More

ರಾಜ್ಯ ರಾಜಕಾರಣ ಸಾಕು, ದೇಶಕ್ಕೆ ನನ್ನ ಸೇವೆ ಬೇಕು: ರಾಜ್ಯಸಭೆಗೆ ಹೋಗುವ ಆಸೆ ವ್ಯಕ್ತಪಡಿಸಿದ ನಿತೀಶ್ ಕುಮಾರ್

ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ರಾಜ್ಯಸಭಾ ಸದಸ್ಯರಾಗುವ ಆಸೆ ವ್ಯಕ್ತಪಡಿಸಿರುವ ಅವರು, ತಮ್ಮ ಪುತ್ರ ನಿಶಾಂತ್ ಕುಮಾರ್‌ರ ರಾಜಕೀಯ ಪ್ರವೇಶಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ.

Read More