ರಾಜ್ಯಪಾಲರ ಫೋನ್ ಕದ್ದಾಲಿಸಲಿಲ್ಲ: ಜಿ ಪರಮೇಶ್ವರ್

ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಫೋನ್ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂಬ ವಿರೋಧ ಪಕ್ಷದ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ ನಿರಾಕರಿಸಿದರು. ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ಕೇಸರಿ ಪಕ್ಷದ ನಾಯಕರ ಆರೋಪವು ಈ ಹಿಂದೆ ಬಿಜೆಪಿ ಮಾಡಿದ್ದನ್ನೇ, ಕಾಂಗ್ರೆಸ್ ಮಾಡುತ್ತಿದೆ ಎಂಬಂತೆ ಕಾಣುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: Horoscope : ಇಂದಿನ ಗ್ರಹಗತಿಗಳ

Read More

Political: ಸಿಎಂ ಪುತ್ರನ ಹಸ್ತಕ್ಷೇಪದಿಂದ ರಾಜೀನಾಮೆಗೆ ಮುಂದಾಗಿದ್ದ ಜಾರ್ಜ್

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ  ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ಸಚಿವ ಕೆಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗವಾಗಿದೆ. ಸದ್ಯ ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Read More

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯಗೆ ಗುಡ್ ನ್ಯೂಸ್

ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಕರ್ನಾಟಕ ಲೋಕಾಯುಕ್ತ ತನಿಖೆ ನಡೆಸಿ ಸಲ್ಲಿಸಿದ್ದ ಬಿ ರಿಪೋರ್ಟ್‌ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅಂಗೀಕರಿಸಿದೆ. ಬಿ ರಿಪೋರ್ಟ್‌ ಪ್ರಶ್ನೆ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಅವರ ಅರ್ಜಿಯನ್ನು ವಜಾ ಮಾಡಿದೆ.

Read More