ಬಿಜೆಪಿಗೆ ‘ಸಿಂಗಂ’ ಅಣ್ಣಾಮಲೈ ದಿಢೀರ್ ರಾಜೀನಾಮೆ!; ಹೊಸ ಪಕ್ಷ ಕಟ್ಟಲು ಮಾಸ್ಟರ್ ಪ್ಲಾನ್?!

ದೆಹಲಿ: ದಕ್ಷಿಣ ಭಾರತದ ರಾಜಕೀಯದಲ್ಲಿ ಇಂದು ಅತ್ಯಂತ ಸ್ಫೋಟಕ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡು ರಾಜಕಾರಣದಲ್ಲಿ ಅತ್ಯಂತ ಪ್ರಭಾವಶಾಲಿ, ಆಕ್ರಮಣಕಾರಿ ನಾಯಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ (K Annamalai) ಅವರು ಭಾರತೀಯ ಜನತಾ ಪಕ್ಷಕ್ಕೆ (BJP) ದಿಢೀರ್ ರಾಜೀನಾಮೆ ನೀಡಿದ್ದಾರೆ. ದೆಹಲಿಗೆ ಭೇಟಿ ನೀಡಿರುವ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಪಕ್ಷದ ಹಿರಿಯ ಉಸ್ತುವಾರಿ ನಾಯಕರಾದ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕೆ. ಅಣ್ಣಾಮಲೈ

Read More

ರಾಜ್ಯಸಭೆಗೆ ಸುಮಲತಾ ಅಂಬರೀಷ್ ಎಂಟ್ರಿ?: ಒಕ್ಕಲಿಗ ಸೀಟು ಮುನ್ನೆಲೆಗೆ ಬರುತ್ತಿದ್ದಂತೆ ಅಲರ್ಟ್ ಆದ ಬಿಜೆಪಿ ವರಿಷ್ಠರು

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಅಧಿಕೃತ ಅಧಿಸೂಚನೆ ಹೊರಬಿದ್ದ ಬೆನ್ನಲ್ಲೇ ಕರ್ನಾಟಕ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿದ್ದು, ಪ್ರತಿಪಕ್ಷ ಬಿಜೆಪಿ ಪಾಳೆಯದಲ್ಲಿ ಅಭ್ಯರ್ಥಿ ಆಯ್ಕೆಯ ಕಸರತ್ತು ತೀವ್ರಗೊಂಡಿದೆ. ಇದರ ನಡುವೆ, ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್ (Sumalata Ambareesh) ಅವರ ಹೆಸರು ರಾಜ್ಯಸಭಾ ರೇಸ್‌ನಲ್ಲಿ ಮುಂಚೂಣಿಗೆ ಬಂದಿದ್ದು, ರಾಜಕೀಯ ಲೆಕ್ಕಾಚಾರಗಳನ್ನು ಬದಲಿಸಿದೆ. ಹಲವು ದಿನಗಳ ಹಿಂದೆ ನಡೆದ ರಾಜ್ಯ ಬಿಜೆಪಿ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ (DV

Read More

ಕಾಂಗ್ರೆಸ್‌ನಲ್ಲಿ ಆಡಿಯೋ ಬಾಂಬ್ ತಲ್ಲಣ!: ಸ್ವಪಕ್ಷದವರಿಗೇ ಕೈಕೊಡಲು ಜಮೀರ್ ಸ್ಕೆಚ್?; ‘ಇದು ಎಐ ಸೃಷ್ಟಿಸಿದ ನಕಲಿ ಧ್ವನಿ’ ಎಂದ ಸಚಿವ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಡಿಯೋ ಕ್ಲಿಪ್ ಭಾರಿ ಸಂಚಲನ ಮೂಡಿಸಿದೆ. ಸಚಿವ ಜಮೀರ್ ಅಹಮದ್ ಖಾನ್ ಅವರು ತಮ್ಮದೇ ಪಕ್ಷದ ಅಭ್ಯರ್ಥಿಗಳಿಗೆ ಹಿನ್ನಡೆ ಉಂಟುಮಾಡಲು ಆಪ್ತರೊಂದಿಗೆ ಷಡ್ಯಂತ್ರ ನಡೆಸಿದ್ದಾರೆ ಎನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಕಾಂಗ್ರೆಸ್ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ವೈರಲ್ ಆಡಿಯೋದಲ್ಲೇನಿದೆ?: ಸಾಮಾಜಿಕ ಜಾಲತಾಣವಾದ ‘ಎಕ್ಸ್’ (ಟ್ವಿಟ್ಟರ್) ನಲ್ಲಿ ಸುಮಾರು 3 ನಿಮಿಷ 51 ಸೆಕೆಂಡ್ ಅವಧಿಯ ಆಡಿಯೋ ಕ್ಲಿಪ್ ಒಂದು ಹರಿದಾಡುತ್ತಿದೆ. ಇದರಲ್ಲಿ ಜಮೀರ್ ಅಹಮದ್ ಅವರು ತಮ್ಮ

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು