ಕೊನೆಗೂ ಹೈಕಮಾಂಡ್‌ನಿಂದ ‘ಒನ್ ಆಂಡ್ ಓನ್ಲಿ’ ಡಿಸಿಎಂ ಫಿಕ್ಸ್!: ಡಾ. ಜಿ. ಪರಮೇಶ್ವರ್ ರಾಜ್ಯದ ಏಕೈಕ ಉಪಮುಖ್ಯಮಂತ್ರಿ

ಡಿಕೆ ಶಿವಕುಮಾರ್ ಸಿಎಂ ಬೆನ್ನಲ್ಲೇ ಡಾ. ಜಿ. ಪರಮೇಶ್ವರ್ ಅವರನ್ನು ಕರ್ನಾಟಕದ ಏಕೈಕ ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ.

Read More

ಬಿಜೆಪಿಗೆ ‘ಸಿಂಗಂ’ ಅಣ್ಣಾಮಲೈ ದಿಢೀರ್ ರಾಜೀನಾಮೆ!; ಹೊಸ ಪಕ್ಷ ಕಟ್ಟಲು ಮಾಸ್ಟರ್ ಪ್ಲಾನ್?!

ದೆಹಲಿ: ದಕ್ಷಿಣ ಭಾರತದ ರಾಜಕೀಯದಲ್ಲಿ ಇಂದು ಅತ್ಯಂತ ಸ್ಫೋಟಕ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡು ರಾಜಕಾರಣದಲ್ಲಿ ಅತ್ಯಂತ ಪ್ರಭಾವಶಾಲಿ, ಆಕ್ರಮಣಕಾರಿ ನಾಯಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ (K Annamalai) ಅವರು ಭಾರತೀಯ ಜನತಾ ಪಕ್ಷಕ್ಕೆ (BJP) ದಿಢೀರ್ ರಾಜೀನಾಮೆ ನೀಡಿದ್ದಾರೆ. ದೆಹಲಿಗೆ ಭೇಟಿ ನೀಡಿರುವ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಪಕ್ಷದ ಹಿರಿಯ ಉಸ್ತುವಾರಿ ನಾಯಕರಾದ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕೆ. ಅಣ್ಣಾಮಲೈ

Read More

ರಾಜ್ಯಸಭೆಗೆ ಸುಮಲತಾ ಅಂಬರೀಷ್ ಎಂಟ್ರಿ?: ಒಕ್ಕಲಿಗ ಸೀಟು ಮುನ್ನೆಲೆಗೆ ಬರುತ್ತಿದ್ದಂತೆ ಅಲರ್ಟ್ ಆದ ಬಿಜೆಪಿ ವರಿಷ್ಠರು

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಅಧಿಕೃತ ಅಧಿಸೂಚನೆ ಹೊರಬಿದ್ದ ಬೆನ್ನಲ್ಲೇ ಕರ್ನಾಟಕ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿದ್ದು, ಪ್ರತಿಪಕ್ಷ ಬಿಜೆಪಿ ಪಾಳೆಯದಲ್ಲಿ ಅಭ್ಯರ್ಥಿ ಆಯ್ಕೆಯ ಕಸರತ್ತು ತೀವ್ರಗೊಂಡಿದೆ. ಇದರ ನಡುವೆ, ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್ (Sumalata Ambareesh) ಅವರ ಹೆಸರು ರಾಜ್ಯಸಭಾ ರೇಸ್‌ನಲ್ಲಿ ಮುಂಚೂಣಿಗೆ ಬಂದಿದ್ದು, ರಾಜಕೀಯ ಲೆಕ್ಕಾಚಾರಗಳನ್ನು ಬದಲಿಸಿದೆ. ಹಲವು ದಿನಗಳ ಹಿಂದೆ ನಡೆದ ರಾಜ್ಯ ಬಿಜೆಪಿ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ (DV

Read More