Breaking News

ಸಚಿವ ಸಂಪುಟಕ್ಕೆ ಯು.ಟಿ. ಖಾದರ್ ಎಂಟ್ರಿ ಫಿಕ್ಸ್!: ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ

ನೂತನ ಸಚಿವ ಸಂಪುಟ ಸೇರಲಿರುವ ಯು.ಟಿ. ಖಾದರ್ ಅವರು ತಮ್ಮ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

Read More

ಕೊನೆಗೂ ಹೈಕಮಾಂಡ್‌ನಿಂದ ‘ಒನ್ ಆಂಡ್ ಓನ್ಲಿ’ ಡಿಸಿಎಂ ಫಿಕ್ಸ್!: ಡಾ. ಜಿ. ಪರಮೇಶ್ವರ್ ರಾಜ್ಯದ ಏಕೈಕ ಉಪಮುಖ್ಯಮಂತ್ರಿ

ಡಿಕೆ ಶಿವಕುಮಾರ್ ಸಿಎಂ ಬೆನ್ನಲ್ಲೇ ಡಾ. ಜಿ. ಪರಮೇಶ್ವರ್ ಅವರನ್ನು ಕರ್ನಾಟಕದ ಏಕೈಕ ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ.

Read More

ಬಿಜೆಪಿಗೆ ‘ಸಿಂಗಂ’ ಅಣ್ಣಾಮಲೈ ದಿಢೀರ್ ರಾಜೀನಾಮೆ!; ಹೊಸ ಪಕ್ಷ ಕಟ್ಟಲು ಮಾಸ್ಟರ್ ಪ್ಲಾನ್?!

ದೆಹಲಿ: ದಕ್ಷಿಣ ಭಾರತದ ರಾಜಕೀಯದಲ್ಲಿ ಇಂದು ಅತ್ಯಂತ ಸ್ಫೋಟಕ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡು ರಾಜಕಾರಣದಲ್ಲಿ ಅತ್ಯಂತ ಪ್ರಭಾವಶಾಲಿ, ಆಕ್ರಮಣಕಾರಿ ನಾಯಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ (K Annamalai) ಅವರು ಭಾರತೀಯ ಜನತಾ ಪಕ್ಷಕ್ಕೆ (BJP) ದಿಢೀರ್ ರಾಜೀನಾಮೆ ನೀಡಿದ್ದಾರೆ. ದೆಹಲಿಗೆ ಭೇಟಿ ನೀಡಿರುವ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಪಕ್ಷದ ಹಿರಿಯ ಉಸ್ತುವಾರಿ ನಾಯಕರಾದ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕೆ. ಅಣ್ಣಾಮಲೈ

Read More