ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ಅಪಘಾತ: ಜೀಪ್ ಹಾಗೂ ದ್ವಿಚಕ್ರ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು!

ರಾಷ್ಟ್ರೀಯ ಹೆದ್ದಾರಿ 66ರ ತೇಕ್ಕಟ್ಟೆ ವೃತ್ತದಲ್ಲಿ ಜೀಪ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಾನೂರಿನ ಗಣೇಶ್ ಎಂಬುವವರು ಮೃತಪಟ್ಟಿದ್ದಾರೆ.

Read More

ಮಹಿಳಾ ಆಯೋಗದ ಅಧ್ಯಕ್ಷೆಗೆ ಮತ್ತೆ ಸುತ್ತಿಕೊಂಡ ಹೊಸ ವಿವಾದ!: ಕಾರಿನಲ್ಲಿ ಕುಳಿತು ಮಾಜಿ ರೌಡಿಶೀಟರ್‌ಗೆ ಆಶೀರ್ವದಿಸಿದ ನಾಗಲಕ್ಷ್ಮೀ ಚೌಧರಿ

ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಉಡುಪಿ ಜಿಲ್ಲಾ ಪ್ರವಾಸದ ವೇಳೆ ಮತ್ತೊಂದು ಹೊಸ ವಿವಾದದ ಸುಳಿಗೆ ಸಿಲುಕಿದ್ದಾರೆ. ಜಿಲ್ಲೆಯ ಪ್ರವಾಸದಲ್ಲಿದ್ದಾಗ ಅವರು ತಮ್ಮ ಕಾರಿನಲ್ಲಿ ಕುಳಿತುಕೊಂಡೇ, ಹೊರಗಡೆ ನಿಂತಿದ್ದ ಮಾಜಿ ರೌಡಿಶೀಟರ್ ಸೋನು ಸುಧೀರ್ ಎಂಬಾತನ ತಲೆ ಮುಟ್ಟಿ ಆಶೀರ್ವದಿಸಿ ಧಾವಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಯಾರು ಈ ಸೋನು ಸುಧೀರ್?: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಂದ ಆಶೀರ್ವಾದ ಪಡೆದಿರುವ

Read More

ಉಡುಪಿ: ಬಾವಿಗೆ ಕಲ್ಲು ಕಟ್ಟುವಾಗ ಘೋರ ದುರಂತ; ಮಣ್ಣು ಕುಸಿದು ಕೊಪ್ಪಳ ಮೂಲದ ಯುವ ಕಾರ್ಮಿಕ ಸಾವು!

ಉಡುಪಿಯ ಕೊಡವೂರಿನಲ್ಲಿ ಬಾವಿಗೆ ಕಲ್ಲು ಕಟ್ಟುವಾಗ ಮಣ್ಣು ಕುಸಿದು ಕೊಪ್ಪಳ ಮೂಲದ ಕಾರ್ಮಿಕ ರಮೇಶ್ (25) ಸಾವನ್ನಪ್ಪಿದ್ದಾರೆ. ಮಲ್ಪೆ ಠಾಣೆ ವ್ಯಾಪ್ತಿಯ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

Read More