ಚಿಕ್ಕಮಗಳೂರು
ಕರಾವಳಿ, ಒಳನಾಡಿಗೆ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದ ಐಎಂಡಿ!
ಬೆಂಗಳೂರು : ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಜಿದ್ದಿಗೆ ಬಿದ್ದಂತೆ ಹೆಚ್ಚಾಗುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಮತ್ತು ತೀವ್ರ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rainfall) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಅನಾಹುತಗಳನ್ನು ತಪ್ಪಿಸಲು ಜಿಲ್ಲಾಡಳಿತಗಳು ತಕ್ಷಣವೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಿನ
Read Moreಶೃಂಗೇರಿ ಮತ ಎಣಿಕೆ ವಿವಾದ: ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ಗೆ ಬಿಗ್ ರಿಲೀಫ್; ಎಫ್ಐಆರ್ ತನಿಖೆಗೆ ಹೈಕೋರ್ಟ್ ತಡೆ
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಮರುಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಕರ್ನಾಟಕ ಹೈಕೋರ್ಟ್ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅಂಚೆ ಮತಗಳ ಮರುಎಣಿಕೆ ವೇಳೆ ಅಕ್ರಮ ನಡೆದಿದೆ ಎಂಬ ಆರೋಪದಡಿ ದಾಖಲಾಗಿದ್ದ ಪ್ರಕರಣದ ತನಿಖೆಗೆ ನ್ಯಾಯಾಲಯವು ತಡೆ ನೀಡಿದೆ. ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಪೀಠವು ಮಂಗಳವಾರ ಡಿ.ಎನ್. ಜೀವರಾಜ್ ವಿರುದ್ಧದ ಪ್ರಕರಣದ ತನಿಖೆಗೆ ತಾತ್ಕಾಲಿಕ ತಡೆ ನೀಡಿದೆ. ರಾಜಕೀಯ ಒತ್ತಡಗಳಿಗೆ ಮಣಿದು ಪೊಲೀಸರು ಎಫ್ಐಆರ್ ದಾಖಲಿಸಬಾರದು. ಈ ರೀತಿಯ ಕ್ರಮಗಳು
Read Moreಶೃಂಗೇರಿ ಅಖಾಡದಲ್ಲಿ ಬಿಜೆಪಿಗೆ ಭರ್ಜರಿ ಜಯ: 52 ಮತಗಳ ಅಂತರದಿಂದ ಡಿ.ಎನ್. ಜೀವರಾಜ್ ವಿಜೇತ!
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಜಯಗಳಿಸಿದ ಡಿ.ಎನ್. ಜೀವರಾಜ್ ಅವರಿಗೆ ಅಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Read Moreಶೃಂಗೇರಿ ಮರು ಮತ ಎಣಿಕೆ ಲೆಕ್ಕಾಚಾರ ಉಲ್ಟಪಲ್ಟ: ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡಗೆ ಹಿನ್ನಡೆ, ಬಿಜೆಪಿ ಅಭ್ಯರ್ಥಿ ಜೀವರಾಜ್ ಮುನ್ನಡೆ
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪೂರ್ಣಗೊಂಡಿದ್ದು ಲೆಕ್ಕಾಚಾರ ಬದಲಾಗಿದೆ. ಡಿ.ಎನ್. ಜೀವರಾಜ್ ಬಹುಮತದ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Read Moreಶೃಂಗೇರಿ ಅಂಚೆ ಮತ ಮರು ಎಣಿಕೆ: ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ ಮತ್ತೆ ಜಯ; ‘ಕೈ’ ಕಾರ್ಯಕರ್ತರ ಸಂಭ್ರಮ
ಶೃಂಗೇರಿ ಕ್ಷೇತ್ರದ ಅಂಚೆ ಮತಪತ್ರಗಳ ಮರು ಎಣಿಕೆಯ ಅಂತಿಮ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರು ತಮ್ಮ ಜಯವನ್ನು ಉಳಿಸಿಕೊಂಡಿದ್ದಾರೆ.
Read Moreಶೃಂಗೇರಿ ಅಂಚೆ ಮತಪತ್ರ ಮರು ಎಣಿಕೆ ಇಂದು: ಎಣಿಕಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ!
ಶೃಂಗೇರಿ ಕ್ಷೇತ್ರದ ಅಂಚೆ ಮತಪತ್ರಗಳ ಮರು ಎಣಿಕೆಗೆ ಸಂಬಂಧಿಸಿದ ಈ ಸುದ್ದಿಯು ರಾಜಕೀಯವಾಗಿ ಬಹಳ ಮಹತ್ವದ್ದಾಗಿದೆ.
Read Moreಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ; ನಾಳೆ ದಕ್ಷಿಣ ಕನ್ನಡಕ್ಕೆ ವರುಣನ ಆಗಮನ
ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದಿದ್ದ ಜನತೆಗೆ ವರುಣ ತಂಪು ನೀಡುತ್ತಿದ್ದಾನೆ. ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಐದು ದಿನಗಳ ಕಾಲ ರಾಜ್ಯದ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
Read Moreಮೂಡಿಗೆರೆ: ‘ಸಾಂಬಾರ್ ಮಾಡಿಲ್ಲ’ ಎಂದು ತಂದೆ ಬೈದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ!
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಕೇವಲ ಸಾಂಬಾರ್ ಮಾಡಿಲ್ಲ ಎಂಬ ಕಾರಣಕ್ಕೆ ತಂದೆ ಬೈದಿದ್ದರಿಂದ ಮನನೊಂದ ಯುವತಿ ಈ ನಿರ್ಧಾರ ಕೈಗೊಂಡಿದ್ದಾಳೆ.
Read Moreಚಿಕ್ಕಮಗಳೂರು: ಈಜಲು ತೆರಳಿದ್ದ ವೇಳೆ ಪುತ್ತೂರಿನ ಸರಸ್ವತಿ ಚಾರಿಟೇಬಲ್ ಟ್ರಸ್ಟಿ ಗೋವರ್ದನ್ ಪುತ್ರ ಅನಿಕೇತ್ ಮೃತ್ಯು
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ಶಿಕ್ಷಕರೊಂದಿಗೆ ಈಜಲು ತೆರಳಿದ್ದ ವೇಳೆ ಪುತ್ತೂರಿನ ಸರಸ್ವತಿ ಚಾರಿಟೇಬಲ್ ಟ್ರಸ್ಟಿ ಗೋವರ್ಧನ್ ಪುತ್ರ ಅನಿಕೇತ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
Read Moreಚಿಕ್ಕಮಗಳೂರಿನಲ್ಲಿ ಮೂರು ದಿನಗಳ ಶೋಧ ಬಳಿಕ 16 ವರ್ಷದ ಬಾಲಕಿ ಶವ ಪತ್ತೆ
ಮಾನಿಕ್ಯಧಾರ ಜಲಪಾತದ ಬಳಿ ಕಾಣೆಯಾಗಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿಯ ಶವ ಮೂರು ದಿನಗಳ ಹುಡುಕಾಟದ ಬಳಿಕ ಪತ್ತೆಯಾಗಿದೆ.
Read More
