ಸಂಟ್ಯಾರ್ ಸರಸ್ವತಿ ಪ್ರಿ ಪ್ರೈಮರಿ ಶಾಲೆಯಲ್ಲಿ ದಾಖಲಾತಿ ಪ್ರಾರಂಭ

ಶ್ರೀ ಸರಸ್ವತಿ ಎಜುಕೇಶನ್ ಸೊಸೈಟಿಯಿಂದ ನಡೆಸಲ್ಪಡುವ ಸರಸ್ವತಿ ಪ್ರಿ ಪ್ರೈಮರಿ ಶಾಲೆಯು ಪ್ರಸಕ್ತ ಸಾಲಿಗೆ ಮಕ್ಕಳ ದಾಖಲಾತಿಯನ್ನು ಪ್ರಾರಂಭಿಸಿದೆ.

Read More

ನಗ್ರಿ ಶಾರದಾ ಭಜನಾ ಮಂದಿರದಲ್ಲಿ ಕಲ್ಲಡ್ಕ ಶ್ರೀರಾಮ ಕಾಲೇಜಿನ ಎನ್‌ಎಸ್‌ಎಸ್‌ ಶಿಬಿರ ಪ್ರಾರಂಭ

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಎನ್‌ಎಸ್‌ಎಸ್‌ ಶಿಬಿರವು ಬಂಟ್ವಾಳ ತಾಲೂಕಿನ ಬೊಳ್ಳಾಯಿ ಸಮೀಪದ ನಗ್ರಿ ಶಾರದಾ ಭಜನಾಮಂದಿರದಲ್ಲಿ ಜ.29 ರಿಂದ ಪ್ರಾರಂಭವಾಯಿತು.

Read More

Cambodia : ಕಾಂಬೋಡಿಯದಲ್ಲಿ ಸಿಲುಕಿದ್ದ ಮಂಗಳೂರಿನ ಐವರ ರಕ್ಷಣೆ

ಮಂಗಳೂರು : ಕಾಂಬೋಡಿಯದಲ್ಲಿ ಸೈಬರ್ ವಂಚಕರ ಕೈಗೆ ಸಿಲುಕಿ ಬಂಡವಾಳ ಕಾರ್ಮಿಕರಂತೆ ಬಂಧಿತರಾಗಿದ್ದ ಮಂಗಳೂರು ಮೂಲದ ಐವರು ಯುವಕರನ್ನು ಸುರಕ್ಷಿತವಾಗಿ ಭಾರತಕ್ಕೆ ಮರಳಿ ತರಲು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನಗಳು ಯಶಸ್ವಿಯಾಗಿವೆ. ಉದ್ಯೋಗದ ಹುಡುಕಾಟದಲ್ಲಿ ಕಾಂಬೋಡಿ ತೆರಳಿದ್ದ ಈ ಯುವಕರು ಸೈಬರ್ ಅಪರಾಧ ಜಾಲದಲ್ಲಿ ಸಿಲುಕಿ ತಿಂಗಳಾವಧಿ ತೀವ್ರ ಸಂಕಷ್ಟ ಅನುಭವಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹಸ್ತಕ್ಷೇಪದ ಫಲವಾಗಿ, ದಕ್ಷಿಣ

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು