Belthangady: ನಿಗೂಢವಾಗಿ ಸಾವನ್ನಪ್ಪಿದ ಸುಮಂತ್ ಕೇಸ್‌ಗೆ ಟ್ವಿಸ್ಟ್: ಕೆರೆಯಲ್ಲಿ ಮಾರಕಾಸ್ತ್ರ ಪತ್ತೆ

Belthangady: ಧನುರ್ಮಾಸ ಪೂಜೆಗೆಂದು ತೆರಳಿದ್ದ ಬಾಲಕ ಸುಮಂತ್ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶವ ಪತ್ತೆಯಾದ ಕೆರೆಯಲ್ಲಿ ಕತ್ತಿ ಮತ್ತು ಟಾರ್ಚ್ ಸಿಕ್ಕಿದ್ದು ಪ್ರಕರಣಕ್ಕೆ ಹೊಸ ಆಯಾಮ ನೀಡಿದೆ

Read More

Scheme : ನ್ಯೂ ಇಂಡಿಯಾ ಲಕ್ಕಿ ಸ್ಕೀಂ ವಂಚನೆ: ಎಂಡಿ ಅಶ್ರಫ್ ವಿರುದ್ಧ ಕ್ರಮಕ್ಕೆ ಆಗ್ರಹ

ನ್ಯೂ ಇಂಡಿಯಾ ಸ್ಕೀಂ ಹೆಸರಿನಲ್ಲಿ ಸಾವಿರಾರು ಮಂದಿಗೆ ನೂರಾರು ಕೋಟಿ ವಂಚಿಸಿದ ಪ್ರಕರಣ ಸಂಬಂಧ ಹಣ ಕಳೆಂದುಕೊ‌ಂಡ ಸಂತ್ರಸ್ತರು ಇಂದು ಮಂಗಳೂರಿನ ಟವರ್ ಕ್ಲಾಕ್ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಜನರನ್ನು ವಂಚಿಸಿದ ನ್ಯೂ ಇಂಡಿಯಾ ಲಕ್ಕಿ ಸ್ಕೀಂನ ಎಂಡಿ ಅಶ್ರಫ್ ಮತ್ತು ಮ್ಯಾನೇಜರ್ ಹನೀಫ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಂಚನೆಗೊಳಗಾದ ಜನರಿಗೆ ನ್ಯಾಯ ಒದಗಿಸಿಕೊಡಬೇಕು ಹಾಗೂ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಲೇಡ್ ಕಂಪನಿಗಳಿಂದ ಜನರನ್ನು ರಕ್ಷಿಸುವಂತೆ ಒತ್ತಾಯಿಸಿ ಮಂಗಳೂರು ಲಕ್ಕಿ ಸ್ಕೀಂ ಸಂತ್ರಸ್ತರ ವೇದಿಕೆಯು ಪ್ರತಿಭಟನೆ ನಡೆಸಿತು.

Read More

Beltangady : ಬಾಲಕನ ಸಾವಿನ ಸುತ್ತ ಅನುಮಾನದ ಹುತ್ತ; ಕೊಲೆ ಶಂಕೆ

ನಿನ್ನೆಯಷ್ಟೇ ದೇವಸ್ಥಾನಕ್ಕೆ ಹೋಗಲು ಬೆಳಗ್ಗೆ ಮನೆಯಿಂದ ಹೊರಟಿದ್ದ ಶಾಲಾ ವಿದ್ಯಾರ್ಥಿಯ ಶವ ಕೆರೆಯಲ್ಲಿ ಸಿಕ್ಕಿರುವುದು ವರದಿಯಾಗಿತ್ತು. ಆದರೆ ಇದೀಗ ಈ ಘಟನೆಯ ಹಿಂದೆ ಬೇರೆ ಏನೋ ಕೈವಾಡವಿದೆ ಎಂಬೋದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಇದು ಪೂರ್ವಯೋಜಿತ ಹಾಗೂ ಭೀಕರ ಹತ್ಯೆಯಾಗಿರಬಹುದೆಂದು ಸೂಚಿಸಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು