ಸಹಕಾರಿ ಸೌಹಾರ್ದ ಚುನಾವಣೆ: ಸುನಿಲ್‌ ಬೋರ್ಕರ್‌ ನೇತೃತ್ವದ ತಂಡ ಅಖಾಡಕ್ಕೆ

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ಚೊಚ್ಚಲ ಚುನಾವಣೆಗೆ ಒಟ್ಟು ಏಳು ಮಂದಿ ಸ್ಪರ್ಧಿಸುತ್ತಿದ್ದೇವೆ ಎಂದು ಸುನಿಲ್‌ ಬೋರ್ಕರ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

Mangalore : ಕರಾವಳಿಗೆ ಬೇಕಿದೆ ಸುಸಜ್ಜಿತ ಚಿತ್ರಮಂದಿರಗಳು: ರಾಜ್ ಬಿ ಶೆಟ್ಟಿ

ಕರಾವಳಿ ಕರ್ನಾಟಕದಲ್ಲಿ ಚಿತ್ರಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದ್ದು, ಹೆಚ್ಚುತ್ತಿರುವ ಬೇಡಿಕೆಗೆ ತಕ್ಕಂತೆ ಇನ್ನಷ್ಟು ಚಿತ್ರಮಂದಿರಗಳನ್ನು ತೆರೆಯಬೇಕಾಗಿದೆ ಎಂದು ರಾಜ್ ಬಿ. ಶೆಟ್ಟಿ ಹೇಳಿದರು.

Read More

Puttur : ಕಳ್ಳತನ್ನ ತಪ್ಪಿಸಲು ಚಪ್ಪಲ್ ಗೆ ಬೀಗದ ಭದ್ರತೆ!

ಪುತ್ತೂರಿನ ಸಭಾಭವನವೊಂದರಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಸಭಾಂಗಣದ ಒಳಗೆ ಹೋದವರೆಲ್ಲರೂ ಚಪ್ಪಲಿ ಹೊರಗಿಟ್ಟು ತೆರಳಿದ್ದರು. ಎಲ್ಲರೂ ಸಭಾ ಭವನದ ಪ್ರವೇಶ ದ್ವಾರದ ಬಳಿ ಚಪ್ಪಲಿ ಇಟ್ಟು ತೆರಳಿದ್ದರು. ಆದರೆ ಇದೇ ಸಭಾಂಗಣದ ಸ್ವಲ್ಪ ದೂರದಲ್ಲಿ ಬೀಗ ಹಾಕಿದ ಚಪ್ಪಲಿಯನ್ನು ಕಂಡು ಒಮ್ಮೆಲೆ ಆಶ್ಚರ್ಯವಾಯಿತು. ಹಳೆಯ ಎರಡು ಚಪ್ಪಲಿಗಳ ಬಾರವನ್ನು ಜೋಡಿಸಿ ಹಳೆಯ ಬೀಗವನ್ನು ಜಡಿಯಲಾಗಿತ್ತು. ಇದು ಚಪ್ಪಲಿ ಕದಿಯದಿರಲಿ ಎಂಬ ಉದ್ದೇಶದಿಂದ ಆ ವ್ಯಕ್ತಿ ಬೀಗ ಹಾಕಿದ್ದಾಗಿದೆ. ಹಲವು ಬಾರಿ ಇವರ ಚಪ್ಪಲಿ ಕಳುವಾದ ಬಳಿಕ ಬೀಗ ಹಾಕುವ ತೀರ್ಮಾನಕ್ಕೆ ಬಂದಿರುವುದಾಗಿದೆ.

Read More