KSRTC : ನಾಳೆ ಸಾರಿಗೆ ನೌಕರರ ಮುಷ್ಕರ: ‘ನೋ ವರ್ಕ್ ನೋ ಪೇ’ ಜಾರಿ

ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಮನಸ್ತಾಪಗಳು ದಿನೇ ದಿನೇ ಹೆಚ್ಚಾಗ್ತಾನೇ ಇದೆ. ಇದೀಗ ಜನವರಿ 29ರಂದು ಬೆಂಗಳೂರು ಚಲೋಗೆ ಕರೆ ನೀಡಿದ್ದು, KSRTC ಸೇರಿದಂತೆ ಒಟ್ಟು 4 ನಿಗಮದ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುತ್ತಾರೆ. ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಪದೇ ಪದೇ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರೂ ಸಹ ಸರ್ಕಾರ ವಿಫಲವಾಗುತ್ತಿದೆ.

Read More

Bangalore : ಬೆಂಗಳೂರಿನಲ್ಲಿರುವ ಮಾಂಸ ಪ್ರಿಯರಿಗೆ ಶಾಕ್! ಈ ದಿನ ಮಾಂಸ ನಿಷೇಧ

ಬೆಂಗಳೂರಿನಲ್ಲಿ ಮಾಂಸ ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೊರಡಿಸಲಾಗಿದೆ. ಈ ನಿಷೇಧವು ಕೋಳಿ, ಮೀನು ಸೇರಿದಂತೆ ಎಲ್ಲಾ ಮಾಂಸ ಉತ್ಪನ್ನಗಳ ಮಾರಾಟಕ್ಕೆ ಸಂಬಂಧಿಸಿದೆ, ಎಂದು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕೃತವಾಗಿ ಸಾರ್ವಜನಿಕರಿಗೆ ತಿಳಿಸಿದೆ.

Read More

High Court : ಸೆಷನ್ ಕೋರ್ಟ್‌ಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರವಿಲ್ಲ : ಹೈಕೋರ್ಟ್

ಕೊಲೆ ಪ್ರಕರಣದಲ್ಲಿ ಅಪರಾಧಿಗೆ ಸ್ವಾಭಾವಿಕ ಮರಣದವರೆಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರವು ಸೆಷನ್  ನ್ಯಾಯಾಲಯಕ್ಕೆ ಇಲ್ಲ. ಇಂತಹ ಶಿಕ್ಷೆಯನ್ನು ವಿಧಿಸಲು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ಗಳಂತಹ ಸಂವಿಧಾನಾತ್ಮಕ ನ್ಯಾಯಾಲಯಗಳಿಗೆ ಮಾತ್ರ ಅಧಿಕಾರವಿದೆ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು