ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ಬೇಡ ಎಂದರೂ ಮಹಿಳೆಯ ಮನೆಗೆ ನುಗ್ಗಿ ಖಾಸಗಿ ಅಂಗ ತೋರಿಸಿದ ಡೆಲಿವರಿ ಬಾಯ್

ಬೆಂಗಳೂರಿನ ಮರತಹಳ್ಳಿಯಲ್ಲಿ ಪಾರ್ಸೆಲ್ ನೀಡುವ ನೆಪದಲ್ಲಿ ಮಹಿಳೆಯ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಫ್ಲಿಪ್‌ಕಾರ್ಟ್ ಡೆಲಿವರಿ ಏಜೆಂಟ್ ವಿಜಯ್ ಕಾಮತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಸಂಪೂರ್ಣ ವಿವರ ಇಲ್ಲಿದೆ.

Read More

ಜಮೀರ್ ಖಾನ್ ಚಾರ್ಜ್‌ಶೀಟ್‌ಗೆ ಪರ್ಮಿಷನ್ ಕೇಳಿದ ಬೆನ್ನಲ್ಲೇ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜು ದಿಢೀರ್ ವರ್ಗಾವಣೆ

ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ 20 ಕೋಟಿ ರೂ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ಅನುಮತಿ ಕೋರಿದ ಬೆನ್ನಲ್ಲೇ, ಬೆಂಗಳೂರು ನಗರ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜು ಅವರನ್ನು ದಿಢೀರ್ ಬಿಡುಗಡೆಗೊಳಿಸಲಾಗಿದೆ. ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

Read More

ರಾಜ್ಯಾದ್ಯಂತ ವರುಣಾರ್ಭಟ: ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ತೀವ್ರ ಗಾಳಿ-ಮಳೆಯ ಎಚ್ಚರಿಕೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇನ್ನು ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಜುಲೈ 5ರ ವರೆಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇತ್ತ ಉತ್ತರ ಒಳನಾಡಿನಲ್ಲೂ ಜುಲೈ 7ರ ವರೆಗೆ ವರ್ಷಧಾರೆ ಮುಂದುವರಿಯಲಿದೆ.

Read More