Breaking News

Cambodia : ಕಾಂಬೋಡಿಯದಲ್ಲಿ ಸಿಲುಕಿದ್ದ ಮಂಗಳೂರಿನ ಐವರ ರಕ್ಷಣೆ

ಮಂಗಳೂರು : ಕಾಂಬೋಡಿಯದಲ್ಲಿ ಸೈಬರ್ ವಂಚಕರ ಕೈಗೆ ಸಿಲುಕಿ ಬಂಡವಾಳ ಕಾರ್ಮಿಕರಂತೆ ಬಂಧಿತರಾಗಿದ್ದ ಮಂಗಳೂರು ಮೂಲದ ಐವರು ಯುವಕರನ್ನು ಸುರಕ್ಷಿತವಾಗಿ ಭಾರತಕ್ಕೆ ಮರಳಿ ತರಲು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನಗಳು ಯಶಸ್ವಿಯಾಗಿವೆ. ಉದ್ಯೋಗದ ಹುಡುಕಾಟದಲ್ಲಿ ಕಾಂಬೋಡಿ ತೆರಳಿದ್ದ ಈ ಯುವಕರು ಸೈಬರ್ ಅಪರಾಧ ಜಾಲದಲ್ಲಿ ಸಿಲುಕಿ ತಿಂಗಳಾವಧಿ ತೀವ್ರ ಸಂಕಷ್ಟ ಅನುಭವಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹಸ್ತಕ್ಷೇಪದ ಫಲವಾಗಿ, ದಕ್ಷಿಣ

Read More

ರಬ್ಬರ್ ಬೆಳೆಗೆ ಬೆಂಬಲ ಬೆಲೆ ಘೋಷಿಸಿ: ಸರ್ಕಾರಕ್ಕೆ ಭಾಗೀರಥಿ ಮುರುಳ್ಯ ಒತ್ತಾಯ

ಬೆಲೆ ಕುಸಿತದಿಂದ ನಷ್ಟ ಎದುರಿಸುತ್ತಿರುವ ರಬ್ಬರ್ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

Read More

ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆಯಾಗುತ್ತಾ? ಸುಳ್ಯ ಶಾಸಕಿ ಪ್ರಶ್ನೆಗೆ ಸಚಿವರ ಉತ್ತರ

ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆ ಹಾಗೂ ಕಾರ್ಯಭಾರದ ಕುರಿತು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕೇಳಿದ ಪ್ರಶ್ನೆಗೆ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರು ಲಿಖಿತ ಉತ್ತರ ನೀಡಿದ್ದಾರೆ

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು