Puttur Kambala: 33ನೇ ವರ್ಷದ ಪುತ್ತೂರು ಕಂಬಳಕ್ಕೆ ಅದ್ದೂರಿಯ ಚಾಲನೆ

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಜಾತ್ರಾ ಗದ್ದೆಯಲ್ಲಿ ಪ್ರತೀ ವರ್ಷ ನಡೆಯುವ ಐತಿಹಾಸಿಕ ಪುತ್ತೂರು ಕಂಬಳಕ್ಕೆ ಅದ್ದೂರಿಯ ಚಾಲನೆ ನೀಡಲಾಗಿದೆ.

Read More

ದೇಶದ ಸುರಕ್ಷಿತ ನಗರಗಳಲ್ಲಿ ಮಂಗಳೂರು ಪ್ರಥಮ, ನಂಬಿಯೋ ವರದಿ

ಮಂಗಳೂರು: ಇತ್ತೀಚೆಗೆ ಬಿಡುಗಡೆಯಾದ ನಂಬಿಯೊ ಸುರಕ್ಷತಾ ಸೂಚ್ಯಂಕ 2026 ರಲ್ಲಿ ಮಂಗಳೂರು ಭಾರತದ ಅತ್ಯಂತ ಸುರಕ್ಷಿತ ನಗರವೆಂದು ಹೆಸರಿಸಲ್ಪಟ್ಟಿದೆ, ವಿಶ್ವದಾದ್ಯಂತ ಮೌಲ್ಯಮಾಪನ ಮಾಡಲಾದ 304 ನಗರಗಳಲ್ಲಿ 74.4 ಸುರಕ್ಷತಾ ಅಂಕಗಳೊಂದಿಗೆ ಜಾಗತಿಕವಾಗಿ 46 ನೇ ಸ್ಥಾನದಲ್ಲಿದೆ. ಜನವರಿ 2026 ರಲ್ಲಿ ಬಿಡುಗಡೆಯಾದ ಸಮೀಕ್ಷೆ ಆಧಾರಿತ ಸೂಚ್ಯಂಕದ ಪ್ರಕಾರ, ಚೀನಾದ ಕ್ವಿಂಗ್ಡಾವೊ 89.2 ಸುರಕ್ಷತಾ ಅಂಕಗಳೊಂದಿಗೆ ಜಾಗತಿಕವಾಗಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.

Read More

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿದ್ಯಾಕೇಂದ್ರದಿಂದ ಸರಸ್ವತಿ ಪೂಜೆ

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಜ.23 ರಂದು ಸರಸ್ವತಿ ಪೂಜೆ ನಡೆಯಿತು.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು