ದಕ್ಷಿಣ ಕನ್ನಡ
Belthangady : 10 ವರ್ಷಗಳಿಂದ ಪರಾರಿಯಾಗಿದ್ದ ಆರೋಪಿಯ ಬಂಧನ
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಕಳೆದ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Read MoreTicket Rate : ಮಂಗಳೂರು-ಕಾಸರಗೋಡು ಬಸ್ ಟಿಕೆಟ್ ದರ ಹೆಚ್ಚಳ !
ಮಂಗಳೂರು–ಕಾಸರಗೋಡು ಮಾರ್ಗದ ಕುಂಬಳ ಟೋಲ್ ಗೇಟ್ನಲ್ಲಿ ಅಧಿಕೃತವಾಗಿ ಟೋಲ್ ಸಂಗ್ರಹ ಆರಂಭವಾಗುವ ಮೊದಲೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ತನ್ನ ಬಸ್ಗಳ ಟಿಕೆಟ್ ದರವನ್ನು ಹೆಚ್ಚಿಸಿದೆ. ಮಂಗಳವಾರ ಬೆಳಗ್ಗೆಯಿಂದಲೇ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಟೋಲ್ ಶುಲ್ಕವನ್ನು ಸೇರಿಸಿ ಪರಿಷ್ಕೃತ ದರ ವಸೂಲಿ ಮಾಡಲಾಗುತ್ತಿದೆ. ಆದರೆ ಇದೇ ಮಾರ್ಗದಲ್ಲಿ ಸಂಚರಿಸುವ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ–ಕೇರಳ) ಬಸ್ಗಳಲ್ಲಿ ಇದುವರೆಗೆ ಟಿಕೆಟ್ ದರ ಹೆಚ್ಚಳ ಮಾಡಿಲ್ಲ. ಈ ಹಿಂದೆ ಕುಂಭಳದಿಂದ ಮಂಗಳೂರುವರೆಗೆ ಟಿಕೆಟ್ ದರ ₹67 ಆಗಿದ್ದರೆ, ಇದೀಗ ಅದನ್ನು ₹75ಕ್ಕೆ ಹೆಚ್ಚಿಸಲಾಗಿದೆ. ರಾಜಹಂಸ ಸೇವೆಗಳ ಟಿಕೆಟ್ ದರವನ್ನು ₹80ರಿಂದ ₹90ಕ್ಕೆ ಹೆಚ್ಚಿಸಲಾಗಿದೆ.
Read MoreBelthangady : ಸುಮಂತ್ ಸಾವು ಪ್ರಕರಣ: ಕುಟುಂಬಸ್ಥರ ನೆರವಿಗೆ ದಾವಿಸಿದ ಮೋಂತಿಮಾರು ಆರ್.ಎಸ್.ಬಿ. ಸಂಘ
ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಿ, ಇದು ಕೊಲೆ ಎಂದು ಸಾಬೀತಾದ ಬಳಿಕ ಪ್ರಕರಣದ ಬಗ್ಗೆ ತೀವ್ರ ಶೋಧ ನಡೆಯುತ್ತಿದೆ.
Read MorePuttur : ಪ್ರಚೋದನಕಾರಿ ಭಾಷಣ: ಮತ್ತೆ ಪ್ರಭಾಕರ್ ಭಟ್ ವಿರುದ್ಧ FIR
ಪ್ರಚೋದನಾಕಾರಿ ಭಾಷಣ ಆರೋಪದಡಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಮೇಲೆ ಪುತ್ತೂರಿನಲ್ಲಿ ಕೇಸ್ ದಾಖಲಾಗಿರುವುದು ವರದಿಯಾಗಿದೆ.
Read Moreಮಂಗಳೂರು: ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾರಿಸಬೇಡಿ: ರಮಾನಾಥ ರೈ
ಮಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ದೇವಾಲಯದ ಕಾರ್ಯಕ್ರಮದಲ್ಲಿ ರಾಜಕೀಯ ಪ್ರೇರಿತ ಪತಾಕೆ ಹಾರಿಸಿರುವುದನ್ನು ಧಿಕ್ಕರಿಸಬೇಕು ಎಂದರು.
Read Moreಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ
ಮಾಣಿ ಸಮೀಪದ ಕೊಡಾಜೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ನಕ್ಷತ್ರ ಸಭಾಭವನವನ್ನು ಜ.೨೨ ರಂದು ಲೋಕಾರ್ಪಣೆಗೊಳಿಸಲಾಯಿತು.
Read MoreSullia : ಸುಳ್ಯ ತಾಲೂಕಿಗೆ 60 ವರುಷ: ಬೃಹತ್ ಮೆರವಣಿಗೆ, ಸಂಭ್ರಮಾಚರಣೆ
ಸುಳ್ಯ ತಾಲೂಕು ಆಗುವಲ್ಲಿ ನಮ್ಮ ತಂದೆಯವರು ಮುಂಚೂಣಿಯಲ್ಲಿದ್ದರು ಹಾಗೂ ಇದಕ್ಕಾಗಿ ಶ್ರಮವಹಿಸಿರುತ್ತಾರೆ. ಜತೆಗೆ ಹಲವು ಹಿರಿಯರು ಕೂಡಾ ಶ್ರಮವಹಿಸಿರುವುದು ಕಂಡಿರುತ್ತೇವೆ. ಆ ಎಲ್ಲಾ ವ್ಯಕ್ತಿಗಳನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್ , ಸುಳ್ಯ ತಾಲೂಕು ರಚನೆಗೊಂಡು 60 ವರ್ಷ ತುಂಬಿದ ಹಿನ್ನಲೆಯಲ್ಲಿ ಷಷ್ಟ್ಯಬ್ಧ ಆಚರಣೆ ಮೆರವಣಿಗೆಗೆ ಚೆಂಡೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
Read Moreಮುಂಡೂರು: ಮಿಸೆಸ್ ಇಂಡಿಯಾ ಡಾ.ರಶ್ಮಾ ಅವರಿಗೆ ಸನ್ಮಾನ
ಮಿಸೆಸ್ ಇಂಡಿಯಾ ಕಿರೀಟ-2025 ಅನ್ನು ಮುಡಿಗೇರಿಸಿಕೊಂಡ ತಾಲೂಕಿನ ಮುಂಡೂರಿನವರಾದ ಡಾ.ರಶ್ಮಾ ಎಂ. ಶೆಟ್ಟಿ ಅವರನ್ನು ಮುಂಡೂರು ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
Read Moreಪುತ್ತೂರು: ಎಪಿಎಂಸಿ ರಸ್ತೆಯಲ್ಲಿ ಗೋಶನ್ ಕಾಂಪ್ಲೆಕ್ಸ್ ಲೋಕಾರ್ಪಣೆ
Puttur News: ಎಪಿಎಂಸಿ ರಸ್ತೆಯ ಐಸಿಐಸಿಐ ಬ್ಯಾಂಕ್ ಮುಂಭಾಗದಲ್ಲಿ ತಲೆ ಎತ್ತಿರುವ ಗೋಶನ್ ಕಾಂಪ್ಲೆಕ್ಸ್ ಜ.21ರಂದು ಲೋಕಾರ್ಪಣೆಗೊಂಡಿತು.
Read Moreಶಾಲೆಯ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಹಾಯ ಹಸ್ತ : ರೋಟರಿ ಕ್ಲಬ್ ಬಿ.ಸಿ ರೋಡ್ ಘಟಕ
ರೋಟರಿ ಕ್ಲಬ್ ನ ಬಿಸಿ ರೋಡ್ ಘಟಕವು ಶಾಲೆಯ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಯಾವಾಗಲೂ ಸಹಾಯ ಹಸ್ತವನ್ನು ನೀಡುತ್ತಲೇ ಇರುತ್ತದೆ. ಇದೀಗ ಸರಕಾರಿ ಪ್ರೌಢಶಾಲೆ ಕೊಯ್ಲಾದಲ್ಲಿ ಶಾಲಾ ಕಚೇರಿಗೆ ಅಗತ್ಯವಾಗಿರುವ ಒಂದು ಕಂಪ್ಯೂಟರ್, ಒಂದು ಯುಪಿಎಸ್ ಮತ್ತು ಒಂದು ಪ್ರಿಂಟರನ್ನು ಕೊಡುಗೆಯಾಗಿ ನೀಡಿದೆ.
Read More
