ಧರ್ಮಸ್ಥಳದಲ್ಲಿ ಭಕ್ತರಿಗೆ ಹಗಲು ದರೋಡೆ ಭೀತಿ!: ದೇವರ ಪ್ರಸಾದ ಎಂದು ಲಡ್ಡು-ಜ್ಯೂಸ್ ಕೊಟ್ಟು ವೃದ್ಧೆ ಜಿ.ಪಿ.ನಗರ ಪ್ರೇಮಾ ಅವರ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ!

ಬೆಳ್ತಂಗಡಿ: ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತರನ್ನು ಗುರಿಯಾಗಿಸಿಕೊಂಡು ಅಪರಿಚಿತ ದರೋಡೆಕೋರನೊಬ್ಬ ದೇವರ ಪ್ರಸಾದದ ಹೆಸರಿನಲ್ಲಿ ವಂಚಿಸಿ, ಕೋಟ್ಯಂತರ ಭಕ್ತರ ಆರಾಧ್ಯ ದೈವದ ಸನ್ನಿಧಿಯಲ್ಲೇ ವೃದ್ಧೆಯೊಬ್ಬರ ಚಿನ್ನಾಭರಣ ಹಾಗೂ ನಗದು ಲೂಟಿ ಮಾಡಿರುವ ಕಳವಳಕಾರಿ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮಹಾದ್ವಾರದ ಮುಂಭಾಗದಲ್ಲೇ ಈ ಹಗಲು ದರೋಡೆ ನಡೆದಿದೆ. ಬೆಂಗಳೂರಿನ ಜೆ.ಪಿ. ನಗರ ನಿವಾಸಿಯಾದ ಪ್ರೇಮ (70 ವರ್ಷ) ಎಂಬ ವೃದ್ಧೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮುಗಿಸಿ ಬೆಂಗಳೂರಿಗೆ ಮರಳಲು

Read More

ಸ್ಥಳ ಪರಿಶೀಲನೆ ನಡೆಸುತ್ತಿದ್ದ ಪೊಲೀಸರ ಮೇಲೆಯೇ ಹರಿದ ಕಾರು!; ಹೆಡ್ ಕಾನ್ಸ್‌ಟೇಬಲ್ ಸ್ಥಿತಿ ಗಂಭೀರ

ಮಂಗಳೂರು: ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಅತಿ ವೇಗವಾಗಿ ಬಂದ ಕಾರೊಂದು ಭೀಕರವಾಗಿ ಡಿಕ್ಕಿ ಹೊಡೆದಿರುವ ಘಟನೆ ಮಂಗಳೂರು ನಗರದ ಬಳ್ಳಾಲ್ ಬಾಗ್ ಎಂಬಲ್ಲಿ ನಡೆದಿದೆ. ಕಾರು ಚಾಲಕನ ಬೇಜವಾಬ್ದಾರಿತನ ಹಾಗೂ ಅಜಾಗರೂಕತೆಯ ಚಾಲನೆಗೆ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು, ಈ ಭೀಕರ ಅಪಘಾತದ ಲೈವ್ ದೃಶ್ಯಗಳು ಸ್ಥಳೀಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. ಮಂಗಳೂರು ನಗರದ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ವಿಠ್ಠಲ ದಾಸ ಹಾಗೂ ಕಾನ್ಸ್‌ಟೇಬಲ್ ಕುಮಾರ ಅವರು

Read More

ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ತಾಯಿಗೆ ನಿಂದನೆ ಪ್ರಕರಣ; ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು!

ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ಅವರ ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಗಂಭೀರ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಮಾನ್ಯ ಹೈಕೋರ್ಟ್ ದೊಡ್ಡ ರಿಲೀಫ್ ನೀಡಿದೆ. ಈ ಹೈಪ್ರೊಫೈಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಯ ಸುದೀರ್ಘ ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಲಯವು, ತಿಮರೋಡಿ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಕೆ ಮಾಡಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಆರ್. ನಟರಾಜ್ ಅವರ

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು