ಬೆಂಗಳೂರು ನಗರ
ಮುಂದಿನ 5 ದಿನ ರಾಜ್ಯಾದ್ಯಂತ ವರುಣನ ಆರ್ಭಟ: ಕರಾವಳಿಗೆ ‘ಆರೆಂಜ್’, ಒಳನಾಡಿಗೆ ‘ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಜೂನ್ 15 ರವರೆಗೆ ಭಾರಿ ಮಳೆ ಮುನ್ಸೂಚನೆ. ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಂಗಳೂರು ಸೇರಿದಂತೆ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
Read Moreಇನ್ಮುಂದೆ ಬೆಂಗಳೂರು ಟು ತುಮಕೂರು ಜಸ್ಟ್ 1 ಅವರ್!: ಹಳಿ ಏರಲಿದೆ ರಾಜ್ಯದ ಮೊದಲ ಅಂತರ್-ಜಿಲ್ಲಾ ಮೆಟ್ರೋ; ಬಿಎಂಆರ್ಸಿಎಲ್ನಿಂದ ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಾದ್ಯಂತ ತನ್ನ ಜಾಲವನ್ನು ವಿಸ್ತರಿಸುತ್ತಿರುವ ‘ನಮ್ಮ ಮೆಟ್ರೊ’, ಇದೀಗ ನೆರೆಯ ಜಿಲ್ಲೆಗಳಿಗೂ ಲಗ್ಗೆ ಇಡಲು ಸಂಪೂರ್ಣ ಸಜ್ಜಾಗಿದೆ. ಕೆಲವು ಪ್ರದೇಶಗಳಲ್ಲಿ ಇನ್ನು ಮೆಟ್ರೊ ಕಾಮಗಾರಿಗಳು ಪ್ರಗತಿಯಲ್ಲಿದ್ದರೂ, ಮುಂಬರುವ ಕೆಲವೇ ವರ್ಷಗಳಲ್ಲಿ ಇಡೀ ಬೆಂಗಳೂರು ಮೆಟ್ರೊಮಯ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಇದರ ನಡುವೆಯೇ, ಬೆಂಗಳೂರು ಮತ್ತು ತುಮಕೂರು ನಡುವಿನ ಪ್ರಯಾಣದ ಸಮಯವನ್ನು ಕೇವಲ ಒಂದು ಗಂಟೆಗೆ ತಗ್ಗಿಸುವ ಬೃಹತ್ ಮೆಟ್ರೋ ವಿಸ್ತರಣೆ ಯೋಜನೆಗೆ ಈಗ ಅಧಿಕೃತ ಚಾಲನೆ ಸಿಕ್ಕಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಗೆ ಸಂಬಂಧಿಸಿದಂತೆ
Read Moreಸಿಲಿಕಾನ್ ಸಿಟಿಯಲ್ಲಿ ವಿಐಪಿ ಸಂಸ್ಕೃತಿಗೆ ಸಾರ್ವಜನಿಕರು ಹೈರಾಣು!: ರಾಜ್ಯಪಾಲರ ಸಂಚಾರಕ್ಕೆ 30 ನಿಮಿಷ ರಸ್ತೆ ಬ್ಲಾಕ್; ಭೀಕರ ಟ್ರಾಫಿಕ್ನಲ್ಲಿ ಸಿಲುಕಿದ ಗರ್ಭಿಣಿ!
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿಐಪಿಗಳ ಭದ್ರತೆ ಹಾಗೂ ಸಂಚಾರದ ಹೆಸರಿನಲ್ಲಿ ಸಾಮಾನ್ಯ ನಾಗರಿಕರ ಹಿತಾಸಕ್ತಿಯನ್ನು ಬಲಿಗೊಡುವ ಘಟನೆಗಳು ಮುಂದುವರಿದಿವೆ. ಈಗಾಗಲೇ ಅಂಡರ್ಪಾಸ್ ಕಾಮಗಾರಿಯಿಂದಾಗಿ ಉಸಿರುಗಟ್ಟುತ್ತಿರುವ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road), ಇಂದು ರಾಜ್ಯಪಾಲರ (Governor) ಸಂಚಾರದ ಹಿನ್ನೆಲೆಯಲ್ಲಿ ಸರಿಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಕಿಲೋಮೀಟರ್ಗಟ್ಟಲೆ ಭೀಕರ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಡರ್ಪಾಸ್ ನಿರ್ಮಾಣ ಕಾರ್ಯದಿಂದಾಗಿ ಮೊದಲೇ ಕಿರಿದಾಗಿದ್ದ ರಸ್ತೆಯಲ್ಲಿ ಯಾವುದೇ ಪರ್ಯಾಯ
Read Moreಕಾರಾಗೃಹ ಇಲಾಖೆಯ ಕೋಟ್ಯಂತರ ರೂ. ಬೆಲೆಬಾಳುವ ಜಾಗ ಕಬ್ಜ!; ವಕೀಲ ಅನಿಲ್, ಖಲಿಂ ವಿರುದ್ಧ ಅತಿಕ್ರಮಣದ ಗಂಭೀರ ಆರೋಪ!
ಬೆಂಗಳೂರು: ಸಿಲಿಕಾನ್ ಸಿಟಿಯ ಹೃದಯಭಾಗದಲ್ಲಿರುವ ಸರ್ಕಾರಿ ಆಸ್ತಿಗಳಿಗೂ ಈಗ ರಕ್ಷಣೆಯಿಲ್ಲದಂತಾಗಿದೆ. ಸಾರ್ವಜನಿಕರ ಆಸ್ತಿಯನ್ನು ಕಾಯಬೇಕಾದ ವ್ಯವಸ್ಥೆಯ ಕಣ್ಣೆದುರೇ, ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಗೆ ಸೇರಿದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗವನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಗಾಂಧಿನಗರದ 2ನೇ ಅಡ್ಡರಸ್ತೆಯಲ್ಲಿರುವ ‘ಮೈಸೂರು ಡಿಸ್ಚಾರ್ಜ್ಡ್ ಪ್ರಿಸನರ್ಸ್ ಏಡ್ ಸೊಸೈಟಿ’ಗೆ (Mysore Discharged Prisoners’ Aid Society) ಸೇರಿದ ಆಸ್ತಿಯ ಮೇಲೆ ಭೂಗಳ್ಳರ ಕಣ್ಣು ಬಿದ್ದಿದೆ. ಈ ಅಮೂಲ್ಯವಾದ ಆಸ್ತಿಯು ನೇರವಾಗಿ
Read Moreಬೆಂಗಳೂರಿನಲ್ಲಿ ಹಳೆ ಗೆಳತಿ ಮನೆಗೆ ಬಂದಿದ್ದ ಯುವಕನ ಭೀಕರ ಕೊಲೆ!: ಮದುವೆಯಾದ್ರೂ ಮುಂದುವರಿದಿದ್ದ ಸ್ನೇಹಕ್ಕೆ ಪತಿ ಅಸಮಾಧಾನ; ದಾರುಣವಾಗಿ ಜೀವ ಕಳೆದುಕೊಂಡ ಗುಜರಿ ವ್ಯಾಪಾರಿ!
ಬೆಂಗಳೂರು : ಹಳೆಯ ಶಾಲಾ ದಿನಗಳ ಸ್ನೇಹ ಮದುವೆಯ ನಂತರವೂ ಮುಂದುವರಿದಿದ್ದಕ್ಕೆ ಆಕ್ರೋಶಗೊಂಡ ಪತಿ ಮತ್ತು ಆತನ ಸಂಬಂಧಿಕರು ಸೇರಿ ಯುವಕನೊಬ್ಬನನ್ನು ತೀವ್ರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರದ ಬೀಡಿ ಕಾಲೋನಿಯ ನಿವಾಸಿ, 27 ವರ್ಷದ ಮೊಹಮ್ಮದ್ ಕಾಸಿಫ್ (Mohammed Kasif) ಕೊಲೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಮೃತನ ಗೆಳತಿಯ ಪತಿ ಅಕ್ಬರ್ ಹಾಗೂ ಆತನ ಸಂಬಂಧಿಕರನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದು
Read Moreಕರಾವಳಿ, ಒಳನಾಡಿಗೆ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದ ಐಎಂಡಿ!
ಬೆಂಗಳೂರು : ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಜಿದ್ದಿಗೆ ಬಿದ್ದಂತೆ ಹೆಚ್ಚಾಗುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಮತ್ತು ತೀವ್ರ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rainfall) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಅನಾಹುತಗಳನ್ನು ತಪ್ಪಿಸಲು ಜಿಲ್ಲಾಡಳಿತಗಳು ತಕ್ಷಣವೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಿನ
Read Moreಸಿಲಿಕಾನ್ ಸಿಟಿಯಲ್ಲಿ ಖಾಕಿ ದರ್ಪ!: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನಿಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್!
ಬೆಂಗಳೂರು: “ಅಧಿಕಾರ ಎಂಬುದು ರಕ್ಷಣೆಗಿರಬೇಕೇ ಹೊರತು ಶಿಕ್ಷಿಸುವುದಕ್ಕಲ್ಲ” ಎಂಬ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗುವಂತಹ ಘಟನೆಯೊಂದು ರಾಜಧಾನಿಯ ಜೆ.ಸಿ. ರಸ್ತೆ (JC Road) ಬಳಿ ನಡೆದಿದೆ. ಸಣ್ಣದೊಂದು ವಾಹನ ಸ್ಪರ್ಶದ ಕಾರಣಕ್ಕೆ ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ಸಾರ್ವಜನಿಕರ ಸಮ್ಮುಖದಲ್ಲೇ ಆಟೋ ಚಾಲಕನಿಗೆ ಕಪಾಳಮೋಕ್ಷ ಮಾಡಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ, ಆಟೋ ಚಾಲಕನು ಪ್ರಯಾಣಿಕರನ್ನು ಕೂರಿಸಿಕೊಂಡು ಸಂಚರಿಸುತ್ತಿದ್ದಾಗ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ಗೆ ಆಟೋ ಸಣ್ಣದಾಗಿ
Read Moreರಾಜ್ಯದಲ್ಲಿ ಕನಿಷ್ಠ ವೇತನ ಹೆಚ್ಚಳ, ಬೆಂಗಳೂರಿನ ಕಾರ್ಮಿಕರಿಗೆ 23,376 ವೇತನ ಕಡ್ಡಾಯ
ಕರ್ನಾಟಕ ಸರ್ಕಾರ ಕನಿಷ್ಠ ವೇತನದಲ್ಲಿ ಭಾರೀ ಏರಿಕೆ ಘೋಷಿಸಿದ್ದು, ಬೆಂಗಳೂರಿನಲ್ಲಿ ಅಕುಶಲ ಕಾರ್ಮಿಕರಿಗೆ ತಿಂಗಳಿಗೆ ₹23,376 ಕನಿಷ್ಠ ಸಂಬಳ ನಿಗದಿಯಾಗಿದೆ. ಸುಮಾರು 2 ಕೋಟಿ ಕಾರ್ಮಿಕರಿಗೆ ಲಾಭವಾಗಲಿದೆ.
Read Moreಎಂಜಿನಿಯರಿಂಗ್ ಕಾಲೇಜುಗಳಿಗೆ ಹೊಸ ನಿಯಮ: ಕಂಪ್ಯೂಟರ್ ಸೈನ್ಸ್ಗೆ 900 ಸೀಟು ಮಿತಿ
ಕರ್ನಾಟಕ ಸರ್ಕಾರ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಂಪ್ಯೂಟರ್ ಸೈನ್ಸ್ ಹಾಗೂ ಸಂಬಂಧಿತ ಕೋರ್ಸ್ಗಳಿಗೆ ಗರಿಷ್ಠ 900 ಸೀಟು ಮಿತಿ ವಿಧಿಸಲು ಸಜ್ಜಾಗಿದೆ. NBA ಮಾನ್ಯತೆ ಕಡ್ಡಾಯಗೊಳಿಸುವ ಹೊಸ ಮಾರ್ಗಸೂಚಿ ಜಾರಿಗೆ ಬರಲಿದೆ.
Read Moreಬೆಂಗಳೂರು-ಮುಂಬೈ ನಡುವೆ ಹೊಸ ಎಕ್ಸ್ಪ್ರೆಸ್ ರೈಲಿಗೆ ಅಶ್ವಿನಿ ವೈಷ್ಣವ್ ಚಾಲನೆ; ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ರೈಲು ಆರಂಭ!
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಎಸ್ಎಂವಿಟಿ ಬೆಂಗಳೂರು-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿರುವ ಹಾಗೂ ವಂದೇ ಭಾರತ್ ಸ್ಲೀಪರ್ ಸೇವೆಯ ಕುರಿತು ಇಲ್ಲಿದೆ ವರದಿ.
Read More
