ಇನ್ಮುಂದೆ ಬೆಂಗಳೂರು ಟು ತುಮಕೂರು ಜಸ್ಟ್ 1 ಅವರ್!: ಹಳಿ ಏರಲಿದೆ ರಾಜ್ಯದ ಮೊದಲ ಅಂತರ್-ಜಿಲ್ಲಾ ಮೆಟ್ರೋ; ಬಿಎಂಆರ್‌ಸಿಎಲ್‌ನಿಂದ ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಾದ್ಯಂತ ತನ್ನ ಜಾಲವನ್ನು ವಿಸ್ತರಿಸುತ್ತಿರುವ ‘ನಮ್ಮ ಮೆಟ್ರೊ’, ಇದೀಗ ನೆರೆಯ ಜಿಲ್ಲೆಗಳಿಗೂ ಲಗ್ಗೆ ಇಡಲು ಸಂಪೂರ್ಣ ಸಜ್ಜಾಗಿದೆ. ಕೆಲವು ಪ್ರದೇಶಗಳಲ್ಲಿ ಇನ್ನು ಮೆಟ್ರೊ ಕಾಮಗಾರಿಗಳು ಪ್ರಗತಿಯಲ್ಲಿದ್ದರೂ, ಮುಂಬರುವ ಕೆಲವೇ ವರ್ಷಗಳಲ್ಲಿ ಇಡೀ ಬೆಂಗಳೂರು ಮೆಟ್ರೊಮಯ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಇದರ ನಡುವೆಯೇ, ಬೆಂಗಳೂರು ಮತ್ತು ತುಮಕೂರು ನಡುವಿನ ಪ್ರಯಾಣದ ಸಮಯವನ್ನು ಕೇವಲ ಒಂದು ಗಂಟೆಗೆ ತಗ್ಗಿಸುವ ಬೃಹತ್ ಮೆಟ್ರೋ ವಿಸ್ತರಣೆ ಯೋಜನೆಗೆ ಈಗ ಅಧಿಕೃತ ಚಾಲನೆ ಸಿಕ್ಕಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಗೆ ಸಂಬಂಧಿಸಿದಂತೆ

Read More

ಸಿಲಿಕಾನ್ ಸಿಟಿಯಲ್ಲಿ ವಿಐಪಿ ಸಂಸ್ಕೃತಿಗೆ ಸಾರ್ವಜನಿಕರು ಹೈರಾಣು!: ರಾಜ್ಯಪಾಲರ ಸಂಚಾರಕ್ಕೆ 30 ನಿಮಿಷ ರಸ್ತೆ ಬ್ಲಾಕ್; ಭೀಕರ ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ!

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿಐಪಿಗಳ ಭದ್ರತೆ ಹಾಗೂ ಸಂಚಾರದ ಹೆಸರಿನಲ್ಲಿ ಸಾಮಾನ್ಯ ನಾಗರಿಕರ ಹಿತಾಸಕ್ತಿಯನ್ನು ಬಲಿಗೊಡುವ ಘಟನೆಗಳು ಮುಂದುವರಿದಿವೆ. ಈಗಾಗಲೇ ಅಂಡರ್‌ಪಾಸ್ ಕಾಮಗಾರಿಯಿಂದಾಗಿ ಉಸಿರುಗಟ್ಟುತ್ತಿರುವ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road), ಇಂದು ರಾಜ್ಯಪಾಲರ (Governor) ಸಂಚಾರದ ಹಿನ್ನೆಲೆಯಲ್ಲಿ ಸರಿಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಕಿಲೋಮೀಟರ್‌ಗಟ್ಟಲೆ ಭೀಕರ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಡರ್‌ಪಾಸ್ ನಿರ್ಮಾಣ ಕಾರ್ಯದಿಂದಾಗಿ ಮೊದಲೇ ಕಿರಿದಾಗಿದ್ದ ರಸ್ತೆಯಲ್ಲಿ ಯಾವುದೇ ಪರ್ಯಾಯ

Read More

ಕರಾವಳಿ, ಒಳನಾಡಿಗೆ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದ ಐಎಂಡಿ!

ಬೆಂಗಳೂರು : ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಜಿದ್ದಿಗೆ ಬಿದ್ದಂತೆ ಹೆಚ್ಚಾಗುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಮತ್ತು ತೀವ್ರ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rainfall) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಅನಾಹುತಗಳನ್ನು ತಪ್ಪಿಸಲು ಜಿಲ್ಲಾಡಳಿತಗಳು ತಕ್ಷಣವೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಿನ

Read More