ಬೆಂಗಳೂರು ನಗರ
ಕರ್ನಾಟಕದ ರೈಲ್ವೆ ಇತಿಹಾಸದಲ್ಲೇ ಮಹಾ ಕ್ರಾಂತಿ!: ಬೆಂಗಳೂರು-ಮಂಗಳೂರು ನಡುವೆ 4 ಪಥಗಳ ರೈಲು ಮಾರ್ಗ
ಬೆಂಗಳೂರು ಮತ್ತು ಮಂಗಳೂರು ನಡುವೆ 4 ಪಥಗಳ ರೈಲು ಮಾರ್ಗ ನಿರ್ಮಾಣವಾಗಲಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಘೋಷಿಸಿದ್ದಾರೆ. ವಿಜಯಪುರಕ್ಕೆ ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ರೈಲು.
Read Moreಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಖಾಸಗಿ ಜಾಗಕ್ಕೆ ನುಗ್ಗಿದ್ದನ್ನು ಪ್ರಶ್ನಿಸಿದ್ದಕ್ಕೆ ನಿವೃತ್ತ ಬಿಎಂಟಿಸಿ ಕಂಡಕ್ಟರ್ಗೆ ಚಾಕು ಇರಿತ; ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಇಬ್ಬರು ಮಲಯಾಳಿ ಪುಂಡರು ಲಾಕ್
ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಡ್ರಗ್ಸ್ ಅಮಲಿನಲ್ಲಿ ನಿವೃತ್ತ ಬಿಎಂಟಿಸಿ ಕಂಡಕ್ಟರ್ ಮೇಲೆ ಚಾಕು ಇರಿತ. ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಮಲಯಾಳಿ ಮೂಲದ ಇಬ್ಬರು ಹಲ್ಲೆಕೋರರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು.
Read Moreಟ್ರಾಫಿಕ್ ಫೈನ್ ಶೇ.50 ಡಿಸ್ಕೌಂಟ್ ಧಮಾಕಾ!: ಒಂದೇ ಬಾರಿಗೆ 100 ಕೇಸ್ಗಳ ದಂಡ ಕಟ್ಟಿ ರೆಕಾರ್ಡ್ ಬರೆದ ಬೆಂಗಳೂರಿಗ
ಬೆಂಗಳೂರಿನಲ್ಲಿ ಟ್ರಾಫಿಕ್ ಫೈನ್ ಶೇ.50 ರಿಯಾಯಿತಿಗೆ ಭರ್ಜರಿ ರೆಸ್ಪಾನ್ಸ್. ರಾಜಾಜಿನಗರದಲ್ಲಿ ಒಂದೇ ವಾಹನದ 100 ಕೇಸ್ಗಳಿಗೆ 27,500 ರೂ. ದಂಡ ಕಟ್ಟಿದ ಸವಾರ. ಜುಲೈ 10 ಕೊನೆ ದಿನ.
Read Moreಪರ್ಸನಲ್ ವಿಡಿಯೋ, ಫೋಟೋ ವೈರಲ್ ಮಾಡಿದ್ರೆ ಜೈಲು ಫಿಕ್ಸ್!: ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ ಅವರಿಂದ ಬಿಗ್ ಆರ್ಡರ್; ಎಫ್ಐಆರ್ ವಿಳಂಬ ಮಾಡಿದ್ರೆ ಪೊಲೀಸರಿಗೂ ಸಂಕಷ್ಟ!
ಬೇರೆಯವರ ಖಾಸಗಿ ವಿಡಿಯೋ, ಫೋಟೋ ವೈರಲ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ ಆದೇಶ. ಎಫ್ಐಆರ್ ದಾಖಲಿಸಲು ವಿಳಂಬ ಮಾಡುವ ಪೊಲೀಸರಿಗೂ ವಾರ್ನಿಂಗ್.
Read Moreಮುಂದಿನ 5 ದಿನ ರಾಜ್ಯಾದ್ಯಂತ ವರುಣನ ಆರ್ಭಟ: ಕರಾವಳಿಗೆ ‘ಆರೆಂಜ್’, ಒಳನಾಡಿಗೆ ‘ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಜೂನ್ 15 ರವರೆಗೆ ಭಾರಿ ಮಳೆ ಮುನ್ಸೂಚನೆ. ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಂಗಳೂರು ಸೇರಿದಂತೆ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
Read Moreಇನ್ಮುಂದೆ ಬೆಂಗಳೂರು ಟು ತುಮಕೂರು ಜಸ್ಟ್ 1 ಅವರ್!: ಹಳಿ ಏರಲಿದೆ ರಾಜ್ಯದ ಮೊದಲ ಅಂತರ್-ಜಿಲ್ಲಾ ಮೆಟ್ರೋ; ಬಿಎಂಆರ್ಸಿಎಲ್ನಿಂದ ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಾದ್ಯಂತ ತನ್ನ ಜಾಲವನ್ನು ವಿಸ್ತರಿಸುತ್ತಿರುವ ‘ನಮ್ಮ ಮೆಟ್ರೊ’, ಇದೀಗ ನೆರೆಯ ಜಿಲ್ಲೆಗಳಿಗೂ ಲಗ್ಗೆ ಇಡಲು ಸಂಪೂರ್ಣ ಸಜ್ಜಾಗಿದೆ. ಕೆಲವು ಪ್ರದೇಶಗಳಲ್ಲಿ ಇನ್ನು ಮೆಟ್ರೊ ಕಾಮಗಾರಿಗಳು ಪ್ರಗತಿಯಲ್ಲಿದ್ದರೂ, ಮುಂಬರುವ ಕೆಲವೇ ವರ್ಷಗಳಲ್ಲಿ ಇಡೀ ಬೆಂಗಳೂರು ಮೆಟ್ರೊಮಯ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಇದರ ನಡುವೆಯೇ, ಬೆಂಗಳೂರು ಮತ್ತು ತುಮಕೂರು ನಡುವಿನ ಪ್ರಯಾಣದ ಸಮಯವನ್ನು ಕೇವಲ ಒಂದು ಗಂಟೆಗೆ ತಗ್ಗಿಸುವ ಬೃಹತ್ ಮೆಟ್ರೋ ವಿಸ್ತರಣೆ ಯೋಜನೆಗೆ ಈಗ ಅಧಿಕೃತ ಚಾಲನೆ ಸಿಕ್ಕಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಗೆ ಸಂಬಂಧಿಸಿದಂತೆ
Read Moreಸಿಲಿಕಾನ್ ಸಿಟಿಯಲ್ಲಿ ವಿಐಪಿ ಸಂಸ್ಕೃತಿಗೆ ಸಾರ್ವಜನಿಕರು ಹೈರಾಣು!: ರಾಜ್ಯಪಾಲರ ಸಂಚಾರಕ್ಕೆ 30 ನಿಮಿಷ ರಸ್ತೆ ಬ್ಲಾಕ್; ಭೀಕರ ಟ್ರಾಫಿಕ್ನಲ್ಲಿ ಸಿಲುಕಿದ ಗರ್ಭಿಣಿ!
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿಐಪಿಗಳ ಭದ್ರತೆ ಹಾಗೂ ಸಂಚಾರದ ಹೆಸರಿನಲ್ಲಿ ಸಾಮಾನ್ಯ ನಾಗರಿಕರ ಹಿತಾಸಕ್ತಿಯನ್ನು ಬಲಿಗೊಡುವ ಘಟನೆಗಳು ಮುಂದುವರಿದಿವೆ. ಈಗಾಗಲೇ ಅಂಡರ್ಪಾಸ್ ಕಾಮಗಾರಿಯಿಂದಾಗಿ ಉಸಿರುಗಟ್ಟುತ್ತಿರುವ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road), ಇಂದು ರಾಜ್ಯಪಾಲರ (Governor) ಸಂಚಾರದ ಹಿನ್ನೆಲೆಯಲ್ಲಿ ಸರಿಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಕಿಲೋಮೀಟರ್ಗಟ್ಟಲೆ ಭೀಕರ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಡರ್ಪಾಸ್ ನಿರ್ಮಾಣ ಕಾರ್ಯದಿಂದಾಗಿ ಮೊದಲೇ ಕಿರಿದಾಗಿದ್ದ ರಸ್ತೆಯಲ್ಲಿ ಯಾವುದೇ ಪರ್ಯಾಯ
Read Moreಕರಾವಳಿ, ಒಳನಾಡಿಗೆ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದ ಐಎಂಡಿ!
ಬೆಂಗಳೂರು : ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಜಿದ್ದಿಗೆ ಬಿದ್ದಂತೆ ಹೆಚ್ಚಾಗುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಮತ್ತು ತೀವ್ರ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rainfall) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಅನಾಹುತಗಳನ್ನು ತಪ್ಪಿಸಲು ಜಿಲ್ಲಾಡಳಿತಗಳು ತಕ್ಷಣವೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಿನ
Read Moreಸಿಲಿಕಾನ್ ಸಿಟಿಯಲ್ಲಿ ಖಾಕಿ ದರ್ಪ!: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನಿಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್!
ಬೆಂಗಳೂರು: “ಅಧಿಕಾರ ಎಂಬುದು ರಕ್ಷಣೆಗಿರಬೇಕೇ ಹೊರತು ಶಿಕ್ಷಿಸುವುದಕ್ಕಲ್ಲ” ಎಂಬ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗುವಂತಹ ಘಟನೆಯೊಂದು ರಾಜಧಾನಿಯ ಜೆ.ಸಿ. ರಸ್ತೆ (JC Road) ಬಳಿ ನಡೆದಿದೆ. ಸಣ್ಣದೊಂದು ವಾಹನ ಸ್ಪರ್ಶದ ಕಾರಣಕ್ಕೆ ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ಸಾರ್ವಜನಿಕರ ಸಮ್ಮುಖದಲ್ಲೇ ಆಟೋ ಚಾಲಕನಿಗೆ ಕಪಾಳಮೋಕ್ಷ ಮಾಡಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ, ಆಟೋ ಚಾಲಕನು ಪ್ರಯಾಣಿಕರನ್ನು ಕೂರಿಸಿಕೊಂಡು ಸಂಚರಿಸುತ್ತಿದ್ದಾಗ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ಗೆ ಆಟೋ ಸಣ್ಣದಾಗಿ
Read Moreರಾಜ್ಯದಲ್ಲಿ ಕನಿಷ್ಠ ವೇತನ ಹೆಚ್ಚಳ, ಬೆಂಗಳೂರಿನ ಕಾರ್ಮಿಕರಿಗೆ 23,376 ವೇತನ ಕಡ್ಡಾಯ
ಕರ್ನಾಟಕ ಸರ್ಕಾರ ಕನಿಷ್ಠ ವೇತನದಲ್ಲಿ ಭಾರೀ ಏರಿಕೆ ಘೋಷಿಸಿದ್ದು, ಬೆಂಗಳೂರಿನಲ್ಲಿ ಅಕುಶಲ ಕಾರ್ಮಿಕರಿಗೆ ತಿಂಗಳಿಗೆ ₹23,376 ಕನಿಷ್ಠ ಸಂಬಳ ನಿಗದಿಯಾಗಿದೆ. ಸುಮಾರು 2 ಕೋಟಿ ಕಾರ್ಮಿಕರಿಗೆ ಲಾಭವಾಗಲಿದೆ.
Read More
