ಮೈಸೂರಿನಲ್ಲಿ ಗೃಹಿಣಿಯ ನಿಗೂಢ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ; ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಪೋಷಕರ ಆಕ್ರೋಶ

ಮೈಸೂರಿನ ಸರಸ್ವತಿಪುರಂನಲ್ಲಿ ಮಹಿಳೆ ಸಂಧ್ಯಾ ಅವರ ನಿಗೂಢ ಸಾವು; ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನ ಕುಟುಂಬದ ವಿರುದ್ಧ ಕೊಲೆ ಆರೋಪ ಮಾಡಿದ ಪೋಷಕರು.

Read More

ದೈವ ನಿಂದನೆ ಕೇಸ್; ಚಾಮುಂಡಿ ತಾಯಿಯ ಪಾದಕ್ಕೆ ಬಿದ್ದ ‘ಧುರಂಧರ್’ ನಟ!

ಮೈಸೂರು: ಬಾಲಿವುಡ್‌ನ ಸ್ಟಾರ್ ನಟ ರಣ್ವೀರ್ ಸಿಂಗ್ ಅವರ ಜೀವನದಲ್ಲಿ ಈಗ ಭಾರಿ ಬಿರುಗಾಳಿ ಎದ್ದಿದೆ. ಒಂದೆಡೆ ಹಿಂದಿ ಚಿತ್ರರಂಗದಿಂದಲೇ ಬಹಿಷ್ಕಾರದ (Ban) ಭೀತಿ ಎದುರಿಸುತ್ತಿರುವ ನಟ, ಇದೀಗ ಸದ್ದಿಲ್ಲದೆ ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಓಡಿ ಬಂದಿದ್ದಾರೆ. ಕೆಲ ತಿಂಗಳ ಹಿಂದೆ ದೈವಕ್ಕೆ ಅಪಮಾನ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಬೆನ್ನಲ್ಲೇ, ರಣ್ವೀರ್ ಸಿಂಗ್ ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ಕ್ಷಮೆಯಾಚಿಸಲು ಬಂದಿರುವುದು ಭಾರಿ ಸಂಚಲನ ಮೂಡಿಸಿದೆ. ನಟ ರಣ್ವೀರ್ ಸಿಂಗ್ ನಟನೆಯ

Read More

ಮೈಸೂರು: ಪತ್ನಿಯ ಶೀಲದ ಮೇಲೆ ಅನುಮಾನ; ಕೊಡಲಿಯಿಂದ ಹೊಡೆದು, ಉಸಿರುಗಟ್ಟಿಸಿ ಕೊಂದ ಪಾಪಿ ಪತಿ!

ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಶೀಲದ ಮೇಲೆ ಅನುಮಾನ ಪಟ್ಟ ಪತಿಯೊಬ್ಬ, ಆಕೆಯನ್ನು ಅತಿ ಕ್ರೂರವಾಗಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು