ಮಳೆಗಾಲದಲ್ಲಿ ಟ್ರಕ್ಕಿಂಗ್‌ ಹೋಗ ಬಯಸುವವರಿಗೆ ಗುಡ್‌ನ್ಯೂಸ್‌, ಜೂನ್‌ 1 ರಿಂದ ವಿವಿಧ ಫಾಲ್ಸ್‌ಗಳು ರೀ ಓಪನ್

ಬೆಳ್ತಂಗಡಿ ತಾಲೂಕಿನ ನೆತ್ರಾವತಿ ಶಿಖರ, ಬಂಡಾಜೆ ಫಾಲ್ಸ್, ಗಡಾಯಿಕಲ್ಲು ಸೇರಿದಂತೆ ಟ್ರೆಕ್ಕಿಂಗ್ ತಾಣಗಳು ಹಾಗೂ ಪ್ರಮುಖ ಜಲಪಾತಗಳು ಜೂನ್ 1ರಿಂದ ಪ್ರವಾಸಿಗರಿಗೆ ಮತ್ತೆ ತೆರೆಯಲಿವೆ. ಅರಣ್ಯ ಇಲಾಖೆ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದೆ.

Read More

ಮೋಂತಿಮಾರು: ಅಂಬಿಕಾಮಿತ್ರ ಮಂಡಳಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮೋಂತಿಮಾರು ದೇವಿನಗರದಲ್ಲಿ ಅಂಬಿಕಾಮಿತ್ರ ಮಂಡಳಿ ವತಿಯಿಂದ ಆಯ್ದ 50 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಿದ ಸಮಾಜಮುಖಿ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಿದರು.

Read More

ಮಂಗಳೂರು: ನಡುರಾತ್ರಿ ಬೈಕ್ ನಿಲ್ಲಿಸಲು ಹೇಳಿದ್ದಕ್ಕೆ ಹೆಡ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿಯಾದ ಕಿರಾತಕರು

ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಆಘಾತಕಾರಿ ಘಟನೆಯೊಂದು ತಡರಾತ್ರಿ ನಡೆದಿದೆ. ರಾತ್ರಿ ವೇಳೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್​ಸ್ಟೆಬಲ್ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಭೀಕರವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಮಂಗಳೂರಿನ ಕೋಡಿಕಲ್ ಜಂಕ್ಷನ್ ಬಳಿ ಭಾನುವಾರ ತಡರಾತ್ರಿ ಈ ಘಟನೆ ಜರುಗಿದೆ. ಉರ್ವಾ ಠಾಣೆಯ ಕಾನ್‌ಸ್ಟೆಬಲ್ ಹನುಮಂತ್ ಕಾಂತಿ ಹಲ್ಲೆಗೊಳಗಾದ ದುರ್ದೈವಿ. ಬೆಳಗಿನ ಜಾವ ಸುಮಾರು 2 ಗಂಟೆಯ ವೇಳೆಗೆ ಕೋಡಿಕಲ್‌ನ ನಾರಾಯಣ ಗುರು ಸಹಕಾರಿ ಸಂಘದ ಕಟ್ಟಡದ ಬಳಿ ಕಾನ್‌ಸ್ಟೆಬಲ್

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು