ರಾಜ್ಯ
Kollamogru : ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರ ವಿಲೀನಕ್ಕೆ ವಿರೋಧ
ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್ಸಿ)ವು ಭಾರತದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಅಡಿಪಾಯವಾಗಿದ್ದು, ಗ್ರಾಮೀಣ ಮತ್ತು ಕಡಿಮೆ ಜನರಿರುವ ಅರೆ ನಗರ ಪ್ರದೇಶಗಳ ಜನರಿಗೆ ಮೂಲಭೂತ ಆರೋಗ್ಯ ಸೇವೆಗಳನ್ನು ಒದಗಿಸುವ ಪ್ರಮುಖ ಸಂಸ್ಥೆಯಾಗಿದೆ. ಸಾಮಾನ್ಯವಾಗಿ 20,000–30,000 ಜನಸಂಖ್ಯೆಯನ್ನು ಒಳಗೊಂಡ ಪ್ರದೇಶಕ್ಕೆ ಒಂದು ಪಿಎಚ್ಸಿ ಕಾರ್ಯನಿರ್ವಹಿಸುತ್ತದೆ. ಆರೋಗ್ಯ ಸೇವೆಗಳು ಎಲ್ಲರಿಗೂ ಸುಲಭವಾಗಿ, ಕಡಿಮೆ ವೆಚ್ಚದಲ್ಲಿ ಮತ್ತು ಸಮಯಕ್ಕೆ ಸರಿಯಾಗಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಪಿಎಚ್ಸಿಗಳನ್ನು ಸ್ಥಾಪಿಸಲಾಗಿದೆ.
Read Moreಮೋಂತಿಮಾರು: ಜ. 11 ರಂದು ಅಯ್ಯಪ್ಪ ಭಕ್ತ ವೃಂದದ 45ನೇ ವಾರ್ಷಿಕೋತ್ಸವ, ಇರುಮುಡಿ ಕಟ್ಟುವ ಕಾರ್ಯಕ್ರಮ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಮೋಂತಿಮಾರಿನ ಶಬರಿಗಿರಿಯಲ್ಲಿರುವ ಅಯ್ಯಪ್ಪ ಭಕ್ತ ವೃಂದದ 45ನೇ ವಾರ್ಷಿಕೋತ್ಸವ, ಸಾರ್ವಜನಿಕ ಸತ್ಯನಾರಾಯಣ ಪೂಜೆ,ಅಯ್ಯಪ್ಪ ಮಾಲಾಧಾರಿಗಳ ಇರುಮುಡಿ ಕಟ್ಟುವ ಕಾರ್ಯಕ್ರಮ ಜ.11 ರಂದು ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ
Read Moreದೇವರಾಜು ಅರಸು ಅಧಿಕಾರಾವಧಿ ದಾಖಲೆ ಮುರಿದ ಸಿದ್ದರಾಮಯ್ಯ; ರಾಜ್ಯದ ದೀರ್ಘಾವಧಿ ಸಿಎಂ
ಮಂಗಳವಾರ, ಸಿದ್ದರಾಮಯ್ಯ ಅವರು ದಕ್ಷಿಣ ರಾಜ್ಯದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ 2,792 ದಿನಗಳ ದಾಖಲೆಯನ್ನು ಸರಿಗಟ್ಟಿದ್ದು, ಇಂದು ರಾಜ್ಯದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Read Moreಪುತ್ತೂರು: ತನ್ನ ಮಗಳ ಮೇಲೆಯೇ ತಂದೆಯಿಂದ ಲೈಂಗಿಕ ದೌರ್ಜನ್ಯ! ಆರೋಪಿ ಅರೆಸ್ಟ್
ತನ್ನ ಮಗಳು ಎಂದು ನೋಡದೆ ತಂದೆಯೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ.
Read Moreಬಸ್ ನಿಲ್ದಾಣದಲ್ಲಿ ಹನುಮಾನ್ ದೇವಸ್ಥಾನ ನಿರ್ಮಿಸಿದ ಮುಸ್ಲಿಂ ವ್ಯಕ್ತಿ
ತನ್ನ ಸಮುದಾಯ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳ ವಿರೋಧದ ನಡುವೆ ಮುಸ್ಲಿಂ ವ್ಯಕ್ತಿಯೊಬ್ಬರು ಧಾರವಾಡದ ಎನ್ಡಬ್ಲ್ಯುಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಹನುಮಾನ್ ದೇವಾಲಯವನ್ನು ನಿರ್ಮಿಸಿದ್ದಾರೆ.
Read MoreUdupi : ಮಾನಸಿಕ ಅಸ್ವಸ್ಥ ಇಟ್ಟ ಬೆಂಕಿಗೆ ಹೊತ್ತಿ ಉರಿದ ಜಮೀನು
ಉಡುಪಿ ನಗರದ ಶ್ರೀಕೃಷ್ಣ ಮಠದ ಸಮೀಪದ ಖಾಸಗಿ ಜಮೀನೊಂದರಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿದ ಪರಿಣಾಮ ಸೋಮವಾರ ಮಧ್ಯಾಹ್ನ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ.
Read MoreUdupi : ಉಡುಪಿ ಪರ್ಯಾಯೋತ್ಸವ ಕುರಿತು ದ್ವೇಷಪೂರ್ಣ ಪೋಸ್ಟ್ : ಪ್ರಕರಣ ದಾಖಲು
ಉಡುಪಿ, ಜ. 6 : ಉಡುಪಿ ಜಿಲ್ಲೆಯ ಶ್ರೀಕೃಷ್ಣ ಮಠದ ಪರ್ಯಾಯೋತ್ಸವ ಸಂದರ್ಭದಲ್ಲಿ ಜಿಲ್ಲಾ ಮುಸ್ಲಿಂ ಫ್ರೆಂಡ್ಶಿಪ್ ಕಮಿಟಿ ನೀಡಿದ ಸಹಕಾರ ಕುರಿತು ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಇತ್ತೀಚೆಗೆ ಆಕ್ಷೇಪಾರ್ಹ ಪೋಸ್ಟ್ಗಳು ಹರಿದಾಡಿದ್ದು, ಇವುಗಳು ಸಾಮುದಾಯಿಕ ದ್ವೇಷವನ್ನು ಉತ್ತೇಜಿಸಿ ಸಾರ್ವಜನಿಕ ಶಾಂತಿಯನ್ನು ಭಂಗಪಡಿಸುವಂತಿವೆ ಎಂದು ಆರೋಪಿಸಲಾಗಿದೆ.
Read MoreMangalore : ಎಸ್ಟಿ ಸಮುದಾಯಕ್ಕಾಗಿ ರಾಜ್ಯಮಟ್ಟದ ವೆಬ್ ಡೆವಲಪ್ಮೆಂಟ್ ಕೋರ್ಸ್ಗೆ ಆಗ್ನೆಸ್ ಕಾಲೇಜಿನಲ್ಲಿ ಚಾಲನೆ
ಮಂಗಳೂರು : ಮಂಗಳೂರು ಆಗ್ನೆಸ್ ಕಾಲೇಜು, ಎಸ್ಟಿ ಸಮುದಾಯದವರಿಗಾಗಿ ವಿಶೇಷವಾಗಿ ರೂಪುಗೊಳಿಸಿದ ಕೋಡಿಂಗ್ ಇಲ್ಲದ ವೆಬ್ಸೈಟ್ ಅಭಿವೃದ್ಧಿ ಕುರಿತ ರಾಜ್ಯಮಟ್ಟದ ಪ್ರಮಾಣಪತ್ರ ಕೋರ್ಸ್ಗೆ ಚಾಲನೆ ನೀಡಲಾಯಿತು. ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ವಿಭಾಗ ಹಾಗೂ ಐಕ್ಯೂಎಸಿ (IQAC) ಸಂಯುಕ್ತವಾಗಿ ಆಯೋಜಿಸಿದ ಈ ಕಾರ್ಯಕ್ರಮಕ್ಕೆ ಐಐಐಟಿ ಹೈದರಾಬಾದ್ನ iHub – Data ಪ್ರಾಯೋಜಕತ್ವ ವಹಿಸಿದೆ. ಡಿಜಿಟಲ್ ಸಾಕ್ಷರತೆ ಮತ್ತು ಕೌಶಲಾಭಿವೃದ್ಧಿಯ ಮೂಲಕ ಅಂಚಿನಲ್ಲಿರುವ ಸಮುದಾಯಗಳನ್ನು ಸಬಲೀಕರಣಗೊಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
Read Moreಕೆಎಸ್ಆರ್ಟಿಸಿ ಪ್ರೀಮಿಯರ್ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸರ್ಕಾರದಿಂದ ಗಿಫ್ಟ್
ಬೆಂಗಳೂರು: ಬೆಂಗಳೂರು-ಮಂಗಳೂರು ಸೇರಿದಂತೆ ಆಯ್ದ ಕೆಲವು ಮಾರ್ಗಗಳಲ್ಲಿ ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಮಾರ್ಚ್ವರೆಗೆ ಪ್ರೀಮಿಯರ್ ಬಸ್ಗಳಲ್ಲಿ ಶೇ.5 ರಿಂದ ಶೇ.15 ಟಿಕೆಟ್ ದರ ಕಡಿತಗೊಳಿಸಿ ಸರ್ಕಾರ ಕೊಡುಗೆ ನೀಡಿದೆ. ಕೆಎಸ್ಆರ್ಟಿಸಿ ನಿಗಮದ ಪ್ರತಿಷ್ಠಿತ ಸಾರಿಗೆಗಳ ಅಥವಾ ಪ್ರೀಮಿಯರ್ ಬಸ್ಗಳ ಪ್ರಯಾಣ ದರಗಳಲ್ಲಿ ಶೇ.5-15 ರಿಯಾಯಿತಿ ಘೋಷಿಸಿದ್ದು, ಜನವರಿಯಿಂದ ಮಾರ್ಚ್ವರೆಗೆ ಪ್ರಯಾಣಿಕರ ದಟ್ಟಣೆ ಕಡಿಮೆಯಿರುವ ಹಿನ್ನೆಲೆ ಟಿಕೆಟ್ ದರವನ್ನು ಕಡಿಮೆ ಮಾಡಿದೆ. ಆದರೆ ಈ ದರ ವಾರದ ದಿನಗಳಲ್ಲಿ ಮಾತ್ರ ಅನ್ವಯವಾಗುತ್ತದೆ. ವಾರಾಂತ್ಯಗಳಲ್ಲಿ ಅನ್ವವಾಗುವುದಿಲ್ಲ. ಇದನ್ನೂ ಓದಿ : Digital
Read MorePUC Exam: ಗಣಿತ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್!
ಇಂದಿನ ಪಿಯುಸಿ ಪ್ರಿಪರೆಟ್ರಿ ಗಣಿತ ಪರೀಕ್ಷೆಗೆ ನಿಗದಿಪಡಿಸಿದ್ದ ಪ್ರಶ್ನೆ ಪತ್ರಿಕೆ ಹಿಂದಿನ ದಿನವೇ ವಾಟ್ಸಾಪ್ ಮೂಲಕ ವ್ಯಾಪಕವಾಗಿ ಹರಡಿತ್ತು. ಆದರೂ, ಪೂರ್ವ ವಿಶ್ವವಿದ್ಯಾಲಯ ಪರೀಕ್ಷಾ ಮಂಡಳಿ (ಪಿಯು ಬೋರ್ಡ್) ಯಾವುದೇ ಬದಲಾವಣೆ ಮಾಡದೆ ಅದೇ ಪ್ರಶ್ನೆ ಪತ್ರಿಕೆಯನ್ನು ಬಳಸಿ ಪರೀಕ್ಷೆಯನ್ನು ನಡೆಸಿದೆ ಎಂಬ ಆರೋಪ ಕೇಳಿಬರುತ್ತಿದೆ.
Read More
