JEE Main : ಜೆಇಇ ಮೇನ್ 2026 ಪರೀಕ್ಷೆ ಯಾವಾಗ ಮತ್ತು ಇದು ಹೇಗೆ ನಡೆಯುತ್ತದೆ ?

ಜೆಇಇ ಪರೀಕ್ಷೆ : ಜೆಇಇ ಮೇನ್ ಎನ್ನುವುದು ಭಾರತದ ಅತ್ಯಂತ ಪ್ರಮುಖ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಗಳಲ್ಲೊಂದು. ಈ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುತ್ತದೆ ಹಾಗೂ ಎಂಜಿನಿಯರಿಂಗ್ ಹಾಗೂ ಆರ್ಕಿಟೆಕ್ಚರ್ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಬಯಸುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದು ಪ್ರಮುಖ ಹಂತವಾಗಿದೆ. ಜೆಇಇ ಮೇನ್ ಪರೀಕ್ಷೆಯಿಂದ ವಿದ್ಯಾರ್ಥಿಗಳು ಅನೇಕ ರಾಜ್ಯ ಮತ್ತು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು. ಜೆಇಇ ಮೇನ್ ಪರೀಕ್ಷೆಯಲ್ಲಿ ಮುಖ್ಯವಾಗಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಆರ್ಕಿಟೆಕ್ಚರ್ ಕೋರ್ಸ್‌ಗಾಗಿ ಗಣಿತ, ಆಪ್ಟಿಟ್ಯೂಡ್

Read More

Andhra Pradesh : ದೇವಾಲಯದ ಗೋಡೆ ಹತ್ತಿ ಮದ್ಯದ ಬಾಟಲಿ ಕೇಳಿದ ಭೂಪ : ತಿರುಪತಿಯಲ್ಲಿ‌ ಹೀಗೊಂದು ಘಟನೆ

ಆಂಧ್ರಪ್ರದೇಶ : ಮದ್ಯದ ಅಮಲಿನಲ್ಲಿ ಜನರಿಗೆ ಕೆಲವೊಮ್ಮೆ ಎಲ್ಲಿದ್ದೇವೆ ಅನ್ನೋದೇ ನೆನಪಿರಲ್ಲ. ಕುಡಿದಿರೋ ನಶೆ ಇಳಿಯುವ ತನಕ‌ ಏನೇನನ್ನೋ ಬಡಬಡಿಸುತ್ತಾರೆ. ಇದಕ್ಕೆ ಉದಾಹರಣೆ ಎಂಬಂತೆ, ಆಂಧ್ರಪ್ರದೇಶದ ತಿರುಪತಿಯ ಶ್ರೀ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಒಬ್ಬ ವ್ಯಕ್ತಿ ಮದ್ಯಪಾನ ಮಾಡಿ ಗದ್ದಲ ಸೃಷ್ಟಿಸಿದ್ದಾನೆ. ಭದ್ರತಾ ಸಿಬ್ಬಂದಿಯಿಂದ ತಪ್ಪಿಸಿಕೊಂಡು, ದೇವಾಲಯದ ಗೋಡೆ ಹತ್ತಿ ಮದ್ಯದ ಬಾಟಲಿ ಕೇಳಿದ್ದಾನೆ ಎಂಬುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಗೋಪುರವನ್ನು ಏರಿ ಕಳಸವನ್ನು ಕದಿಯಲು ಯತ್ನಿಸಿದ್ದ ; ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಕುರ್ಮಾವಾಡದಲ್ಲಿ, 45

Read More

Bantwal : ರಾಷ್ಟ್ರ ರಕ್ಷಣೆಗಾಗಿ ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ರಾಷ್ಟ್ರ ವಿಜಯ ಯಜ್ಞ

ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇಶದ ಸುರಕ್ಷತೆಗಾಗಿ ಜ.3 ರಂದು ರಾಷ್ಟ್ರ ವಿಜಯ ಯಜ್ಞ ನಡೆಯಿತು. ಲೋಕ ಕಲ್ಯಾಣ, ರಾಷ್ಟ್ರ, ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಸೇನೆ ಸೇರಿದಂತೆ ದೇಶವಾಸಿಗಳ ರಕ್ಷಣೆಗಾಗಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಉತ್ಸವದ ದಿನವಾದ ಇಂದು ರಾಷ್ಟ್ರ ವಿಜಯ ಯಾಗ ನಡೆಸಲಾಯಿತು. ಯಾಗದ ಬಳಿಕ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಮಹಾಮಂಗಳಾರತಿ ; ಬೆಳಗ್ಗೆ 7 ಗಂಟೆಗೆ ರಾಷ್ಟ್ರ ವಿಜಯ ಯಾಗ ಆರಂಭವಾಯಿತು. ದೇವಾಲಯದ ಆಡಳಿತ ಮಂಡಳಿಯ ಮಾಜಿ

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು