ಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದ ಪ್ರತಿಭಾ ಪುರಸ್ಕಾರ

ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿ.31 ರಂದು ನಡೆಯಿತು. ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.

Read More

ಮಂಚಿ: ಕೊಳ್ನಾಡು ಪ್ರೌಢಶಾಲೆಯ 48ನೇ ವಾರ್ಷಿಕೋತ್ಸವ

ಬಂಟ್ವಾಳ: ತಾಲೂಕಿನ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯ 48ನೇ ವಾರ್ಷಿಕೋತ್ಸವ ಡಿ.29 ರಂದು ನಡೆಯಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Read More

ಕ್ರಿಶ್ಚಿಯನ್ ವ್ಯಕ್ತಿಯ ಜೀವ ಉಳಿಸಲು ಅಯ್ಯಪ್ಪ ಮಾಲಾಧಾರಿಗಳ ಅವಿರತ ಶ್ರಮ, ಆದರೆ..

ಸಂಪಾಜೆ : ಮಾನವೀಯತೆ ಎನ್ನುವುದು ಮಾನವನೊಳಗಿನ ಅತ್ಯಂತ ಶ್ರೇಷ್ಠ ಗುಣ. ಅದು ಜಾತಿ, ಧರ್ಮ, ಭಾಷೆ, ದೇಶಗಳ ಗಡಿಗಳನ್ನು ಮೀರಿದ ಒಂದು ವಿಶ್ವವ್ಯಾಪಿ ಮೌಲ್ಯ. ಇನ್ನೊಬ್ಬರ ನೋವನ್ನು ನಮ್ಮದೇ ನೋವಂತೆ ಅರಿತು ಸ್ಪಂದಿಸುವ ಮನಸ್ಸೇ ಮಾನವೀಯತೆ. ಈ ಗುಣವೇ ಮಾನವನನ್ನು ಇತರ ಜೀವಿಗಳಿಗಿಂತ ವಿಭಿನ್ನವಾಗಿಸುತ್ತದೆ. ಮಾನವೀಯತೆಯನ್ನು ಮೆರೆದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ; ಮಾನವೀಯತೆ ಕೇವಲ ದೊಡ್ಡ ಕಾರ್ಯಗಳಲ್ಲಿ ಮಾತ್ರವಲ್ಲ, ಸಣ್ಣ ಸಣ್ಣ ನಡೆಗಳಲ್ಲಿ ಸಹ ವ್ಯಕ್ತವಾಗುತ್ತದೆ. ಹಸಿದವನಿಗೆ ಅನ್ನ ನೀಡುವುದು, ದುಃಖಿತನಿಗೆ ಧೈರ್ಯ ತುಂಬುವುದು, ಅಸಹಾಯಕರಿಗೆ

Read More