ರಾಜ್ಯ
ಬಂಟ್ವಾಳ: ಮಂಚಿ ಗ್ರಾಮ ಮಟ್ಟದ ಟೈಲರಿಂಗ್ ತರಬೇತಿ ಉದ್ಘಾಟನೆ
ಬಂಟ್ವಾಳ ತಾಲೂಕಿನ ಮಂಚಿ ಗ್ರಾಮ ಮಟ್ಟದ ಟೈಲರಿಂಗ್ ತರಬೇತಿ ಕಾರ್ಯಕ್ರಮವು ಜ. ೨ ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.
Read Moreಮಾಣಿ: ಸಾವಿತ್ರಿಬಾಯಿ ಬಾ ಪುಲೆ ಜನ್ಮದಿನ ಪೂರ್ವಚಾರಣೆ ಕಾರ್ಯಕ್ರಮ
ಮಾಣಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಮಹಿಳಾ ಬಂಧುತ್ವ ವೇದಿಕೆ, ಚಿತ್ತಾರ ಮಹಿಳಾ ಮಂಡಳಿ, ಸಾವಿತ್ರಿ ಬಾಯಿ ಬಾ ಫುಲೆ ಮಹಿಳಾ ಕೌಶಲ್ಯ ಕೇಂದ್ರ ಸಹಾಭಾಗಿತ್ವದಲ್ಲಿ ಸಾವಿತ್ರಿ ಬಾಯಿ ಫುಲೆ ಜನ್ಮದಿನ ಪೂರ್ವಚಾರಣೆ ಕಾರ್ಯಕ್ರಮ ನಡೆಯಿತು.
Read Moreನವೆಂಬರ್ ಕ್ರಾಂತಿ ನಂತರ ಸಿದ್ದರಾಮಯ್ಯರಿಗೆ ಸಂʼಕ್ರಾಂತಿʼ ಭೀತಿ
ಚುನಾವಣೆಯಲ್ಲಿ ಗೆದ್ದು ಬೀಗಿದ್ದ ಕಾಂಗ್ರೆಸ್ ನಲ್ಲಿ ಎರಡೂವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರ ಹೆಣೆಯಲಾಗಿತ್ತು. ಅದರಂತೆ ಸಿದ್ದರಾಮಯ್ಯರ ಎರಡೂವರೆ ವರ್ಷ ಮುಕ್ತಾಯಗೊಂಡಿದ್ದು, ಡಿಕೆ ಶಿವಕುಮಾರ್ ಅವರು ಪಟ್ಟ ಏರಲು ಪಣ ತೊಟ್ಟಿದ್ದಾರೆ. ನವೆಂಬರ್ ಕ್ರಾಂತಿಯ ನಂತರ ಇದೀಗ ಸಂಕ್ರಾಂತಿ ಕ್ರಾಂತಿ ಶುರುವಾಗಿದೆ.
Read Moreಉಡುಪಿ ಅಪಘಾತ: ಸುಬ್ರಹ್ಮಣ್ಯದ ಯುವಕ ಮೃತ್ಯು
ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
Read Moreಪಡಿತರ ಚೀಟಿ ಹೊಂದಿರುವವರ ಖಾತೆಗೆ ಸರ್ಕಾರದಿಂದ 1000 ರೂಪಾಯಿ!
ಪಡಿತರ ಚೀಟಿ ಹೊಂದಿರುವವರಿಗೆ 2025ರಿಂದ ತಿಂಗಳಿಗೆ ₹1000 ನೇರ ಲಾಭ ವರ್ಗಾವಣೆ (DBT) ನೀಡಲಾಗುತ್ತದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ. ಆದರೆ, ಈ ಬಗ್ಗೆ ಇನ್ನೂ ಯಾವುದೇ ರಾಷ್ಟ್ರವ್ಯಾಪಿ ಅಧಿಕೃತ ಘೋಷಣೆಯಾಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಪಡಿತರ ವ್ಯವಸ್ಥೆಯನ್ನು ನಗದು ಆಧಾರಿತ DBT ಮೂಲಕ ಸುಧಾರಿಸುವ ಬಗ್ಗೆ ಚರ್ಚೆಗಳು ನಡೆದಿರುವುದು ಸತ್ಯ. ಕೆಲವು ರಾಜ್ಯಗಳು ಈಗಾಗಲೇ ಪೈಲಟ್ ಯೋಜನೆಗಳ ಮೂಲಕ ಭೌತಿಕ ಪಡಿತರ ವಿತರಣೆಯ ಬದಲಿಗೆ ನಗದು ವರ್ಗಾವಣೆಯನ್ನು ಪ್ರಯೋಗಾತ್ಮಕವಾಗಿ ಜಾರಿಗೆ ತಂದಿವೆ.
Read MoreBreaking: ಧಾರವಾಡದ ಕೋಳಿಕೆರೆ ಬಡಾವಣೆಯಲ್ಲಿ ಸಿಲಿಂಡರ್ ಸ್ಫೋಟ: ಆರು ಮಂದಿ ಗಂಭೀರ
ಧಾರವಾಡದ ಕೋಳಿಕೆರೆ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Read Moreಭದ್ರತಾ ಕ್ರಮಕ್ಕೆ ಮುಂದಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಬೆಂಗಳೂರು : ಇತ್ತೀಚೆಗೆ ಸ್ಲೀಪರ್ ಕೋಚ್ಗಳು ಹಾಗೂ ಏರ್ ಕಂಡಿಷನರ್ ಬಸ್ಗಳಲ್ಲಿ ಸಂಭವಿಸಿದ ಅಗ್ನಿ ಅವಘಡಗಳ ಹಿನ್ನೆಲೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಮಹತ್ವದ ಭದ್ರತಾ ಕ್ರಮಕ್ಕೆ ಮುಂದಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಸ್ಲೀಪರ್ ಬಸ್ಗಳಲ್ಲಿ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲು ಕೆಎಸ್ಆರ್ಟಿಸಿ ನಿರ್ಧರಿಸಿದೆ. ಹೊಸ ಕಾನೂನು ಜಾರಿ ; ಈ ಕ್ರಮದ ಮೂಲಕ ಚಾಲಕರ ವರ್ತನೆ ಹಾಗೂ ಚಾಲನಾ ಶೈಲಿಯನ್ನು ನಿಗಾ ವಹಿಸಿ, ದೀರ್ಘ ದೂರ ಪ್ರಯಾಣಗಳ
Read Moreಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದ ಪ್ರತಿಭಾ ಪುರಸ್ಕಾರ
ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿ.31 ರಂದು ನಡೆಯಿತು. ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
Read Moreಮಂಚಿ: ಕೊಳ್ನಾಡು ಪ್ರೌಢಶಾಲೆಯ 48ನೇ ವಾರ್ಷಿಕೋತ್ಸವ
ಬಂಟ್ವಾಳ: ತಾಲೂಕಿನ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯ 48ನೇ ವಾರ್ಷಿಕೋತ್ಸವ ಡಿ.29 ರಂದು ನಡೆಯಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
Read Moreಕ್ರಿಶ್ಚಿಯನ್ ವ್ಯಕ್ತಿಯ ಜೀವ ಉಳಿಸಲು ಅಯ್ಯಪ್ಪ ಮಾಲಾಧಾರಿಗಳ ಅವಿರತ ಶ್ರಮ, ಆದರೆ..
ಸಂಪಾಜೆ : ಮಾನವೀಯತೆ ಎನ್ನುವುದು ಮಾನವನೊಳಗಿನ ಅತ್ಯಂತ ಶ್ರೇಷ್ಠ ಗುಣ. ಅದು ಜಾತಿ, ಧರ್ಮ, ಭಾಷೆ, ದೇಶಗಳ ಗಡಿಗಳನ್ನು ಮೀರಿದ ಒಂದು ವಿಶ್ವವ್ಯಾಪಿ ಮೌಲ್ಯ. ಇನ್ನೊಬ್ಬರ ನೋವನ್ನು ನಮ್ಮದೇ ನೋವಂತೆ ಅರಿತು ಸ್ಪಂದಿಸುವ ಮನಸ್ಸೇ ಮಾನವೀಯತೆ. ಈ ಗುಣವೇ ಮಾನವನನ್ನು ಇತರ ಜೀವಿಗಳಿಗಿಂತ ವಿಭಿನ್ನವಾಗಿಸುತ್ತದೆ. ಮಾನವೀಯತೆಯನ್ನು ಮೆರೆದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ; ಮಾನವೀಯತೆ ಕೇವಲ ದೊಡ್ಡ ಕಾರ್ಯಗಳಲ್ಲಿ ಮಾತ್ರವಲ್ಲ, ಸಣ್ಣ ಸಣ್ಣ ನಡೆಗಳಲ್ಲಿ ಸಹ ವ್ಯಕ್ತವಾಗುತ್ತದೆ. ಹಸಿದವನಿಗೆ ಅನ್ನ ನೀಡುವುದು, ದುಃಖಿತನಿಗೆ ಧೈರ್ಯ ತುಂಬುವುದು, ಅಸಹಾಯಕರಿಗೆ
Read More
