ರಾಜ್ಯ
ಅಭಿವೃದ್ಧಿ ವಿಚಾರದಲ್ಲಿ ದಳಪತಿ ಉತ್ಸಾಹ ಕಡಿಮೆಯಾಗಿಲ್ಲ: ದೇವೇಗೌಡ್ರ ಬಗ್ಗೆ ಮೋದಿ ಮೆಚ್ಚುಗೆ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿರುವ ಹಿನ್ನಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ಜೆಡಿಎಸ್ ವರಿಷ್ಠ ಮತ್ತು ರಾಜ್ಯಸಭಾ ಸದಸ್ಯರೂ ಆಗಿರುವ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿದ್ದಾರೆ. ಗೌಡ್ರ ಜೊತೆಗಿನ ಭೇಟಿಯ ಫೋಟೋವನ್ನು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಮೋದಿಯವರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡ ಫೋಟೋಗೆ ತರಹೇವಾರಿ ಕಾಮೆಂಟುಗಳು ಬಂದಿದೆ. ಅದರಲ್ಲಿ ಒಂದು ನನ್ನ ರಾಷ್ಟ್ರಪತಿ ಎನ್ನುವ ರಿಪ್ಲೈ. ಭೇಟಿಯ ಫೋಟೋ ಜೊತೆ, ಗೌಡರ ದೇಶ ಸೇವೆಯನ್ನು ಪ್ರಧಾನಿಗಳು ಕೊಂಡಾಡಿದ್ದಾರೆ. ಇದನ್ನೂ ಓದಿ: Delhi : ‘ನಿನ್ನ
Read Moreರಾಜ್ಯಪಾಲರ ಫೋನ್ ಕದ್ದಾಲಿಸಲಿಲ್ಲ: ಜಿ ಪರಮೇಶ್ವರ್
ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಫೋನ್ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂಬ ವಿರೋಧ ಪಕ್ಷದ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ ನಿರಾಕರಿಸಿದರು. ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ಕೇಸರಿ ಪಕ್ಷದ ನಾಯಕರ ಆರೋಪವು ಈ ಹಿಂದೆ ಬಿಜೆಪಿ ಮಾಡಿದ್ದನ್ನೇ, ಕಾಂಗ್ರೆಸ್ ಮಾಡುತ್ತಿದೆ ಎಂಬಂತೆ ಕಾಣುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: Horoscope : ಇಂದಿನ ಗ್ರಹಗತಿಗಳ
Read MoreMonkey Fever : ಮಂಕಿ ಫೀವರ್ ಎಂದರೇನು? ಕಡೆಗಣಿಸದಿರಿ ಎಚ್ಚರ…
ಕರ್ನಾಟಕದಲ್ಲಿ ಈ ವರ್ಷ ಮಂಕಿ ಫೀವರ್ (Kyasanur Forest Disease – KFD) ನಿಂದ ಮೊದಲ ಸಾವು ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
Read MoreGiraffe Death : ಮೈಸೂರು ಮೃಗಾಲಯದ ಯುವರಾಜ ಇನ್ನಿಲ್ಲ
ಶ್ರೀ ಚಾಮರಾಜೇಂದ್ರ ಮೃಗಾಲಯ (ಮೈಸೂರು ಮೃಗಾಲಯ)ದ ಪ್ರಮುಖ ಆಕರ್ಷಣೆಯಾಗಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ವಯೋಸಂಬಂಧಿತ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಜನವರಿ 28ರಂದು ಮೃತಪಟ್ಟಿದೆ.
Read Moreಸಾಮಾಜಿಕ ಅರಣ್ಯ ಮರ ಕಟಾವಿಗೆ ಅರಣ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
ಅಂಬೇಡ್ಕರ್ ವಸತಿ ಶಾಲೆಗೆ ನಿಗಧಿ ಮಾಡಲಾದ ಜಾಗದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಮರಗಳು ಇದ್ದು ಅದನ್ನು ಕಠಾವಿಗೆ ಆದೇಶ ಮಾಡುವಂತೆ ಅರಣ್ಯ ಸಚಿವ ಈಶ್ವರಖಂಡ್ರೆ ಅವರಿಗೆ ಶಾಶಕ ಅಶೋಕ್ ರೈ ಮನವಿ ಮಾಡಿದ್ದಾರೆ.
Read Moreಮಂಚಿಯಲ್ಲಿ ಎಸ್.ವಿ.ಎಸ್ ಕಾಲೇಜಿನ ಎನ್.ಎಸ್.ಎಸ್. ಶಿಬಿರ ಉದ್ಘಾಟನೆ
ಮಂಚಿಯಲ್ಲಿ ಆಯೊಜಿಸಲಾದ ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ 2025-26 ನೇ ಸಾಲಿನ ಎನ್.ಎಸ್.ಎಸ್ ವಾರ್ಷಿಕ ಶಿಬಿರ ಉದ್ಘಾಟನೆಗೊಂಡಿತು.
Read MorePolitical: ಸಿಎಂ ಪುತ್ರನ ಹಸ್ತಕ್ಷೇಪದಿಂದ ರಾಜೀನಾಮೆಗೆ ಮುಂದಾಗಿದ್ದ ಜಾರ್ಜ್
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ಸಚಿವ ಕೆಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗವಾಗಿದೆ. ಸದ್ಯ ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
Read Moreಬೆಂಗಳೂರು: ಡ್ರಿಂಕ್ ಆಂಡ್ ಡ್ರೈವ್, ನಟ ಮಯೂರ್ ಪಟೇಲ್ ಬಂಧನ
ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಪ್ರಕರಣದಲ್ಲಿ ಕನ್ನಡದ ನಟ ಮಯೂರ್ ಪಟೇಲ್ ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
Read MoreShocking: ಅನಂತ್ ಸುಬ್ಬರಾವ್ ನಿಧನ, ಬೆಂಗಳೂರು ಚಲೋ ಮುಂದೂಡಿಕೆ
ಬೆಂಗಳೂರು: ಸಾರಿಗೆ ನೌಕರರ ಹಿರಿಯ ಮುಖಂಡ ಮತ್ತು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾದ ಅನಂತ್ ಸುಬ್ಬರಾವ್ (85) ಅವರು ಬುಧವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
Read MoreShocking: ಸಿದ್ದಾಪುರದಲ್ಲಿ ಶಾಲಾ ಬಸ್ ಅನ್ನು ಬೆನ್ನಟ್ಟಿ ಬಂದ ಕಾಡಾನೆ, ವಿಡಿಯೋ!
ಸಿದ್ದಾಪುರ: ಸ್ಕೂಲ್ ಬಸ್ ಅನ್ನು ಒಂಟಿ ಸಲಗವೊಂದು ಅಟ್ಟಾಡಿಸಿಕೊಂಡು ಬಂದ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ನಡೆದಿದ್ದು , ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಭಯದಲ್ಲಿ ಕಿರುಚಾಡಿದ್ದಾರೆ.
Read More
