ರಾಜ್ಯ
ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ!
ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ಮತ್ತು ಖರ್ಗೆ ಸಮ್ಮುಖದಲ್ಲಿ ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
Read Moreಬೆಳ್ತಂಗಡಿಯಲ್ಲಿ ಭೀಕರ ಹತ್ಯೆ!: ವ್ಯಕ್ತಿಯನ್ನು ಹೊಡೆದು ಕೊಂದ ದುಷ್ಕರ್ಮಿಗಳು; ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರಿಂದ ಕೇಸ್ ದಾಖಲು
ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದ ಘಟನೆ ಸಿಸಿಟಿವಿ ಮೂಲಕ ದೃಢಪಟ್ಟಿದ್ದು, ಪೊಲೀಸರು ಕೊಲೆ ಮೊಕದ್ದಮೆ ದಾಖಲಿಸಿದ್ದಾರೆ.
Read Moreಜೂನ್ 4 ರಿಂದ ಕೇರಳಕ್ಕೆ ಮಾನ್ಸೂನ್ ಎಂಟ್ರಿ; ಜೂನ್ 3 ರಿಂದಲೇ ಕರ್ನಾಟಕದಾದ್ಯಂತ ಭಾರಿ ಮಳೆ ಮುನ್ಸೂಚನೆ!
ಹವಾಮಾನ ವೈಪರಿತ್ಯದಿಂದ ಮುಂಗಾರು ವಿಳಂಬವಾಗಿದ್ದು, ಜೂನ್ 4 ರಂದು ಕೇರಳ ಪ್ರವೇಶಿಸಲಿದೆ. ಕರ್ನಾಟಕದಲ್ಲಿ ಜೂನ್ 3 ರಿಂದಲೇ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
Read Moreಮುಂಗಾರು ಪ್ರವೇಶ ದಿನಾಂಕ ಬದಲಾವಣೆ: ಜೂನ್ 4ಕ್ಕೆ ಕೇರಳ ಕರಾವಳಿಗೆ ಮಾನ್ಸೂನ್ ಎಂಟ್ರಿ; ಹವಾಮಾನ ಇಲಾಖೆ ಅಲರ್ಟ್!
ಕೇರಳಕ್ಕೆ ಜೂನ್ 4ರಂದು ಮುಂಗಾರು ಪ್ರವೇಶ ಪಡೆಯುತ್ತಿದ್ದಂತೆಯೇ, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಿಗೂ ಮುಂಗಾರು ವಿಸ್ತರಿಸುವ ಸಾಧ್ಯತೆ ಇದೆ.
Read Moreಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ – ಬಂಟ್ವಾಳ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ
ಬಂಟ್ವಾಳ ತಾಲೂಕಿನ ಮಂಚಿ ಕೊಳ್ನಾಡು ಶಾಲೆಯಲ್ಲಿ ಜೂನ್ 1 ರಂದು ಶಾಲಾ ಪ್ರಾರಂಭೋತ್ಸವ ನಡೆದಿದ್ದು, ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಕ್ರೀಡಾ ಜರ್ಸಿ ವಿತರಿಸಲಾಯಿತು.
Read Moreಜೂನ್ 3 ರಿಂದ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ಪ್ರಾಯೋಗಿಕ ಸಂಚಾರ ಆರಂಭ; ಕೇಂದ್ರ ಸಚಿವ ವಿ. ಸೋಮಣ್ಣ ಘೋಷಣೆ!
ಚಿಕ್ಕಮಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಕರಾವಳಿಯ ಮಂಗಳೂರಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಜೂನ್ 3 ರಿಂದಲೇ ಬೆಂಗಳೂರು ಮತ್ತು ಮಂಗಳೂರು ನಡುವೆ ಬಹುನಿರೀಕ್ಷಿತ ‘ವಂದೇ ಭಾರತ್’ (Vande Bharat) ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ (Trial Run) ಆರಂಭವಾಗಲಿದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಕೇಂದ್ರ ಸಚಿವ ವಿ. ಸೋಮಣ್ಣ ಪ್ರಕಟಿಸಿದ್ದಾರೆ. ಚಿಕ್ಕಮಗಳೂರಿನ ಅಜ್ಜಂಪುರದಲ್ಲಿ ಭಾನುವಾರ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಈ
Read Moreಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಶಿಕ್ಷಕರ ಪುನಶ್ಚೇತನ ಕಾರ್ಯಕ್ರಮ!: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅಗತ್ಯ ಎಂದ ಪ್ರೀತಿ ಶೆಣೈ
ಪುತ್ತೂರು: ವಿವಿಧ ಭಾಷೆ, ಸಂಸ್ಕೃತಿ, ಸಾಮಾಜಿಕ ಹಿನ್ನೆಲೆ ಹಾಗೂ ಜೀವನಾನುಭವಗಳನ್ನು ಹೊಂದಿರುವ ವಿದ್ಯಾರ್ಥಿಗಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಪ್ರತಿಯೊಬ್ಬ ಶಿಕ್ಷಕರ ಪ್ರಮುಖ ಕರ್ತವ್ಯವಾಗಿದೆ. ಶಾಲಾ ಹಂತದಲ್ಲೇ ಪರಸ್ಪರ ಗೌರವ, ಸಹಿಷ್ಣುತೆ ಹಾಗೂ ಸಮಾವೇಶಾತ್ಮಕ ಶಿಕ್ಷಣದ ಮೌಲ್ಯಗಳನ್ನು ಬೆಳೆಸಿದಾಗ ಮಾತ್ರ ವಿದ್ಯಾರ್ಥಿಗಳು ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿ ಪ್ರೀತಿ ಶೆಣೈ ಅಭಿಪ್ರಾಯಪಟ್ಟಿದ್ದಾರೆ. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ‘ಶಿಕ್ಷಕರ ಪುನಶ್ಚೇತನ ಕಾರ್ಯಕ್ರಮ’ದಲ್ಲಿ ಅವರು
Read Moreಇನ್ಮುಂದೆ ಬೆಂಗಳೂರು ಟು ತುಮಕೂರು ಜಸ್ಟ್ 1 ಅವರ್!: ಹಳಿ ಏರಲಿದೆ ರಾಜ್ಯದ ಮೊದಲ ಅಂತರ್-ಜಿಲ್ಲಾ ಮೆಟ್ರೋ; ಬಿಎಂಆರ್ಸಿಎಲ್ನಿಂದ ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಾದ್ಯಂತ ತನ್ನ ಜಾಲವನ್ನು ವಿಸ್ತರಿಸುತ್ತಿರುವ ‘ನಮ್ಮ ಮೆಟ್ರೊ’, ಇದೀಗ ನೆರೆಯ ಜಿಲ್ಲೆಗಳಿಗೂ ಲಗ್ಗೆ ಇಡಲು ಸಂಪೂರ್ಣ ಸಜ್ಜಾಗಿದೆ. ಕೆಲವು ಪ್ರದೇಶಗಳಲ್ಲಿ ಇನ್ನು ಮೆಟ್ರೊ ಕಾಮಗಾರಿಗಳು ಪ್ರಗತಿಯಲ್ಲಿದ್ದರೂ, ಮುಂಬರುವ ಕೆಲವೇ ವರ್ಷಗಳಲ್ಲಿ ಇಡೀ ಬೆಂಗಳೂರು ಮೆಟ್ರೊಮಯ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಇದರ ನಡುವೆಯೇ, ಬೆಂಗಳೂರು ಮತ್ತು ತುಮಕೂರು ನಡುವಿನ ಪ್ರಯಾಣದ ಸಮಯವನ್ನು ಕೇವಲ ಒಂದು ಗಂಟೆಗೆ ತಗ್ಗಿಸುವ ಬೃಹತ್ ಮೆಟ್ರೋ ವಿಸ್ತರಣೆ ಯೋಜನೆಗೆ ಈಗ ಅಧಿಕೃತ ಚಾಲನೆ ಸಿಕ್ಕಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಗೆ ಸಂಬಂಧಿಸಿದಂತೆ
Read Moreಕಾಂಗ್ರೆಸ್ನಲ್ಲಿ ಆಡಿಯೋ ಬಾಂಬ್ ತಲ್ಲಣ!: ಸ್ವಪಕ್ಷದವರಿಗೇ ಕೈಕೊಡಲು ಜಮೀರ್ ಸ್ಕೆಚ್?; ‘ಇದು ಎಐ ಸೃಷ್ಟಿಸಿದ ನಕಲಿ ಧ್ವನಿ’ ಎಂದ ಸಚಿವ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಡಿಯೋ ಕ್ಲಿಪ್ ಭಾರಿ ಸಂಚಲನ ಮೂಡಿಸಿದೆ. ಸಚಿವ ಜಮೀರ್ ಅಹಮದ್ ಖಾನ್ ಅವರು ತಮ್ಮದೇ ಪಕ್ಷದ ಅಭ್ಯರ್ಥಿಗಳಿಗೆ ಹಿನ್ನಡೆ ಉಂಟುಮಾಡಲು ಆಪ್ತರೊಂದಿಗೆ ಷಡ್ಯಂತ್ರ ನಡೆಸಿದ್ದಾರೆ ಎನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಕಾಂಗ್ರೆಸ್ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ವೈರಲ್ ಆಡಿಯೋದಲ್ಲೇನಿದೆ?: ಸಾಮಾಜಿಕ ಜಾಲತಾಣವಾದ ‘ಎಕ್ಸ್’ (ಟ್ವಿಟ್ಟರ್) ನಲ್ಲಿ ಸುಮಾರು 3 ನಿಮಿಷ 51 ಸೆಕೆಂಡ್ ಅವಧಿಯ ಆಡಿಯೋ ಕ್ಲಿಪ್ ಒಂದು ಹರಿದಾಡುತ್ತಿದೆ. ಇದರಲ್ಲಿ ಜಮೀರ್ ಅಹಮದ್ ಅವರು ತಮ್ಮ
Read Moreಬಂಟ್ವಾಳ: ದೈವದ ತಂಬಿಲದ ನಡುವೆಯೇ ಮದ್ಯಪಾನ; ಪ್ರಶ್ನಿಸಿದ ದೊಡ್ಡಪ್ಪನಿಗೆ ಬೀರ್ ಬಾಟಲಿಯಿಂದ ಇರಿದು ಕೊಂದ ಪಾಪಿ ಮಗ!
ಬಂಟ್ವಾಳ: ದೈವದ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ಮನೆಯ ಹೊರಗಡೆ ಮದ್ಯಪಾನ ಮಾಡಿ ಗಲಾಟೆ ಮಾಡುವುದನ್ನು ಆಕ್ಷೇಪಿಸಿದ ಕಾರಣಕ್ಕೆ, 23 ವರ್ಷದ ಯುವಕನೊಬ್ಬ ತನ್ನ ಸ್ವಂತ ದೊಡ್ಡಪ್ಪನ ಕುತ್ತಿಗೆಗೆ ಬೀರ್ ಬಾಟಲಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಡಬೆಟ್ಟು ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ಕಡಬೆಟ್ಟು ನಿವಾಸಿ ಮಧುಸೂದನ್ ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದ ಆರೋಪಿಯನ್ನು ಮಧುಸೂದನ್ ಅವರ ತಮ್ಮ ಕೇಶವ ಪೂಜಾರಿ ಅವರ ಮಗ ರಾಹುಲ್ (23)
Read More
