Tamilnadu : ಭಾಷಣ ಓದದೆ ಹೊರ ನಡೆದ ತಮಿಳುನಾಡು ರಾಜ್ಯಪಾಲ, ನಿರ್ಣಯ ಅಂಗೀಕರಿಸಿದ ವಿಧಾನಸಭೆ

ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಜಟಾಪಟಿ ಮುಂದುವರಿದಿದೆ. ರಾಜ್ಯಪಾಲರ ಭಾಷಣದೊಂದಿಗೆ ವಿಧಾನಸಭೆ ಅಧಿವೇಶನ ಆರಂಭವಾಗುವುದು ರೂಢಿ. ಅದರೆ, ತಮಿಳುನಾಡಿನಲ್ಲಿ ರಾಜ್ಯಪಾಲರು ತಮ್ಮ ಭಾಷಣವನ್ನು ಓದದೆ ವಿಧಾನಸಭೆಯಿಂದ ಹೊರನಡೆದ ಮತ್ತು ಅವರ ಭಾಷಣವನ್ನು ‘ಓದಲಾಗಿದೆ’ ಎಂದು ಪರಿಗಣಿಸಿ ವಿಧಾನಸಭೆಯು ನಿರ್ಣಯವನ್ನು ಅಂಗೀಕರಿಸಿದ ಪ್ರಸಂಗ ಇಂದು ನಡೆದಿದೆ.

Read More

ಉಡುಪಿ: ಶಿರೂರು ಪರ್ಯಾಯದಲ್ಲಿ ಬಳಕೆಯಾದ ತೆಂಗಿನಕಾಯಿ ಬೆಲ್ಲ ಎಷ್ಟು ಗೊತ್ತ?

ಉಡುಪಿ: ವೈಭವದಿಂದ ನಡೆದ ಶೀರೂರು ಪರ್ಯಾಯೋತ್ಸವಕ್ಕೆ ಹೊರೆಕಾಣಿಯೂ ಭಾರಿ ಪ್ರಮಾಣದಲ್ಲಿ ಹರಿದುಬಂದಿದೆ. ಅದರಲ್ಲೂ ಲಕ್ಷಾಂತರ ಸಂಖ್ಯೆಯಲ್ಲಿ ತೆಂಗಿನಕಾಯಿ ಆಗಮಿಸಿದೆ. ಬಂದಿರುವ ವಸ್ತುಗಳಲ್ಲಿ ಬೆಳ್ತಿಗೆ ಅಕ್ಕಿ, ಸಕ್ಕರೆ, ತೊಗರಿಬೇಳೆ ಪ್ರಮಾಣ ಜಾಸ್ತಿಯಾಗಿದೆ.

Read More

Puttur : ಕಳ್ಳತನ್ನ ತಪ್ಪಿಸಲು ಚಪ್ಪಲ್ ಗೆ ಬೀಗದ ಭದ್ರತೆ!

ಪುತ್ತೂರಿನ ಸಭಾಭವನವೊಂದರಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಸಭಾಂಗಣದ ಒಳಗೆ ಹೋದವರೆಲ್ಲರೂ ಚಪ್ಪಲಿ ಹೊರಗಿಟ್ಟು ತೆರಳಿದ್ದರು. ಎಲ್ಲರೂ ಸಭಾ ಭವನದ ಪ್ರವೇಶ ದ್ವಾರದ ಬಳಿ ಚಪ್ಪಲಿ ಇಟ್ಟು ತೆರಳಿದ್ದರು. ಆದರೆ ಇದೇ ಸಭಾಂಗಣದ ಸ್ವಲ್ಪ ದೂರದಲ್ಲಿ ಬೀಗ ಹಾಕಿದ ಚಪ್ಪಲಿಯನ್ನು ಕಂಡು ಒಮ್ಮೆಲೆ ಆಶ್ಚರ್ಯವಾಯಿತು. ಹಳೆಯ ಎರಡು ಚಪ್ಪಲಿಗಳ ಬಾರವನ್ನು ಜೋಡಿಸಿ ಹಳೆಯ ಬೀಗವನ್ನು ಜಡಿಯಲಾಗಿತ್ತು. ಇದು ಚಪ್ಪಲಿ ಕದಿಯದಿರಲಿ ಎಂಬ ಉದ್ದೇಶದಿಂದ ಆ ವ್ಯಕ್ತಿ ಬೀಗ ಹಾಕಿದ್ದಾಗಿದೆ. ಹಲವು ಬಾರಿ ಇವರ ಚಪ್ಪಲಿ ಕಳುವಾದ ಬಳಿಕ ಬೀಗ ಹಾಕುವ ತೀರ್ಮಾನಕ್ಕೆ ಬಂದಿರುವುದಾಗಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು