ರಾಜ್ಯ
Udupi : ಎಳ್ಳಾರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ರಾಷ್ಟ್ರಮಟ್ಟದ ಪ್ರಶಸ್ತಿಗೆ ಶಿಫಾರಸು
ಮುಳ್ಕಾಡು ಶಾಲೆ ಸೇರಿದಂತೆ 8 ಶಾಲೆಗಳನ್ನು ಮುಂದಿನ ಹಂತದ ಪ್ರಕ್ರಿಯೆಗೆ ಆಯ್ಕೆ ಮಾಡಲಾಯಿತು. ಈ ಪ್ರಕ್ರಿಯೆ ನಂತರ ಸರ್ವ ಶಿಕ್ಷಣ ಅಭಿಯಾನ ರಾಜ್ಯ ಕಚೇರಿಯ ತಂಡ ಜಿಲ್ಲೆಗೆ ಭೇಟಿ ನೀಡಿ ಶಾಲೆಯ ಸ್ವಚ್ಛತೆ, ಸೌಕರ್ಯಗಳು, ಶಿಕ್ಷಣದ ಕ್ರಮ, ಶೌಚಾಲಯ, ಪರಿಸರ ವ್ಯವಸ್ಥೆ ಇತ್ಯಾದಿಗಳನ್ನು ಪರಿಶೀಲಿಸಿತು. ಈ ಎಲ್ಲವನ್ನು ಪರಿಗಣಿಸಿ ನೀಡಲಾದ ಶ್ರೇಣೀಕರಣದ ಮೇಲೆ ಮುಳ್ಕಾಡು ಶಾಲೆಯನ್ನು ರಾಷ್ಟ್ರಮಟ್ಟಕ್ಕೆ ಶಿಫಾರಸು ಮಾಡಲಾಯಿತು.
Read Moreಇಸ್ರೋದ PSLV – C62 ರಾಕೆಟ್ ಹಾರಾಟದಲ್ಲಿ ತಾಂತ್ರಿಕ ದೋಷ
ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ ಉಡಾವಣೆ ಮಾಡಿದ PSLV – C62 ರಾಕೆಟ್ ಹಾರಾಟದ ಕೊನೆಯ ಹಂತದಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿವೆ. ಮಿಷನ್ ಪ್ರಗತಿಯ ಅಂತಿಮ ಸ್ಥಿತಿಯನ್ನು ಇಸ್ರೋ ಶೀಘ್ರದಲ್ಲೇ ಪ್ರಕಟಿಸುತ್ತದೆ.
Read Moreಬಾಲಕಿಯ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಜ. 5 ರಂದು ಬಾಲಕಿ ಆಕೆಯ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ವೇಳೆ ಆರೋಪಿ ಅವಳನ್ನು ಕಿಡ್ನಾಪ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿ ಕೊಂದು ಚರಂಡಿಗೆ ಎಸೆದು ಪರಾರಿಯಾಗಿದ್ದ.
Read Moreಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ ನಿಧನ
ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ (57) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. 10 ವರ್ಷದ ಹಿಂದೆ ಎಎಸ್ಐ ಆಗಿ ಭಡ್ತಿ ಪಡೆದಿದ್ದರು.
Read Moreಚಿಕ್ಕಬಳ್ಳಾಪುರ : ಸಂಕ್ರಾಂತಿ ಪ್ರಯುಕ್ತ ಅಂತಾರಾಜ್ಯ ಎತ್ತಿನ ಗಾಡಿ ಸ್ಪರ್ಧೆ
ಸಂಕ್ರಾಂತಿ ಹಬ್ಬದ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹುಡುಗೂರು ಗ್ರಾಮದಲ್ಲಿ ರೈತಮಿತ್ರ ಬಳಗದ ವತಿಯಿಂದ ಆಯೋಜಿಸಲಾದ ರೋಚಕ ಎತ್ತಿನಗಾಡಿ ಓಟ ಸ್ಪರ್ಧೆ ಪ್ರೇಕ್ಷಕರನ್ನು ಕುತೂಹಲದಿಂದ ಕಂಗೊಳಿಸುವಂತೆ ಮಾಡಿತು. ಕರ್ನಾಟಕದ ವಿವಿಧ ಭಾಗಗಳಿಂದ ಮಾತ್ರವಲ್ಲದೆ ಪಕ್ಕದ ರಾಜ್ಯವಾದ ಆಂಧ್ರಪ್ರದೇಶದಿಂದಲೂ ನೂರಾರು ರೈತರು ತಮ್ಮ ಎತ್ತುಗಳೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಆಗಮಿಸಿದ್ದು, ಈ ಕಾರ್ಯಕ್ರಮಕ್ಕೆ ನಿಜವಾದ ಅಂತರರಾಜ್ಯ ಸ್ವರೂಪ ನೀಡಲಾಯಿತು.
Read MorePuttur: ಮೂರು ದಿನಗಳ ಕೃಷಿ ಮೇಳ – ಸಸ್ಯ ಜಾತ್ರೆ ಸಮಾರೋಪ
ಕೃಷಿಕ ಸಮಾಜದ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಜಾತ್ರಾ ಗದ್ದೆಯಲ್ಲಿ ಆಯೋಜಿಸಲಾದ ಮೂರು ದಿನಗಳ ಕೃಷಿ ಮೇಳ ಹಾಗೂ ಸಸ್ಯ ಜಾತ್ರೆ ಜ. 12 ರಂದು ಸಮಾರೋಪಗೊಂಡಿತು. ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್, ಪುತ್ತೂರು ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಾಲಯ, ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಅರಿವು ಕೇಂದ್ರ ಹಾಗೂ ರೈತ ಕುಡ್ಲ ಪ್ರತಿಷ್ಠಾನದ ಸಹಯೋಗದಲ್ಲಿ ಈ ಮೇಳವನ್ನು ಆಯೋಜಿಸಲಾಗಿತ್ತು.
Read MoreSullia : ಸುಳ್ಯ ಜಾತ್ರೆಯ ಪ್ರಯುಕ್ತ ನಡೆಯಬೇಕಿದ್ದ ಕೋಳಿಅಂಕ ಈ ಬಾರಿ ನಿಷೇಧ
ದ.ಕ.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ನೋಡಿಕೊಳ್ಳುತ್ತಿರುವ ಎಸ್.ಪಿ.ಅರುಣ್ ಅವರು ಯಾವುದೇ ಕೋಳಿಅಂಕಕ್ಕೆ ಅನುಮತಿ ನೀಡುತ್ತಿಲ್ಲವಾದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಕೋಳಿ ಅಂಕ ರದ್ದಾಗಿರುವುದಾಗಿ ತಿಳಿದು ಬಂದಿದೆ. ಪ್ರತಿ ವರ್ಷ ಸುಳ್ಯ ಜಾತ್ರೆಯ ಕೊಡಿ ಇಳಿದ ಬಳಿಕ ಸಂಕ್ರಮಣದ ಮರುದಿನದಿಂದ ಮೂರು ದಿನ ಗದ್ದೆಯಲ್ಲಿ ಕೋಳಿ ಅಂಕ ನಡೆಯುತ್ತಿತ್ತು. ಸಾವಿರಾರು ಮಂದಿ ಈ ಕೋಳಿಅಂಕದಲ್ಲಿ ಭಾಗವಹಿಸುತ್ತಿದ್ದರು. ಆದರೆ, ಈ ಬಾರಿ ಕೋಳಿ ಅಂಕ ನಡೆಯುವುದಿಲ್ಲವೆಂದು ತಿಳಿದು ಬಂದಿದೆ.
Read MoreMGNREGA ಯೋಜನೆ ಹೆಸರನ್ನು ಬದಲಾಯಿಸುವ ಮೂಲಕ ಬಿಜೆಪಿ ಗಾಂಧೀಜಿಯನ್ನು ಎರಡನೇ ಬಾರಿ ಹತ್ಯೆ ಮಾಡಿದೆ : ಸಚಿವ ಶಿವರಾಜ್ ತಂಗಡಗಿ ಆರೋಪ
ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA) ಯ ಹೆಸರನ್ನು ಬದಲಾಯಿಸಿರುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಗಾಂಧೀಜಿಯನ್ನು “ಎರಡನೇ ಬಾರಿ ಹತ್ಯೆ ಮಾಡಿದೆ” ಎಂದು ಗಂಭೀರ ಆರೋಪ ಮಾಡಿದರು.
Read MoreBantwal : ಕಲ್ಲಡ್ಕ ಶ್ರೀರಾಮ ಪ.ಪೂ. ಕಾಲೇಜಿನಲ್ಲಿ ವಿವೇಕ ಜಯಂತಿ ಕಾರ್ಯಕ್ರಮ
ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿವೇಕ ಜಯಂತಿ 2026 ರ ಕಾರ್ಯಕ್ರಮವನ್ನು, ಜ.೧೨ ರಂದು ಅಜಿತ ಕುಮಾರ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ, ದೇಶಭಕ್ತಿ ಗಾಯನದ ಮೂಲಕ ಚಾಲನೆ ನೀಡಲಾಯಿತು.
Read Moreಕಡಬ: ಮನೆಯಂಗಳದಲ್ಲಿ ಚಿರತೆಯ ಓಡಾಟ ಸಿಸಿಟಿವಿಯಲ್ಲಿ ಸೆರೆ
ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿ ದ್ದು, ಅರಣ್ಯ ಅಧಿಕಾರಿಗಳಿಗೆ ಎಚ್ಚೆತ್ತುಕೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Read More
