ರಾಜ್ಯ
Sullia : ಪುಟ್ಟ ಮಗುವನ್ನು ಸೊಂಟಕ್ಕೆ ಕಟ್ಟಿ ಮಹಿಳೆ ಆತ್ಮಹತ್ಯೆ!
ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ಭಾನುವಾರ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎನ್ನುವವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತಂದೆ, ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ಭಾನುವಾರ ಬೆಳಗ್ಗೆ ಕಾಣೆಯಾಗಿದ್ದಾರೆ. ಹುಡುಕಾಡಿದಾಗ
Read Moreನಿಧಿಗಾಗಿ ಮಗುವಿನ ಬಲಿಗೆ ಸಿದ್ಧತೆ! ಮಕ್ಕಳ ರಕ್ಷಣಾ ಘಟಕಾಧಿಕಾರಿಗಳ ಎಂಟ್ರಿ
ನಿಧಿಯ ಆಸೆಗಾಗಿ ಒಂದು ವರ್ಷದ ಮಗುವನ್ನು ಬಲಿ ಕೊಡಲು ಸಿದ್ಧತೆ ನಡೆಸಿದ್ದ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ಅಧಿಕಾರಿಗಳು ದಾಳಿ ನಡೆಸಿ ಮಗುವನ್ನು ರಕ್ಷಿಸಿದ್ದಾರೆ.
Read Moreಯಲ್ಲಾಪುರ: ಮದುವೆಗೆ ನಿರಾಕರಿಸಿದ ಹಿಂದೂ ಮಹಿಳೆಯ ಹತ್ಯೆ! ಆರೋಪಿ ರಫೀಕ್ ಆತ್ಮಹತ್ಯೆ
ಮದುವೆಗೆ ನಿರಾಕರಿಸಿದ ಹಿಂದೂ ಮಹಿಳೆಯ ಕತ್ತು ಸೀಳಿ ಮುಸ್ಲಿಂ ಯುವಕ ಹತ್ಯೆ ಮಾಡಿದ ಪ್ರಕರಣ ಯಲ್ಲಾಪುರದಲ್ಲಿ ನಡೆದಿದೆ. ಪರಾರಿಯಾಗಿರುವ ಆರೋಪಿಯ ಬಂಧನಕ್ಕೆ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.
Read Moreವಿವಿಧ ಕ್ಷೇತ್ರಗಳಲ್ಲಿನ ಸಾಧನೆಗೆ ಸಹಕಾರ ರತ್ನ ಎಸ್ಆರ್ ಸತೀಶ್ಚಂದ್ರರಿಗೆ ಸನ್ಮಾನ
ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರ ಎಸ್.ಆರ್.ಸತೀಶ್ಚಂದ್ರ ಅವರನ್ನು ಆಡಳಿತ ಮಂಡಳಿ ಸದಸ್ಯರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
Read Moreಅಖಿಲ ಭಾರತ ಗೇರು ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಗಂಗಾಧರ ನಾಯಕ್ ಆಯ್ಕೆ
ಅಖಿಲ ಭಾರತ ಗೇರು ಬೆಳೆಗಾರರ ಸಂಘದ (AICGA) ಅಧ್ಯಕ್ಷರನ್ನಾಗಿ ಗಂಗಾಧರ ನಾಯಕ್ ಎಂ. ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿಯನ್ನಾಗಿ ವಿಶ್ವ ಕೇಶವ ಕುರುವೇರಿ ಅವರನ್ನು ಆಯ್ಕೆ ಮಾಡಲಾಗಿದೆ.
Read Moreಕುಕ್ಕಾಜೆಯಲ್ಲಿ ಇಂದಿರಾ ದರ್ಶಿನಿ ಸಹಕಾರಿ ಸಂಘ ಉದ್ಘಾಟನೆ
ಮಂಚಿ ಗ್ರಾಮದ ಕುಕ್ಕಾಜೆ ಸಮೀಪದ ಪತ್ತುಮುಡಿಯ ಅಲೀಮಾ ಪ್ಲಾಝ ಸಂಕೀರ್ಣದಲ್ಲಿ ಬಂಟ್ವಾಳ, ಉಳ್ಳಾಲ ಹಾಗೂ ಮಂಗಳೂರು ವ್ಯಾಪ್ತಿಗೊಳಪಟ್ಟು ಸ್ಥಾಪಿಸಲಾದ ಇಂದಿರಾ ದರ್ಶಿನಿ ಸಹಕಾರಿ ಸಂಘವನ್ನು ಜ.4 ರಂದು ಉದ್ಘಾಟಿಸಲಾಯಿತು.
Read Moreಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ ಸಂಪನ್ನ
ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಜನವರಿ ೩ ರಂದು ನಡೆಯಿತು. ಮುಂಜಾನೆ ರಾಷ್ಟ್ರ ವಿಜಯ ಯಜ್ಞ, ಮಧ್ಯಾಹ್ನ ಶ್ರೀ ದೇವಿಗೆ ಮಹಾಮಂಗಳಾರತಿ ನಡೆಯಿತು. ಸಂಜೆ ಭಜನಾ ಕಮ್ಮಟ, ರಾತ್ರಿ ಪಲ್ಲಕ್ಕಿ ಉತ್ಸವ ಹಾಗೂ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು.
Read More13 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರ
13 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕೃತ್ಯ ಎಸಗಿ ಮೂವರು ಬಾಲಕರಲ್ಲಿ ಇಬ್ಬರು ಬಾಲಕರು ಸಂತ್ರಸ್ತೆ ಓದುತ್ತಿರುವ ಪ್ರೌಢ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Read MoreJEE Main : ಜೆಇಇ ಮೇನ್ 2026 ಪರೀಕ್ಷೆ ಯಾವಾಗ ಮತ್ತು ಇದು ಹೇಗೆ ನಡೆಯುತ್ತದೆ ?
ಜೆಇಇ ಪರೀಕ್ಷೆ : ಜೆಇಇ ಮೇನ್ ಎನ್ನುವುದು ಭಾರತದ ಅತ್ಯಂತ ಪ್ರಮುಖ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಗಳಲ್ಲೊಂದು. ಈ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುತ್ತದೆ ಹಾಗೂ ಎಂಜಿನಿಯರಿಂಗ್ ಹಾಗೂ ಆರ್ಕಿಟೆಕ್ಚರ್ ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಬಯಸುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದು ಪ್ರಮುಖ ಹಂತವಾಗಿದೆ. ಜೆಇಇ ಮೇನ್ ಪರೀಕ್ಷೆಯಿಂದ ವಿದ್ಯಾರ್ಥಿಗಳು ಅನೇಕ ರಾಜ್ಯ ಮತ್ತು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು. ಜೆಇಇ ಮೇನ್ ಪರೀಕ್ಷೆಯಲ್ಲಿ ಮುಖ್ಯವಾಗಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಆರ್ಕಿಟೆಕ್ಚರ್ ಕೋರ್ಸ್ಗಾಗಿ ಗಣಿತ, ಆಪ್ಟಿಟ್ಯೂಡ್
Read MoreAndhra Pradesh : ದೇವಾಲಯದ ಗೋಡೆ ಹತ್ತಿ ಮದ್ಯದ ಬಾಟಲಿ ಕೇಳಿದ ಭೂಪ : ತಿರುಪತಿಯಲ್ಲಿ ಹೀಗೊಂದು ಘಟನೆ
ಆಂಧ್ರಪ್ರದೇಶ : ಮದ್ಯದ ಅಮಲಿನಲ್ಲಿ ಜನರಿಗೆ ಕೆಲವೊಮ್ಮೆ ಎಲ್ಲಿದ್ದೇವೆ ಅನ್ನೋದೇ ನೆನಪಿರಲ್ಲ. ಕುಡಿದಿರೋ ನಶೆ ಇಳಿಯುವ ತನಕ ಏನೇನನ್ನೋ ಬಡಬಡಿಸುತ್ತಾರೆ. ಇದಕ್ಕೆ ಉದಾಹರಣೆ ಎಂಬಂತೆ, ಆಂಧ್ರಪ್ರದೇಶದ ತಿರುಪತಿಯ ಶ್ರೀ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಒಬ್ಬ ವ್ಯಕ್ತಿ ಮದ್ಯಪಾನ ಮಾಡಿ ಗದ್ದಲ ಸೃಷ್ಟಿಸಿದ್ದಾನೆ. ಭದ್ರತಾ ಸಿಬ್ಬಂದಿಯಿಂದ ತಪ್ಪಿಸಿಕೊಂಡು, ದೇವಾಲಯದ ಗೋಡೆ ಹತ್ತಿ ಮದ್ಯದ ಬಾಟಲಿ ಕೇಳಿದ್ದಾನೆ ಎಂಬುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಗೋಪುರವನ್ನು ಏರಿ ಕಳಸವನ್ನು ಕದಿಯಲು ಯತ್ನಿಸಿದ್ದ ; ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಕುರ್ಮಾವಾಡದಲ್ಲಿ, 45
Read More
