ಪುತ್ತೂರು: ನೂತನ ನ್ಯಾಯಾಲಯ ಸಂಕೀರ್ಣ ಲೋಕಾರ್ಪಣೆ

ಪುತ್ತೂರು: ಬಹುನಿರೀಕ್ಷಿತ ಪುತ್ತೂರಿನ ನ್ಯಾಯಾಲಯ ಸಂಕೀರ್ಣ ಶನಿವಾರ ಬೆಳಿಗ್ಗೆ ಲೋಕಾರ್ಪಣೆಗೊಂಡಿತು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಅವರು ರಿಬ್ಬನ್ ಕತ್ತರಿಸಿ, ದೀಪ ಬೆಳಗಿಸಿ ಉದ್ಘಾಟನಾ ಕಾರ್ಯ ನೆರವೇರಿಸಿದರು.

Read More

Good news: ಕರ್ನಾಟದಲ್ಲಿ ಇದೆ 2 ಸಾವಿರ ಕೆಲಸ, ಇಂದೇ ಕೊನೇ ದಿನ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಸುಮಾರು 2 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಮೂಲಕ ಆರ್ಥಿಕ ಇಲಾಖೆ ಸಿಹಿ ಸುದ್ದಿ ನೀಡಿದೆ. 2025 – 26ನೇ ಸಾಲಿನ ಬಜೆಟ್‌ ಘೋಷಣೆಯಂತೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಜ್ಜಾಗಿರುವ ಸರಕಾರ, ಉದ್ಯೋಗಾಂಕ್ಷಿಗಳಿಗೆ ಶುಭ ಸೂಚನೆ ನೀಡಿದೆ. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್‌ಗಳು, ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಮತ್ತು ಯುವಿಸಿಇ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ

Read More

ಸಂಟ್ಯಾರ್ ಸರಸ್ವತಿ ಪ್ರಿ ಪ್ರೈಮರಿ ಶಾಲೆಯಲ್ಲಿ ದಾಖಲಾತಿ ಪ್ರಾರಂಭ

ಶ್ರೀ ಸರಸ್ವತಿ ಎಜುಕೇಶನ್ ಸೊಸೈಟಿಯಿಂದ ನಡೆಸಲ್ಪಡುವ ಸರಸ್ವತಿ ಪ್ರಿ ಪ್ರೈಮರಿ ಶಾಲೆಯು ಪ್ರಸಕ್ತ ಸಾಲಿಗೆ ಮಕ್ಕಳ ದಾಖಲಾತಿಯನ್ನು ಪ್ರಾರಂಭಿಸಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು