ಕರಾವಳಿ, ಒಳನಾಡಿಗೆ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದ ಐಎಂಡಿ!

ಬೆಂಗಳೂರು : ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಜಿದ್ದಿಗೆ ಬಿದ್ದಂತೆ ಹೆಚ್ಚಾಗುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಮತ್ತು ತೀವ್ರ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rainfall) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಅನಾಹುತಗಳನ್ನು ತಪ್ಪಿಸಲು ಜಿಲ್ಲಾಡಳಿತಗಳು ತಕ್ಷಣವೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಿನ

Read More

ಕರ್ನಾಟಕ ರಾಜಕೀಯದಲ್ಲಿ ನಡುರಾತ್ರಿ ಮಹಾ ಟ್ವಿಸ್ಟ್!: ಸಿಎಂ ಸಿದ್ದರಾಮಯ್ಯ ಇಂದು ರಾಜೀನಾಮೆ ನೀಡುವುದು ಡೌಟ್

ಬೆಂಗಳೂರು: ಕರ್ನಾಟಕ ರಾಜಕೀಯ ಇತಿಹಾಸದಲ್ಲೇ ಅತ್ಯಂತ ರೋಮಾಂಚನಕಾರಿ ಹಾಗೂ ನಾಟಕೀಯ ಬೆಳವಣಿಗೆಯೊಂದು ಜರುಗಿದೆ. ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆ ಸನ್ನಿಹಿತವಾಗಿದೆ ಎಂಬ ಚರ್ಚೆಗಳ ಬೆನ್ನಲ್ಲೇ ರಾಜ್ಯಪಾಲರು ದಿಢೀರ್ ಹೊರರಾಜ್ಯ ಪ್ರವಾಸ ಕೈಗೊಂಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 28, ಗುರುವಾರ) ಬೆಳಗ್ಗೆ ರಾಜ್ಯಪಾಲರ ಭೇಟಿಗೆ ಅಧಿಕೃತವಾಗಿ ಸಮಯ ಕೇಳಿದ್ದಾರೆ. ಆದರೆ, ಇದೇ ಹೊತ್ತಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawarchand

Read More

ಪುತ್ತೂರಿನಲ್ಲಿ ಹಾಲಿ-ಮಾಜಿ ಶಾಸಕರ ಬಿಗ್ ಫೈಟ್: “ಶಾಸಕ ಅಶೋಕ್ ರೈ ಹೇಳುತ್ತಿರುವುದೆಲ್ಲಾ ಸುಳ್ಳು”; ಅಕ್ರಮ-ಸಕ್ರಮ ಅರ್ಜಿಗಳ ಲೆಕ್ಕ ಬಿಚ್ಚಿಟ್ಟ ಸಂಜೀವ ಮಠಂದೂರು ಬಹಿರಂಗ ಸವಾಲು!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವಿನ ರಾಜಕೀಯ ಜಿದ್ದಾಜಿದ್ದಿ ಮತ್ತೊಮ್ಮೆ ತಾರಕಕ್ಕೇರಿದೆ. ಸರಕಾರದ ಪ್ರಮುಖ ಯೋಜನೆಯಾದ ‘ಅಕ್ರಮ-ಸಕ್ರಮ’ ಅರ್ಜಿಗಳ ವಿಲೇವಾರಿ ವಿಚಾರದಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರು ಸಾರ್ವಜನಿಕರಿಗೆ ಸಂಪೂರ್ಣ ತಪ್ಪು ಮತ್ತು ಸುಳ್ಳು ಮಾಹಿತಿಗಳನ್ನು ನೀಡಿ ಹಾದಿ ತಪ್ಪಿಸುತ್ತಿದ್ದಾರೆ ಎಂದು ಪುತ್ತೂರಿನ ಮಾಜಿ ಬಿಜೆಪಿ ಶಾಸಕ ಸಂಜೀವ ಮಠಂದೂರು ಗಂಭೀರವಾಗಿ ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ (Press Meet)

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು