Breaking News

ಲಿವ್-ಇನ್ ಸಂಬಂಧದ ಮಗುವಿನ ಜನನ ಪ್ರಮಾಣಪತ್ರದಲ್ಲಿ ತಾಯಿಯ ಹೆಸರು ಮಾತ್ರ ಸಾಕು ಎಂದ ಹೈಕೋರ್ಟ್!

ಲಿವ್-ಇನ್ ಸಂಬಂಧದಲ್ಲಿ ಹುಟ್ಟಿದ ಮಗುವನ್ನು ತಂದೆ ಕೈಬಿಟ್ಟರೆ, ಜನನ ಪ್ರಮಾಣಪತ್ರದಲ್ಲಿ ತಾಯಿಯ ಹೆಸರು ಮತ್ತು ಅವಳ ಕುಟುಂಬದ ಹೆಸರನ್ನು ಮಾತ್ರ ಬಳಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಪೂರ್ಣ ವಿವರ ಇಲ್ಲಿದೆ.

Read More

ಪ್ರಾಮಾಣಿಕತೆಗೆ ಸಿಕ್ಕಿತು ಬೆಲೆ: ಸರ್ಕಾರಕ್ಕೆ ನಿಧಿ ನೀಡಿದ್ದ ಲಕ್ಕುಂಡಿ ಪ್ರಜ್ವಲ್‌ಗೆ ನಿವೇಶನ ಮಂಜೂರು ಮಾಡಿದ ಸರ್ಕಾರ!

ಲಕ್ಕುಂಡಿಯಲ್ಲಿ ಸಿಕ್ಕ ಪುರಾತನ ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ಬಾಲಕ ಪ್ರಜ್ವಲ್ ರಿತ್ತಿಗೆ ಬಂಪರ್ ಬಹುಮಾನ ಸಿಕ್ಕಿದೆ. ರಾಜ್ಯ ಸರ್ಕಾರವು ಆತನಿಗೆ ನಿವೇಶನ ಮತ್ತು ಶೈಕ್ಷಣಿಕ ನೆರವು ನೀಡುವುದಾಗಿ ಘೋಷಿಸಿದೆ.

Read More

ಕಾಂಗ್ರೆಸ್​ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

ನವದೆಹಲಿ: ಕಳೆದ ಕೆಲವು ಸಮಯದಿಂದ ಜೈಲು ವಾಸ ಅನುಭವಿಸುತ್ತಿದ್ದ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡುವ ಮೂಲಕ ನಿರಾಳತೆ ನೀಡಿದೆ. ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಎದುರಿಸುತ್ತಿರುವ ಕುಲಕರ್ಣಿ ಅವರು ಸದ್ಯದಲ್ಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಸುಪ್ರೀಂ ಕೋರ್ಟ್ ಪೀಠವು ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ್ದು, ಷರತ್ತುಬದ್ಧ ಜಾಮೀನು ನೀಡಿದೆ. ಮುಂದಿನ 2 ತಿಂಗಳೊಳಗೆ ಪ್ರಕರಣದ ವಿಚಾರಣೆಯನ್ನು (Trial) ಪೂರ್ಣಗೊಳಿಸುವಂತೆ ಸುಪ್ರೀಂ

Read More