Kerala : ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳಿಗೆ ಕೇರಳ‌ದಲ್ಲಿ ನಿರ್ಬಂಧ

ಪ್ರತಿವರ್ಷ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೈ ಯಾತ್ರೆ ಕೈಗೊಳ್ಳುತ್ತಾರೆ. ಲಕ್ಷಾಂತರ ಭಕ್ತರು ಕೇರಳದ ಶಬರಿಮಲೈಗೆ ತೆರಳಿ ಅಯ್ಯಪ್ಪಸ್ವಾಮಿಯ ದರ್ಶನ ಪಡೆದು ತಮ್ಮ ವ್ರತವನ್ನು ಪೂರ್ಣಗೊಳಿಸುತ್ತಾರೆ. ರಾಜ್ಯದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಕರ್ನಾಟಕದಿಂದ ವಾಹನ ಮಾಡಿಕೊಂಡು ಶಬರಿಮಲೆ ಯಾತ್ರೆ ಕೈಗೊಳ್ಳುತ್ತಾರೆ. ಆದ್ರೆ ಕೇರಳದಲ್ಲಿ ಕರ್ನಾಟಕ ನೋಂದಣಿ ವಾಹನಗಳಿಗೆ ನಿರ್ಬಂಧ ಹೇರಿರುವ ಆರೋಪ ಕೇಳಿಬಂದಿದೆ. ಇದರಿಂದ ಕೆರಳಿದ ಅಯ್ಯಪ್ಪಸ್ವಾಮಿ ಭಕ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

Udupi : ಎಳ್ಳಾರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ರಾಷ್ಟ್ರಮಟ್ಟದ ಪ್ರಶಸ್ತಿಗೆ ಶಿಫಾರಸು

ಮುಳ್ಕಾಡು ಶಾಲೆ ಸೇರಿದಂತೆ 8 ಶಾಲೆಗಳನ್ನು ಮುಂದಿನ ಹಂತದ ಪ್ರಕ್ರಿಯೆಗೆ ಆಯ್ಕೆ ಮಾಡಲಾಯಿತು. ಈ ಪ್ರಕ್ರಿಯೆ ನಂತರ ಸರ್ವ ಶಿಕ್ಷಣ ಅಭಿಯಾನ ರಾಜ್ಯ ಕಚೇರಿಯ ತಂಡ ಜಿಲ್ಲೆಗೆ ಭೇಟಿ ನೀಡಿ ಶಾಲೆಯ ಸ್ವಚ್ಛತೆ, ಸೌಕರ್ಯಗಳು, ಶಿಕ್ಷಣದ ಕ್ರಮ, ಶೌಚಾಲಯ, ಪರಿಸರ ವ್ಯವಸ್ಥೆ ಇತ್ಯಾದಿಗಳನ್ನು ಪರಿಶೀಲಿಸಿತು. ಈ ಎಲ್ಲವನ್ನು ಪರಿಗಣಿಸಿ ನೀಡಲಾದ ಶ್ರೇಣೀಕರಣದ ಮೇಲೆ ಮುಳ್ಕಾಡು ಶಾಲೆಯನ್ನು ರಾಷ್ಟ್ರಮಟ್ಟಕ್ಕೆ ಶಿಫಾರಸು ಮಾಡಲಾಯಿತು.

Read More

ಇಸ್ರೋದ PSLV – C62 ರಾಕೆಟ್ ಹಾರಾಟದಲ್ಲಿ ತಾಂತ್ರಿಕ ದೋಷ

ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ ಉಡಾವಣೆ ಮಾಡಿದ PSLV – C62 ರಾಕೆಟ್ ಹಾರಾಟದ ಕೊನೆಯ  ಹಂತದಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿವೆ. ಮಿಷನ್ ಪ್ರಗತಿಯ ಅಂತಿಮ ಸ್ಥಿತಿಯನ್ನು ಇಸ್ರೋ ಶೀಘ್ರದಲ್ಲೇ ಪ್ರಕಟಿಸುತ್ತದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು